ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ.

1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ. ಹಾಗಾಗಿ ಅದನ್ನು ತ್ವಜೆ ಮೇಲೆ ನೇರವಾಗಿ ಉಜ್ಜುವುದು ಒಳ್ಳೆಯದಲ್ಲ. ನಿಂಬೆಹಣ್ಣನ್ನು ನೇರವಾಗಿ ಸ್ಕೀನ್ಗೆ ಉಜ್ಜುವುದರ ಬದಲು ಅದನ್ನು ಗ್ಲಿಸರಿನ್ ಅಥವಾ ಫೇಸ್ಪ್ಯಾಕ್ನಲ್ಲಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.

2. ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆ ಮಾಯ: ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆಗಳು ಮಾಯವಾಗುತ್ತದೆ ಎಂದು ತುಂಬಾ ಜನ ನಂಬುತ್ತಾರೆ. ಆದರೆ ಇದು ಶುದ್ಧ ಸುಳ್ಳು. ಪದೇ ಪದೇ ನೀರಿನಿಂದ ಮುಖ ತೊಳೆದರೆ ನಿಮ್ಮ ಸ್ಕಿನ್ಗೆ ಬೇಕಾದ ಆಯಿಲ್ ಕಡಿಮೆ ಆಗುತ್ತದೆ. ಇದರಿಂದ ನಿಮ್ಮ ಸ್ಕೀನ್ ಡ್ರೈ ಆಗಿ ಮೊಡವೆ ಜಾಸ್ತಿಯಾಗುವ ರೀತಿ ಮಾಡುತ್ತದೆ. ಹೀಗಾಗಿ ದಿನಕ್ಕೆ 2 ಅಥವಾ 3 ಬಾರಿ ಮಾತ್ರ ಫೇಸ್ ವಾಶ್ ಮಾಡಬೇಕು.

3. ಸ್ಕ್ರಬ್ ಹಾಗೂ ಫೇಶಿಯಲ್ನಿಂದ ಪಿಂಪಲ್ ಫ್ರೀ: ಸ್ಕ್ರಬ್, ಕ್ಲೀನಿಂಗ್ ಹಾಗೂ ಫೇಶಿಯಲ್ ಮಾಡುವುದರಿಂದ ಪಿಂಪಲ್ ಕಡಿಮೆಯಾಗುತ್ತದೆ ಎಂದು ಎಲ್ಲರು ನಂಬುತ್ತಾರೆ. ಆದರೆ ಇದರಿಂದ ನಿಮ್ಮ ಹಣ ಮಾತ್ರ ವ್ಯರ್ಥ ಆಗುವುದು ಹೊರತು ಪಿಂಪಲ್ ದೂರವಾಗುವುದಿಲ್ಲ. ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಯ ಪೋರ್ ಓಪನ್ ಆಗಿ ನಿಮ್ಮ ಸ್ಕೀನ್ ಅನ್ನು ಸೆನ್ಸಿಟಿವ್ ಮಾಡುತ್ತದೆ. ಅಲ್ಲದೇ ಇದರಿಂದ ನಿಮ್ಮ ಮುಖದ ಮೇಲೆ ಇನ್ನಷ್ಟೂ ಪಿಂಪಲ್ ಜಾಸ್ತಿ ಮಾಡುತ್ತದೆ.

4. ಫೇರ್ ನೆಸ್ ಕ್ರೀಂ ಬೆಳ್ಳಗೆ ಮಾಡುತ್ತದೆ: ಫೇರ್ ನೆಸ್ ಕ್ರೀಂ ನಿಮ್ಮ ಮುಖವನ್ನು ಹೊಳೆಯುವಂತೆ ಮಾಡುತ್ತದೆ ಎಂದು ಅಂದುಕೊಂಡಿದ್ದಾರೆ. ಆದರೆ ಈ ಕ್ರೀಂಗಳು ಹಾಗೇ ಮಾಡುವುದಿಲ್ಲ. ಕಂಪೆನಿಗಳು ತಮ್ಮ ಪ್ರಾಡೆಕ್ಟ್ ಗಳನ್ನು ಮಾರಾಟ ಮಾಡಲು ಈ ರೀತಿಯ ಐಡಿಯಾ ಉಪಯೋಗಿಸುತ್ತಾರೆ. ಈ ಕ್ರೀಂಗಳನ್ನು ಉಪಯೋಗಿಸಿದ್ದರೆ ಅದು ನಿಮ್ಮ ತ್ವಚೆಯ ಫಿಗ್ಮೆಂಟೇಶನ್ನನ್ನು ತೆಗೆಯುತ್ತದೆ. ಹಾಗಾಗಿ ಕ್ರೀಂಗಳ ಬದಲು ನಿಮ್ಮ ಬಗ್ಗೆ ನೀವು ವಿಶ್ವಾಸವನ್ನು ಹೊಂದಿರಿ.

5. ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು: ಸನ್ ಸ್ಕ್ರೀನ್ ಉಪಯೋಗಿಸುವುದರಿಂದ ಅದು ನಮ್ಮನ್ನು ಅಲ್ಟ್ರಾವೈಲೆಟ್ ಕಿರಣಗಳಿಂದ ಕಾಪಾಡುತ್ತದೆ. ಬಿಸಿಲು ಇದ್ದಾಗ ಮಾತ್ರ ಜನರು ಸನ್ ಸ್ಕ್ರೀನ್ ಉಪಯೋಗಿಸುತ್ತಾರೆ. ಮೋಡ ಕವಿದ ದಿನವೂ ಕೂಡ ಸೂರ್ಯನ ಕಿರಣವೂ ನಮ್ಮ ಮೇಲೆ ಸುಲಭವಾಗಿ ಬೀಳುತ್ತದೆ. ಹಾಗಾಗಿ ನೀವು ದಿನವೂ ಸನ್ ಸ್ಕ್ರೀನ್ನನ್ನು ಉಪಯೋಗಿಸುವುದನ್ನು ಮರೆಯಬೇಡಿ. ಹೀಗಾಗಿ ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು ಎಂಬುವುದು ಶುದ್ಧ ಸುಳ್ಳಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…
ಕರಬೂಜ ಹಣ್ಣು ಸಾಮಾನ್ಯವಾಗಿ ಎಲ್ಲರಿಗೂ ಕೂಡ ಚಿರಪರಿಚಿತವಾಗಿರುವಂತ ಹಣ್ಣಾಗಿದೆ, ನೋಡಲು ಹೊರಮುಖವಾಗಿ ಒರಟಾಗಿದ್ದರು ಕೂಡ ಈ ಹಣ್ಣು ಮನುಷ್ಯನ ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುವಂತ ಗುಣಗಳನ್ನು ಹೇರಳವಾಗಿ ಹೊಂದಿದೆ. ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಸೇವನೆ ಅತಿಹೆಚ್ಚಿನದಾಗಿ ಮಾಡಲಾಗುತ್ತದೆ, ಈ ಹಣ್ಣಿನ ಸೇವನೆ ಅಷ್ಟೇ ಅಲ್ದೆ ಇದರ ಪಾನಕ ಜ್ಯುಸ್ ಇವುಗಳನ್ನು ಮಾಡಿ ಕೂಡ ಸೇವನೆ ಮಾಡಲಾಗುತ್ತದೆ. ದೇಹಕ್ಕೆ ಉತ್ತಮ ಆರೋಗ್ಯವನ್ನು ಒದಗಿಸುವಂತ ಹಣ್ಣುಗಳಲ್ಲಿ ಈ ಕರಬೂಜ ಹಣ್ಣು ಕೂಡ ಒಂದಾಗಿದೆ. ಈ ಹಣ್ಣಿನಲ್ಲಿರುವಂತ ಪೋಷಕಾಂಶಗಳು ಹಾಗೂ ಐರನ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(19 ಡಿಸೆಂಬರ್, 2018) ನಿಮ್ಮ ಹಠಮಾರಿ ವರ್ತನೆ ನಿಮ್ಮ ಹತ್ತಿರದಸ್ನೇಹಿತರು ಹಾಗೂ ಮನೆಯಲ್ಲಿರುವವರಿಗೂ ನೋವುಂಟುಮಾಡುತ್ತದೆ. ಪ್ರೀತಿಯಲ್ಲಿ ನಿರಾಶೆಯಾಗಬಹುದಾದರೂ ಪ್ರೇಮಿಗಳು ಯಾವತ್ತೂ ಮುಖಸ್ತುತಿ…