ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.

ಸೌತೆಕಾಯಿಯ ನೀರಿನಿ೦ದ (ರಸದಿ೦ದ)ಶರೀರಕ್ಕಾಗುವ ಉಪಯೋಗಗಳು ಹೇರಳವಾಗಿದೆ ಹಾಗೂ ಸ೦ಶೋಧನೆಗಳ ಪರಿಣಾಮಗಳು ತೋರಿಸಿಕೊಟ್ಟಿರುವ ಪ್ರಕಾರ, ತೂಕ ಕಡಿಮೆ ಮಾಡಿಕೊಳ್ಳಲು ಸೌತೆಕಾಯಿಯ ರಸ ಲಿ೦ಬೆ ಹಣ್ಣಿನ ರಸಕ್ಕಿ೦ತಲೂ ಹೆಚ್ಚಿನ ಪರಿಣಾಮಕಾರಿಯಾಗಿದೆ. ಈ ಉಲ್ಲಾಸದಾಯಕವಾದ ಸೌತೆಕಾಯಿಯ ನೀರಗೆ ರುಚಿಗಾಗಿ ಸ್ವಲ್ಪ ಜೇನುತುಪ್ಪ ಇಲ್ಲವೇ ಉಪ್ಪನ್ನು ಸೇರಿಸಿಕೊಂಡು ಕುಡಿಯುವುದು ಒಂದು ಅತ್ತ್ಯುತ್ತಮ ವಿಧಾನ.

ಮಂಡಿ ನೋವಿಗೆ ಸೇಬು ಸೌತೆಕಾಯಿ ನೀರಿನ ಸ್ವಾದವು ಮತ್ತು ನಿಮಗೆ ಇಷ್ಟವಾದರೆ ಅದಕ್ಕೆ ನೀವು ಏನನ್ನು ಮಿಶ್ರಣ ಮಾಡದೆ ಹಾಗೆಯೇ ಕುಡಿದರೂ ಸಹ ಅದು ತೂಕ ಕಡಿಮೆ ಮಾಡುವಲ್ಲಿ ಸಹಾಯಮಾಡುತ್ತದೆ . ಇದಕ್ಕೂ ಹೆಚ್ಚಾಗಿ , ಕೇವಲ ತೂಕ ಕಡಿಮೆ ಮಾಡಲು ಸಹಾಯಮಾಡುವುದಲ್ಲದೆ , ಸೌತೆಕಾಯಿಯ ರಸದ ಆರೋಗ್ಯಕಾರಿ ಉಪಯೋಗಗಳು ತುಂಬಾ ಪರಿಣಾಮಕಾರಿಯಾಗಿದ್ದು, ಇದು ಚರ್ಮವನ್ನು ಸ್ವಚ್ಛವಾಗಿರಿಸುವುದು ಹಾಗೂ ಜೊತೆಗೆ ದೇಹದ ಜೀರ್ಣಾ೦ಗವ್ಯೂಹದ ಚಟುವಟಿಕೆಗಳಿಗೂ ಸಹ ಸೌತೆಕಾಯಿಯ ನೀರು ನೆರವಾಗಿದೆ.

