ಆರೋಗ್ಯ

ಸೌತೆಕಾಯಿಯ ಜೂಸ್ ಕುಡಿಯೋದ್ರಿಂದ, ನಮ್ಮ ದೇಹಕ್ಕೆ ಏನೆಲ್ಲಾ ಉಪಯೋಗಗಳು ಇವೆ ಗೊತ್ತಾ..?

548

ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.

ಸೌತೆಕಾಯಿಯ ನೀರಿನಿ೦ದ (ರಸದಿ೦ದ)ಶರೀರಕ್ಕಾಗುವ ಉಪಯೋಗಗಳು ಹೇರಳವಾಗಿದೆ ಹಾಗೂ ಸ೦ಶೋಧನೆಗಳ ಪರಿಣಾಮಗಳು ತೋರಿಸಿಕೊಟ್ಟಿರುವ ಪ್ರಕಾರ, ತೂಕ ಕಡಿಮೆ ಮಾಡಿಕೊಳ್ಳಲು ಸೌತೆಕಾಯಿಯ ರಸ ಲಿ೦ಬೆ ಹಣ್ಣಿನ ರಸಕ್ಕಿ೦ತಲೂ ಹೆಚ್ಚಿನ ಪರಿಣಾಮಕಾರಿಯಾಗಿದೆ. ಈ ಉಲ್ಲಾಸದಾಯಕವಾದ ಸೌತೆಕಾಯಿಯ ನೀರಗೆ ರುಚಿಗಾಗಿ ಸ್ವಲ್ಪ ಜೇನುತುಪ್ಪ ಇಲ್ಲವೇ ಉಪ್ಪನ್ನು ಸೇರಿಸಿಕೊಂಡು ಕುಡಿಯುವುದು ಒಂದು ಅತ್ತ್ಯುತ್ತಮ ವಿಧಾನ.

ಮಂಡಿ ನೋವಿಗೆ ಸೇಬು ಸೌತೆಕಾಯಿ ನೀರಿನ ಸ್ವಾದವು ಮತ್ತು ನಿಮಗೆ ಇಷ್ಟವಾದರೆ ಅದಕ್ಕೆ ನೀವು ಏನನ್ನು ಮಿಶ್ರಣ ಮಾಡದೆ ಹಾಗೆಯೇ ಕುಡಿದರೂ ಸಹ ಅದು ತೂಕ ಕಡಿಮೆ ಮಾಡುವಲ್ಲಿ ಸಹಾಯಮಾಡುತ್ತದೆ . ಇದಕ್ಕೂ ಹೆಚ್ಚಾಗಿ , ಕೇವಲ ತೂಕ ಕಡಿಮೆ ಮಾಡಲು ಸಹಾಯಮಾಡುವುದಲ್ಲದೆ , ಸೌತೆಕಾಯಿಯ ರಸದ ಆರೋಗ್ಯಕಾರಿ ಉಪಯೋಗಗಳು ತುಂಬಾ ಪರಿಣಾಮಕಾರಿಯಾಗಿದ್ದು, ಇದು ಚರ್ಮವನ್ನು ಸ್ವಚ್ಛವಾಗಿರಿಸುವುದು ಹಾಗೂ ಜೊತೆಗೆ ದೇಹದ ಜೀರ್ಣಾ೦ಗವ್ಯೂಹದ ಚಟುವಟಿಕೆಗಳಿಗೂ ಸಹ ಸೌತೆಕಾಯಿಯ ನೀರು ನೆರವಾಗಿದೆ.

ಸೌತೆಕಾಯಿಯ ರಸವನ್ನು ಕುಡಿಯುವುದರಿ೦ದ ದೇಹಕ್ಕಾಗುವ ಕೆಲವೊ೦ದು ಅದ್ಭುತ ಉಪಯೋಗಗಳನ್ನು ಕುರಿತು ಒಮ್ಮೆ ಇಲ್ಲಿ ನೋಡಿ.

ಸೌತೆಕಾಯಿಯ ರೆಸಿಪಿ ಮಾಡುವ ವಿಧಾನ:-

ಒ೦ದು ಸೌತೆಕಾಯಿಯ ಸಿಪ್ಪೆಯನ್ನು ತೆಗೆಯಿರಿ. ಬಳಿಕ ಸೌತೆಕಾಯಿಯನ್ನು ಮಿಕ್ಸರ್ ನಲ್ಲಿ ಚೆನ್ನಾಗಿ ರುಬ್ಬಿಕೊಳ್ಳಿ. ಮಿಕ್ಸರ್‌ನ ಜಾರ್‌ನಿ೦ದ ಸೌತೆಕಾಯಿಯ ಚೂರುಗಳನ್ನು ತೆಗೆಯಿರಿ ಹಾಗೂ ಬಳಿಕ ಇದಕ್ಕೆ ಅರ್ಧ ಲೋಟದಷ್ಟು ನೀರನ್ನು ಸೇರಿಸಿರಿ. ಇದನ್ನು ಚೆನ್ನಾಗಿ ಮಿಶ್ರಗೊಳಿಸಿರಿ. ಈಗ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿರಿ. ನೀವು ಬಯಸಿದಲ್ಲಿ, ಉಪ್ಪಿನ ಬದಲಿಗೆ ರುಚಿಗಾಗಿ ಜೇನುತುಪ್ಪವನ್ನು ಸೇರಿಸಿಕೊಳ್ಳಬಹುದು ಹಾಗು ಮೆಣಸಿನ ಪುಡಿಯನ್ನು ಕೂಡ ಹಾಕಿಕೊಳ್ಳಬಹುದು . ನೀವು ಸೌತೆಕಾಯಿಯ ಜ್ಯೂಸ್‌ನ ಸೇವನೆಯನ್ನು ಪ್ರಾರಂಭಿಸುವ ವಿಧಾನದಿಂದ ಇದೊ೦ದು ಸರಳ ಸೌತೆಕಾಯಿಯ ರೆಸಿಪಿ ಎ೦ದು ಹೇಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೊಡಗು ನೆರೆ ಸಂತಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ ಎಂದು ಹೇಳಿಕೆ ನೀಡಿದ ಹರ್ಷಿಕಾ ಪೂಣಚ್ಚ….!

    ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…

  • ಸಿನಿಮಾ

    ಈ ನಟಿಯ ಮದುವೆಗೆ ಬೆತ್ತಲೆಯಾಗಿ ಹೋದ್ರೆ ಮಾತ್ರ ಪ್ರವೇಶವಂತೆ..!

    ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…

  • ಕರ್ನಾಟಕದ ಸಾಧಕರು

    ಸಾಧನೆ ಮಾಡುವವನಿಗೆ ಬಡವ ಎನ್ನುವ ಬವಣೆ ಇರಲೇ ಬಾರದು ಅಂತ ಒಂದು ಸಾಧಕರಲ್ಲಿ ಒಬ್ಬರು ದ.ರಾ.ಬೇಂದ್ರೆ

    “ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.

  • inspirational, ಸುದ್ದಿ

    ಮೊದಲ ಬಾರಿಗೆ ವೋಟ್ ಮಾಡಿದ ನಂತರ ಕುರಿಗಾಹಿ ಹನುಮಂತ ಹೇಳಿದ್ದೇನು ಗೊತ್ತಾ..?

    ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….

  • ಸುದ್ದಿ

    ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 7 ಟೀಚರ್ ಗಳು ಏಕಕಾಲದಲ್ಲಿ ಗರ್ಭಿಣಿಯರು.!

    ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…

  • ಸ್ಪೂರ್ತಿ

    ತನ್ನ ಮಗಳನ್ನು ಅಂಗನವಾಡಿಗೆ ಸೇರಿಸಿ ಎಲ್ಲರಿಗೂ ಆದರ್ಶವಾದ ಜಿಲ್ಲಾಧಿಕಾರಿ..!

    ಮಕ್ಕಳ ಶೈಕ್ಷಣಿಕ ಅಡಿಪಾಯ ಚೆನ್ನಾಗಿರಲಿ ಎಂಬ ಉದ್ದೇಶದಿಂದ ನಾವು ದೊಡ್ಡ ದೊಡ್ಡ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ, ಆದರೆ ತಮಿಳುನಾಡಿನ ತಿರುವನೆಲ್ಲಿ ಜಿಲ್ಲಾಧಿಕಾರಿ ಕರ್ನಾಟಕ ಮೂಲದ ಶಿಲ್ಪಾ ಪ್ರಭಾಕರ್ ಸತೀಶ್ ವಿಭಿನ್ನವಾಗಿ ನಿಂತಿದ್ದಾರೆ, ತಮ್ಮ ಮಗಳನ್ನು ಪಲಾಯಕಮೊಟ್ಟಿಯಲ್ಲಿರುವ ಅಂಗನವಾಡಿಗೆ ಸೇರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಂಗನವಾಡಿಗೆ ಸೇರಿಸಿದ ಮೇಲೆ ತಮ್ಮ ಮಗಳ ತಮಿಳು ಸುಧಾರಿಸಿದೆ, ಸಮಾಜದ ಎಲ್ಲಾ ರೀತಿಯ ಜನಗಳ ಜೊತೆ ನನ್ನ ಮಗಳು ಸೇರಬೇಕು, ಅವರ ಜೊತೆ ಸೇರಿ ಕಲಿಯಬೇಕು, ಹೀಗಾಗಿ ನರ್ಸರಿ ಶಾಲೆ ಬದಲು ಅಂಗನವಾಡಿಗೆ…