ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್, ಸಿಂಗಲ್ ಜಾರ್ಜ್ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್ಶಿಪ್ ಸ್ಕೂಟರ್ 72 ವಿ 22ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ.
ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ 35 ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಪ್ಯಾಕ್ ಮತ್ತು 800 ಡಬ್ಲ್ಯು ಮೋಟರ್ ಅನ್ನು ಹೊಂದಿದೆ. ಈ ಸ್ಕೂಟರ್ ಗರಿಷ್ಟ ಟಾಪ್ ಸ್ಪೀಡ್ 45 ಕಿ.ಮೀ ವೇಗದಲ್ಲಿ ಚಲಿಸುವ ಸಾಮಥ್ಯ ಹೊಂದಿದೆ. ಬೈಕಿನ ಬ್ರೇಕ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಎರಡು ಸ್ಕೂಟರ್ಗಳಲ್ಲಿಯೂ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ಗಳಿವೆ. ಎವಾನ್ ಮೋಟಾರ್ಸ್ ಮುಖ್ಯಸ್ಥ ಪಂಕಜ್ ತಿವಾರಿರವರು ಮಾತನಾಡಿ, ಪುಣೆಯ ಮೋಟಾರ್ ಶೋ ಎಂಬ ಪ್ರತಿಷ್ಠಿತ ವೇದಿಕೆಯಲ್ಲಿ ನಮ್ಮ ಇ- ವಾಹನಗಳ ಹೊಸ ಪರಿಕಲ್ಪನೆಯನ್ನು ಬಹಿರಂಗಪಡಿಸಲು ನಾವು ರೋಮಾಂಚನಗೋಂಡಿದ್ದೇವೆ. ಎವಾನ್ ಮೋಟಾರ್ಸ್ ತಂಡವು ಚಿಕ್ಕ ಅಂಶಗಳ ಬಗ್ಗೆಯು ವಿಶೇಷ ಪ್ರತಿನಿಧ್ಯವಹಿಸಿ ಅತುತ್ತಮ ವೈಶಿಷ್ಟ್ಯ ಮತ್ತು ಬೆರಗುಗೊಳಿಸುವಂತಹ ಆಕರ್ಷಕ ವಿನ್ಯಾಸವನ್ನು ಮೂಡಿಸಿದೆ. ಎರಡು ಪರಿಕಲ್ಪನೆಯನ್ನು ಪ್ರದರ್ಶಿಸಿದ ಬಳಿಕ ನಾವು ಉತ್ತಮ ಪ್ರತಿಕ್ರಿಯೆಯನ್ನು ಬಯಸುತ್ತೇವೆ ಮತ್ತು ತದನಂತರ ಉತ್ಪಾದನೆಯನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿದರು.
ಕಂಪನಿಯು ಮೋಟಾರ್ ಶೋನಲ್ಲಿ ಪ್ರದರ್ಶಿಸಿದ ಪ್ರಮುಖ ಉದ್ದೇಶವೆಂದರೆ ಸ್ಕೂಟರ್ಗಳಿಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಪಡೆದು ಅದರ ಕುರಿತು ಅಧ್ಯಯನ ನಡೆಸಲು ಯೋಜಿಸಿದೆ ಮತ್ತು ಉತ್ಪಾದನಾ ಹಂತದ ಕುರಿತು ಹೆಚ್ಚಿನ ಸಂಶೋಧನೆಯನ್ನು ಕಂಪನಿ ಮುಂದುವರಿಸಲಿದೆ. ಎವಾನ್ ಮೋಟಾರ್ಸ್ ಇಂಡಿಯಾ ಎಲೆಕ್ಟ್ರಿಕ್ ವಾಹನಗಳ ಕಂಪನಿಯಾಗಿದ್ದು, ಇದರ ಉದ್ದೇಶವು ಭಾರತದಲ್ಲಿ ಕೈಗೆಟುಕುವ ದರದ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಪಡಿಸಿ ಮಾರಾಟ ಮಾಡುವುದು. ಈ ಉದ್ದೇಶದಿಂದ ಈ ಕಂಪನಿಯನ್ನು 2015ರಲ್ಲಿ ಸ್ಥಾಪಿಸಲಾಯಿತು.