ಒ೦ದು ಸೌತೆಕಾಯಿಯ ಸಿಪ್ಪೆಯನ್ನು ತೆಗೆಯಿರಿ. ಬಳಿಕ ಸೌತೆಕಾಯಿಯನ್ನು ಮಿಕ್ಸರ್ ನಲ್ಲಿ ಚೆನ್ನಾಗಿ ರುಬ್ಬಿಕೊಳ್ಳಿ. ಮಿಕ್ಸರ್ನ ಜಾರ್ನಿ೦ದ ಸೌತೆಕಾಯಿಯ ಚೂರುಗಳನ್ನು ತೆಗೆಯಿರಿ ಹಾಗೂ ಬಳಿಕ ಇದಕ್ಕೆ ಅರ್ಧ ಲೋಟದಷ್ಟು ನೀರನ್ನು ಸೇರಿಸಿರಿ. ಇದನ್ನು ಚೆನ್ನಾಗಿ ಮಿಶ್ರಗೊಳಿಸಿರಿ. ಈಗ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿರಿ. ನೀವು ಬಯಸಿದಲ್ಲಿ, ಉಪ್ಪಿನ ಬದಲಿಗೆ ರುಚಿಗಾಗಿ ಜೇನುತುಪ್ಪವನ್ನು ಸೇರಿಸಿಕೊಳ್ಳಬಹುದು ಹಾಗು ಮೆಣಸಿನ ಪುಡಿಯನ್ನು ಕೂಡ ಹಾಕಿಕೊಳ್ಳಬಹುದು . ನೀವು ಸೌತೆಕಾಯಿಯ ಜ್ಯೂಸ್ನ ಸೇವನೆಯನ್ನು ಪ್ರಾರಂಭಿಸುವ ವಿಧಾನದಿಂದ ಇದೊ೦ದು ಸರಳ ಸೌತೆಕಾಯಿಯ ರೆಸಿಪಿ ಎ೦ದು ಹೇಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಜೆಪಿಯನ್ನು ಎದುರಿಸಲು ನಾನು ಉಪನಿಷದ್, ಭಗವದ್ಗೀತೆ ಓದ್ತಿದ್ದೇನೆ! ಹೀಗೆಂದು ಹೇಳಿರುವವರು ಬೇರಾರೂ ಅಲ್ಲ
ಬಾಲಿವುಡ್ ನಟಿ ಅಲಿಯಾ ಭಟ್ ಇದೀಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಆ ಫೋಟೋಗಳಲ್ಲಿ ಮಿಂಚುತ್ತಿರುವ ಅಲಿಯಾ ಭಟ್ ಈಗ ವೈರಲ್ ಆಗುತ್ತಿದ್ದಾರೆ. ಇತ್ತೀಚೆಗೆ ಅಲಿಯಾ ವೋಗ್ ಮ್ಯಾಗಜೀನ್ಗಾಗಿ ಫೋಟೋಶೂಟ್ ಮಾಡಿಸಿದ್ದರು. ಈ ಫೋಟೋಗಳನ್ನು ಅಲಿಯಾ ಹಾಗೂ ವೋಗ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಫೋಟೋದಲ್ಲಿ ಅಲಿಯಾ ಚಿಕ್ ಮೊನೊಕಿನಿ ಧರಿಸಿದ್ದಾರೆ. ಅಲಿಯಾ ಫೋಟೋಶೂಟ್ನಲ್ಲಿ ನಿಯಾನ್ ಗ್ರೀನ್, ಶಿಮರಿ ಬ್ಲೂ ಹಾಗೂ ಗುಲಾಬಿ ಬಣ್ಣದ ಮೊನೊಕಿನಿಯನ್ನು ಧರಿಸಿದ್ದಾರೆ. ಅಂಡರ್ವಾಟರ್ನಲ್ಲಿ ಫೋಟೋಗಳಿಗೆ ಬೇರೆ ಬೇರೆ ರೀತಿ ಪೋಸ್ಗಳನ್ನು ನೀಡುವ ಮೂಲಕ ಹಾಟ್ ಆಗಿ…
ಗರುಡ ಪುರಾಣದ ಪ್ರಕಾರ, ಮನುಷ್ಯ ಭೂಮಿಯ ಮೇಲೆ ಮಾಡುವ ಅತ್ಯಾಚಾರ,ಅನಾಚಾರ ಮತ್ತು ಅಪರಾಧಗಳಿಗೆ ಪ್ರತ್ತೇಕವಾದ ಶಿಕ್ಷೆಗಳನ್ನು ಕೊಡಲಾಗುತ್ತದೆ ಎಂದು ಹೇಳಲಾಗುತ್ತದೆ. ಅದರಲ್ಲಿ ಅಂತಹ ಕೆಲವು ಶಿಕ್ಷೆಗಳ ಬಗ್ಗೆ ಇಲ್ಲಿ ಕೊಡಲಾಗಿದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಫೆಬ್ರವರಿ, 2019) ನಿಮ್ಮ ಸೃಜನಶೀಲ ಪ್ರತಿಭೆಯನ್ನು ಸರಿಯಾಗಿ ಬಳಸಿದಲ್ಲಿ ಅದು ಅತ್ಯಂತ ಲಾಭದಾಯಕವೆಂದು ಸಾಬೀತಾಗಬಹುದು. ದಿನದಲ್ಲಿ…
ಡ್ರಗ್ಸ್, ಆಲ್ಕೋಹಾಲ್ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್ಫೋನ್ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…
ಜನವರಿ 8 ಮತ್ತು 9 ಭಾರತ ಬಂದ್ ನಡೆಯಲಿದೆ. ಕೇಂದ್ರ ಸರ್ಕಾರದ ವಿರದ್ಧ ಕಾರ್ಮಿಕ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ. ಕೇಂದ್ರ ಸರ್ಕಾರವು ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಕಾರ್ಮಿಕ ಸಂಘಟೆಗಳು ಅಪಾದಿಸಿವೆ. ಇದಕ್ಕೆ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಸಹ ಬೆಂಬಲ ನೀಡಿದೆ ಎಂದು ತಿಳಿದುಬಂದಿದೆ.ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘಟನೆ (ಎಐಬಿಇಎ) ಮತ್ತು ಬ್ಯಾಂಕ್ ಎಂಫ್ಲಾಯಿಸ್ ಫೆಡರೇಷನ್ ಆಫ್ ಇಂಡಿಯಾ ಅಸೋಸಿಯೇಷನ್ (ಬಿಇಎಫ್ಐಎ) ಸಂಘಟನೆಗಳು ಬ್ಯಾಂಕ್ ಆಫ್ ಇಂಡಿಯಾ…