ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಬಗ್ಗೆ ಸ್ಪಷ್ಟಿಕರಣ ನೀಡಿರುವ ಸಾರಾ ನಾನು ಒಳ್ಳೆಯ ಉದ್ದೇಶಕ್ಕಾಗಿ ನಗ್ನವಾಗಿ ಫೋಟೋಗೆ ಪೋಸ್ ನೀಡಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಲಂಡನ್ ಮಹಿಳಾ ಆರೋಗ್ಯ ಕೇಂದ್ರ ಮಹಿಳಾ ದೈಹಿಕ ಸಮಸ್ಯೆಗಳ ಬಗ್ಗೆ ಸೆಮಿನಾರ್ ನೀಡಲು ನನಗೆ ಆಹ್ವಾನ ನೀಡಿತ್ತು. ಈ ವೇಳೆ ನಗ್ನ ಫೋಟೋಶೂಟ್ ನಡೆಯಿತು. ಆರಂಭದಲ್ಲಿ ನನಗೂ ನಗ್ನವಾಗಿ ಕಾಣಿಸಿಕೊಳ್ಳಲು ತೂಸು ಸಂಕೋಚ ಆಯಿತು. ಒಳ್ಳೆಯ ಉದ್ದೇಶವಿದ್ದಿದ್ದರಿಂದ ನಾನು ಫೋಟೋಶೂಟ್ ಮಾಡಿಸಿಕೊಂಡೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…
ಇಂದು ಶನಿವಾರ ಶ್ರೀ ಆಂಜನೇಯನನ್ನು ನೆನೆಯುತ್ತಾ ಇಂದಿನ ನಿಖರವಾದ ದಿನಭವಿಷ್ಯ ಹೇಗಿದೆ ನೋಡಿ.21/06/2019.ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು. ಮೇಷ ಇಂದು ಮೇಷ ರಾಶಿಯವರು ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ…
ನೀವು ಒಂದು ವೇಳೆ ಟೆನ್ಶನ್ನಿಂದ ತುಂಬಿದ ಜೀವನ ಸಾಗಿಸುತ್ತಿದ್ದೀರಿ ಎಂದಾದರೆ ನಿಮ್ಮ ಎಲ್ಲಾ ಆಲೋಚನೆಗಳ ಬಗ್ಗೆ ನೀವು ಮತ್ತೆ ವಿಚಾರಣೆ ನಡೆಸಬೇಕು. ಯಾಕೆಂದರೆ ನೀವು ವಿಪರೀತ ಟೆನ್ಶನ್ನಲ್ಲಿ ಇದ್ದರೆ , ಅದರಿಂದ ನೀವು ಹೊರ ಬರಲು ಇಷ್ಟಪಡದೆ ಇದ್ದರೆ ಮುಂದೆ ಗಂಭೀರ ಸಮಸ್ಯೆಯನ್ನುಂಟು ಮಾಡುತ್ತದೆ.