ಕಂಪನಿಯ ಸದ್ಯಕ್ಕೆ ಕ್ಸೆರೊ ಮತ್ತು ಕ್ಸೆರೊ ಪ್ಲಸ್ ಮತ್ತು ಟ್ರೆಂಡ್ಇ ಎಂಬ 3 ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಮಾರಾಟ ಮಾಡುತ್ತಿದೆ. ಈ ಮೂರು ಸ್ಕೂಟರ್ಗಳಲ್ಲಿ ಲಿಥಿಯಾ ಅಯಾನ್ ಭ್ಯಾಟರಿ ಪ್ಯಾಕ್ ಅಳವಡಿಸಲಾಗಿದೆ. ಈ ಎಲ್ಲಾ ಮೂರು ಸ್ಕೂಟರ್ಗಳು, ಮುಂಭಾಗದಲ್ಲಿ ಟಿಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಕಾಯಿಲ್ ಸ್ಟ್ರಿಂಗ್ ಹೊಂದಿವೆ. ಮೂರೂ ಸ್ಕೂಟರ್ಗಳಲ್ಲಿ ಮುಂಭಾಗದಲ್ಲಿ ಡೀಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಎವಾನ್ ಮೋಟಾರ್ಸ್ ಅವರ ಈ ಮೂರು ಸ್ಕೂಟರ್ಗಳು ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರ ಗಮನಸೆಳೆದಿವೆ. ಎವಾನ್ ಮೋಟಾರ್ಸ್ ಫೇಮ್ ಯೋಜನೆಗೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಇ-ಸ್ಕೂಟರ್ಗಳು ಸಿಂಗಲ್ ಜಾರ್ಚ್ನಲ್ಲಿ 80 ಕಿ.ಮೀ ಚಲಿಸುವಂತೆ ಇರಬೇಕು ಮತ್ತು 40 ಕಿ.ಮೀ ಸ್ಪೀಡ್ ಹೊಂದಿರಬೇಕು.
ಒಂದು ಸಿಂಗಲ್ ಜಾರ್ಜ್ 200 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ಪರಿಕಲ್ಪನೆಯು ಆಕರ್ಷಕ ವಿನ್ಯಾಸದಿಂದ ಕೊಡಿದೆ. ಪ್ರಸ್ತುತವಾಗಿ ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಅಧಿಕ ಮತ್ತು ವಾಯುಮಾಲಿನ್ಯ ಈ ಎಲ್ಲಾ ಕಾರಣದಿಂದ ಜನರು ಕೂಡ ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಅವನ್ ಮೋಟಾರ್ಸ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಒಕಿನಾವಾ ಶ್ರೇಣಿಯ ಸ್ಕೂಟರ್ಗಳಿಗೆ ಪೈಪೋಟಿ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರಿಗೆ ಪ್ರಾಣಿ, ಪಕ್ಷಿ ಹಾಗೂ ಪರಿಸರದ ಮೇಲೆ ಇರುವ ಪ್ರೀತಿಯಿಂದ ಅರಣ್ಯ ಇಲಾಖೆ ನೆರವಿಗೆ ಮುಂದಾಗಿರುವುದು ಎಲ್ಲರಿಗೂ ತಿಳಿದಿದೆ. ಸದ್ಯ ದರ್ಶನ್ ಅವರ ಈ ಕಾರ್ಯಕ್ಕೆ ಹಾಸ್ಯ ನಟ ಚಿಕ್ಕಣ್ಣ ಅವರು ಕೂಡ ಕೈ ಜೋಡಿಸಿದ್ದಾರೆ. ಹೌದು, ದರ್ಶನ್ ಅವರು ತಮ್ಮ ಸಫಾರಿಯ ವೇಳೆ ಸೆರೆ ಹಿಡಿದಿದ್ದ ಫೋಟೋವನ್ನು ನಟ ಚಿಕ್ಕಣ್ಣ 1 ಲಕ್ಷ ರೂ. ನೀಡಿ ಖರೀದಿ ಮಾಡಿದ್ದಾರೆ. ಈ ಕುರಿತು ಮಾಹಿತಿ ನೀಡಿ ಟ್ವೀಟ್ ಮಾಡಿರುವ ದರ್ಶನ್, ‘ನಮ್ಮ…
ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…
ಭಾರತದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಇತ್ತೀಚೆಗಷ್ಟೇ ಗಂಡುಮಗುವಿಗೆ ಜನ್ಮವಿತ್ತಿದ್ದು, ಈಗ ತಮ್ಮ ಪುತ್ರನೊಂದಿಗೆ ಆಸ್ಪತ್ರೆಯಲ್ಲಿ ಇರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ತಮ್ಮ ಪುತ್ರನಿಗೆ ಸಾನಿಯಾ ಮಿರ್ಜಾ ಮತ್ತು ಪತಿ ಶೋಯೆಬ್ ಮಲಿಕ್ ಇಜ್ಹಾನ್ ಮಿರ್ಜಾ ಮಲಿಕ್ ಎಂದು ನಾಮಕರಣ ಮಾಡಿದ್ದಾರೆ.ಇಝಾನ್ ಎಂದರೆ ಅರೇಬಿಕ್ ಭಾಷೆಯಲ್ಲಿ ದೇವರು, ಗಾಡ್ ಗಿಫ್ಟ್ ಅರ್ಥ ಇದೆ. ಈಗ ಸಾನಿಯಾ ಮಿರ್ಜಾ ತನ್ನ ಮಗುವಿನೊಂದಿಗೆ ಇರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗು…