ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಸ್ಪಷ್ಟಿಕರಣ ನೀಡಿರುವ ಸಾರಾ ನಾನು ಒಳ್ಳೆಯ ಉದ್ದೇಶಕ್ಕಾಗಿ ನಗ್ನವಾಗಿ ಫೋಟೋಗೆ ಪೋಸ್ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಲಂಡನ್ ಮಹಿಳಾ ಆರೋಗ್ಯ ಕೇಂದ್ರ ಮಹಿಳಾ ದೈಹಿಕ ಸಮಸ್ಯೆಗಳ ಬಗ್ಗೆ ಸೆಮಿನಾರ್ ನೀಡಲು ನನಗೆ ಆಹ್ವಾನ ನೀಡಿತ್ತು. ಈ ವೇಳೆ ನಗ್ನ ಫೋಟೋಶೂಟ್ ನಡೆಯಿತು. ಆರಂಭದಲ್ಲಿ ನನಗೂ ನಗ್ನವಾಗಿ ಕಾಣಿಸಿಕೊಳ್ಳಲು ತೂಸು ಸಂಕೋಚ ಆಯಿತು. ಒಳ್ಳೆಯ ಉದ್ದೇಶವಿದ್ದಿದ್ದರಿಂದ ನಾನು ಫೋಟೋಶೂಟ್ ಮಾಡಿಸಿಕೊಂಡೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಕಿರುತೆರೆಯಲ್ಲಿ ಮೂಡಿಬರುವ ಸರಿಗಮಪ ಕಾರ್ಯಕ್ರಮ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಪ್ರತಿಭೆಗಳನ್ನ ಹೊರತಂದ ಕಾರ್ಯಕ್ರಮ ಅಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವ ಸರಿಗಮಪ ಏನು ಹೇಳಿದರೆ ತಪ್ಪಾಗಲ್ಲ. ಹೌದು ಬಡವ, ಶ್ರೀಮಂತ ಅನ್ನದೆ ಎಲ್ಲರೂ ಕೂಡ ಈ ವೇಧಿಕೆಯಲ್ಲಿ ತಮ್ಮ ತೋರ್ಪಡಿಸಬಹುದಾಗಿದೆ, ಇನ್ನು ಈ ಕಾರ್ಯಕ್ರಮದ ಅನೇಕ ಜನರಿಗೆ ಆಶಾಕಿರಣವಾಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಕಳೆದ ಭಾರಿ ಹನುಮಂತ ತನ್ನ ಹಾಡುಗಳ ಮೂಲಕ ಇಡೀ ಕರ್ನಾಟಕದ ಜನರ ಮನಗೆದ್ದರೆ ಈ ಭಾರಿ ರತ್ನಮ್ಮ ಮತ್ತು ಮಂಜಮ್ಮ…
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…
ಮನುಷ್ಯ ಹೆಚ್ಚು ಅಂದ್ರೆ 100, 150 ವರ್ಷ ಬದುಕಿರುವ ಸುದ್ದಿಗಳನ್ನು ನಾವು ಕೇಳಿದ್ದೇವೆ. 150 ವರ್ಷದ ವ್ಯಕ್ತಿ ಇನ್ನೂ ಬದುಕಿದ್ದಾನೆ ಎಂದ್ರೆ ಎಲ್ಲರೂ ಆಶ್ಚರ್ಯಪಡ್ತೇವೆ. ಆದ್ರೆ ಚೀನಾದಲ್ಲೊಬ್ಬ ವ್ಯಕ್ತಿ 256 ವರ್ಷ ಬದುಕಿದ್ದ.
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…
karnataka ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ನಿಮ್ಮ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ. 2023 ರ ಅಂತಿಮ ಮತದಾರರ ಪಟ್ಟಿ – ವಿಧಾನಸಭೆ ಕ್ಷೇತ್ರಗಳ ಹೆಸರುಗಳ ಪಟ್ಟಿಯನ್ನು ವೀಕ್ಷಿಸಲು ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ https://ceo.karnataka.gov.in/FinalRoll_2023/
ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…