ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ.

1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ. ಹಾಗಾಗಿ ಅದನ್ನು ತ್ವಜೆ ಮೇಲೆ ನೇರವಾಗಿ ಉಜ್ಜುವುದು ಒಳ್ಳೆಯದಲ್ಲ. ನಿಂಬೆಹಣ್ಣನ್ನು ನೇರವಾಗಿ ಸ್ಕೀನ್ಗೆ ಉಜ್ಜುವುದರ ಬದಲು ಅದನ್ನು ಗ್ಲಿಸರಿನ್ ಅಥವಾ ಫೇಸ್ಪ್ಯಾಕ್ನಲ್ಲಿ ಮಿಕ್ಸ್ ಮಾಡಿ ನಿಮ್ಮ ಮುಖಕ್ಕೆ ಹಚ್ಚಿಕೊಳ್ಳಿ.

2. ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆ ಮಾಯ: ಪದೇ ಪದೇ ನೀರಿನಿಂದ ಮುಖ ತೊಳೆದರೆ ಮೊಡವೆಗಳು ಮಾಯವಾಗುತ್ತದೆ ಎಂದು ತುಂಬಾ ಜನ ನಂಬುತ್ತಾರೆ. ಆದರೆ ಇದು ಶುದ್ಧ ಸುಳ್ಳು. ಪದೇ ಪದೇ ನೀರಿನಿಂದ ಮುಖ ತೊಳೆದರೆ ನಿಮ್ಮ ಸ್ಕಿನ್ಗೆ ಬೇಕಾದ ಆಯಿಲ್ ಕಡಿಮೆ ಆಗುತ್ತದೆ. ಇದರಿಂದ ನಿಮ್ಮ ಸ್ಕೀನ್ ಡ್ರೈ ಆಗಿ ಮೊಡವೆ ಜಾಸ್ತಿಯಾಗುವ ರೀತಿ ಮಾಡುತ್ತದೆ. ಹೀಗಾಗಿ ದಿನಕ್ಕೆ 2 ಅಥವಾ 3 ಬಾರಿ ಮಾತ್ರ ಫೇಸ್ ವಾಶ್ ಮಾಡಬೇಕು.

3. ಸ್ಕ್ರಬ್ ಹಾಗೂ ಫೇಶಿಯಲ್ನಿಂದ ಪಿಂಪಲ್ ಫ್ರೀ: ಸ್ಕ್ರಬ್, ಕ್ಲೀನಿಂಗ್ ಹಾಗೂ ಫೇಶಿಯಲ್ ಮಾಡುವುದರಿಂದ ಪಿಂಪಲ್ ಕಡಿಮೆಯಾಗುತ್ತದೆ ಎಂದು ಎಲ್ಲರು ನಂಬುತ್ತಾರೆ. ಆದರೆ ಇದರಿಂದ ನಿಮ್ಮ ಹಣ ಮಾತ್ರ ವ್ಯರ್ಥ ಆಗುವುದು ಹೊರತು ಪಿಂಪಲ್ ದೂರವಾಗುವುದಿಲ್ಲ. ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಯ ಪೋರ್ ಓಪನ್ ಆಗಿ ನಿಮ್ಮ ಸ್ಕೀನ್ ಅನ್ನು ಸೆನ್ಸಿಟಿವ್ ಮಾಡುತ್ತದೆ. ಅಲ್ಲದೇ ಇದರಿಂದ ನಿಮ್ಮ ಮುಖದ ಮೇಲೆ ಇನ್ನಷ್ಟೂ ಪಿಂಪಲ್ ಜಾಸ್ತಿ ಮಾಡುತ್ತದೆ.

4. ಫೇರ್ ನೆಸ್ ಕ್ರೀಂ ಬೆಳ್ಳಗೆ ಮಾಡುತ್ತದೆ: ಫೇರ್ ನೆಸ್ ಕ್ರೀಂ ನಿಮ್ಮ ಮುಖವನ್ನು ಹೊಳೆಯುವಂತೆ ಮಾಡುತ್ತದೆ ಎಂದು ಅಂದುಕೊಂಡಿದ್ದಾರೆ. ಆದರೆ ಈ ಕ್ರೀಂಗಳು ಹಾಗೇ ಮಾಡುವುದಿಲ್ಲ. ಕಂಪೆನಿಗಳು ತಮ್ಮ ಪ್ರಾಡೆಕ್ಟ್ ಗಳನ್ನು ಮಾರಾಟ ಮಾಡಲು ಈ ರೀತಿಯ ಐಡಿಯಾ ಉಪಯೋಗಿಸುತ್ತಾರೆ. ಈ ಕ್ರೀಂಗಳನ್ನು ಉಪಯೋಗಿಸಿದ್ದರೆ ಅದು ನಿಮ್ಮ ತ್ವಚೆಯ ಫಿಗ್ಮೆಂಟೇಶನ್ನನ್ನು ತೆಗೆಯುತ್ತದೆ. ಹಾಗಾಗಿ ಕ್ರೀಂಗಳ ಬದಲು ನಿಮ್ಮ ಬಗ್ಗೆ ನೀವು ವಿಶ್ವಾಸವನ್ನು ಹೊಂದಿರಿ.

5. ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು: ಸನ್ ಸ್ಕ್ರೀನ್ ಉಪಯೋಗಿಸುವುದರಿಂದ ಅದು ನಮ್ಮನ್ನು ಅಲ್ಟ್ರಾವೈಲೆಟ್ ಕಿರಣಗಳಿಂದ ಕಾಪಾಡುತ್ತದೆ. ಬಿಸಿಲು ಇದ್ದಾಗ ಮಾತ್ರ ಜನರು ಸನ್ ಸ್ಕ್ರೀನ್ ಉಪಯೋಗಿಸುತ್ತಾರೆ. ಮೋಡ ಕವಿದ ದಿನವೂ ಕೂಡ ಸೂರ್ಯನ ಕಿರಣವೂ ನಮ್ಮ ಮೇಲೆ ಸುಲಭವಾಗಿ ಬೀಳುತ್ತದೆ. ಹಾಗಾಗಿ ನೀವು ದಿನವೂ ಸನ್ ಸ್ಕ್ರೀನ್ನನ್ನು ಉಪಯೋಗಿಸುವುದನ್ನು ಮರೆಯಬೇಡಿ. ಹೀಗಾಗಿ ಕ್ಲೌಡಿ ಡೇ ದಿನ ಸನ್ಸ್ಕ್ರೀನ್ ಬಳಸಬಾರದು ಎಂಬುವುದು ಶುದ್ಧ ಸುಳ್ಳಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶುಕ್ರವಾರ, 23/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…
ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್ ಹೌಸ್ ಕಿಕ್ ಹೊಡೆದು ಬಾಟಲ್ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ರಂತಹ ನಟರು ಹಾಗೂ ಹಲವು ಫೈಟರ್ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್ನಲ್ಲಿ ರಾಗ ಎಳೆಯುತ್ತಿದ್ದಂತೆ…
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…