ಸುದ್ದಿ

ಹೊಸದಾಗಿ ಪ್ರದರ್ಶಿತವಾದ ಎವಾನ್ ಎಲೆಕ್ಟ್ರಿಕ್ ಸ್ಕೂಟರ್ ಇದರ ವೈಶಿಷ್ಯತೆ ಏನು ಗೊತ್ತಾ,.!

49

ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್‍‍ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್‍‍ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್‍, ಸಿಂಗಲ್ ಜಾರ್ಜ್‍‍ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್‍‍ಶಿಪ್ ಸ್ಕೂಟರ್ 72 ವಿ 22ಎ‍ಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ.

ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ 35 ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಪ್ಯಾಕ್ ಮತ್ತು 800 ಡಬ್ಲ್ಯು ಮೋಟರ್ ಅನ್ನು ಹೊಂದಿದೆ. ಈ ಸ್ಕೂಟರ್ ಗರಿಷ್ಟ ಟಾಪ್ ಸ್ಪೀಡ್ 45 ಕಿ.ಮೀ ವೇಗದಲ್ಲಿ ಚಲಿಸುವ ಸಾಮಥ್ಯ ಹೊಂದಿದೆ. ಬೈಕಿನ ಬ್ರೇಕ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಎರಡು ಸ್ಕೂಟರ್‍‍ಗಳಲ್ಲಿಯೂ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್‍‍ಗಳಿವೆ. ಎವಾನ್ ಮೋಟಾರ್ಸ್ ಮುಖ್ಯಸ್ಥ ಪಂಕಜ್ ತಿವಾರಿರವರು ಮಾತನಾಡಿ, ಪುಣೆಯ ಮೋಟಾರ್ ಶೋ ಎಂಬ ಪ್ರತಿಷ್ಠಿತ ವೇದಿಕೆಯಲ್ಲಿ ನಮ್ಮ ಇ- ವಾಹನಗಳ ಹೊಸ ಪರಿಕಲ್ಪನೆಯನ್ನು ಬಹಿರಂಗಪಡಿಸಲು ನಾವು ರೋಮಾಂಚನಗೋಂಡಿದ್ದೇವೆ. ಎವಾನ್ ಮೋಟಾರ್ಸ್ ತಂಡವು ಚಿಕ್ಕ ಅಂಶಗಳ ಬಗ್ಗೆಯು ವಿಶೇಷ ಪ್ರತಿನಿಧ್ಯವಹಿಸಿ ಅತುತ್ತಮ ವೈಶಿಷ್ಟ್ಯ ಮತ್ತು ಬೆರಗುಗೊಳಿಸುವಂತಹ ಆಕರ್ಷಕ ವಿನ್ಯಾಸವನ್ನು ಮೂಡಿಸಿದೆ. ಎರಡು ಪರಿಕಲ್ಪನೆಯನ್ನು ಪ್ರದರ್ಶಿಸಿದ ಬಳಿಕ ನಾವು ಉತ್ತಮ ಪ್ರತಿಕ್ರಿಯೆಯನ್ನು ಬಯಸುತ್ತೇವೆ ಮತ್ತು ತದನಂತರ ಉತ್ಪಾದನೆಯನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿದರು.

ಕಂಪನಿಯು ಮೋಟಾರ್ ಶೋ‍ನಲ್ಲಿ ಪ್ರದರ್ಶಿಸಿದ ಪ್ರಮುಖ ಉದ್ದೇಶವೆಂದರೆ ಸ್ಕೂಟರ್‍‍ಗಳಿಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಪಡೆದು ಅದರ ಕುರಿತು ಅಧ್ಯಯನ ನಡೆಸಲು ಯೋಜಿಸಿದೆ ಮತ್ತು ಉತ್ಪಾದನಾ ಹಂತದ ಕುರಿತು ಹೆಚ್ಚಿನ ಸಂಶೋಧನೆಯನ್ನು ಕಂಪನಿ ಮುಂದುವರಿಸಲಿದೆ. ಎವಾನ್ ಮೋಟಾರ್ಸ್ ಇಂಡಿಯಾ ಎಲೆಕ್ಟ್ರಿಕ್ ವಾಹನಗಳ ಕಂಪನಿಯಾಗಿದ್ದು, ಇದರ ಉದ್ದೇಶವು ಭಾರತದಲ್ಲಿ ಕೈಗೆಟುಕುವ ದರದ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಪಡಿಸಿ ಮಾರಾಟ ಮಾಡುವುದು. ಈ ಉದ್ದೇಶದಿಂದ ಈ ಕಂಪನಿಯನ್ನು 2015ರಲ್ಲಿ ಸ್ಥಾಪಿಸಲಾಯಿತು.

ಕಂಪನಿಯ ಸದ್ಯಕ್ಕೆ ಕ್ಸೆರೊ ಮತ್ತು ಕ್ಸೆರೊ ಪ್ಲಸ್ ಮತ್ತು ಟ್ರೆಂಡ್ಇ ಎಂಬ 3 ಎಲೆಕ್ಟ್ರಿಕ್ ಸ್ಕೂಟರ್‍‍ಗಳನ್ನು ಮಾರಾಟ ಮಾಡುತ್ತಿದೆ. ಈ ಮೂರು ಸ್ಕೂಟರ್‍‍‍ಗಳಲ್ಲಿ ಲಿಥಿಯಾ ಅಯಾನ್ ಭ್ಯಾಟರಿ ಪ್ಯಾಕ್ ಅಳವಡಿಸಲಾಗಿದೆ. ಈ ಎಲ್ಲಾ ಮೂರು ಸ್ಕೂಟರ್‍‍‍ಗಳು, ಮುಂಭಾಗದಲ್ಲಿ ಟಿಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಕಾಯಿಲ್ ಸ್ಟ್ರಿಂಗ್ ಹೊಂದಿವೆ. ಮೂರೂ ಸ್ಕೂಟರ್‍‍‍ಗಳಲ್ಲಿ ಮುಂಭಾಗದಲ್ಲಿ ಡೀಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಎವಾನ್ ಮೋಟಾರ್ಸ್ ಅವರ ಈ ಮೂರು ಸ್ಕೂಟರ್‍‍ಗಳು ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರ ಗಮನಸೆಳೆದಿವೆ. ಎವಾನ್ ಮೋಟಾರ್ಸ್ ಫೇಮ್ ಯೋಜನೆಗೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಇ-ಸ್ಕೂಟರ್‍‍ಗಳು ಸಿಂಗಲ್ ಜಾರ್ಚ್‍‍ನಲ್ಲಿ 80 ಕಿ.ಮೀ ಚಲಿಸುವಂತೆ ಇರಬೇಕು ಮತ್ತು 40 ಕಿ.ಮೀ ಸ್ಪೀಡ್ ಹೊಂದಿರಬೇಕು.

ಒಂದು ಸಿಂಗಲ್ ಜಾರ್ಜ್ 200 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್‍ ಪರಿಕಲ್ಪನೆಯು ಆಕರ್ಷಕ ವಿನ್ಯಾಸದಿಂದ ಕೊಡಿದೆ. ಪ್ರಸ್ತುತವಾಗಿ ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಅಧಿಕ ಮತ್ತು ವಾಯುಮಾಲಿನ್ಯ ಈ ಎಲ್ಲಾ ಕಾರಣದಿಂದ ಜನರು ಕೂಡ ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಅವನ್ ಮೋಟಾರ್ಸ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಒಕಿನಾವಾ ಶ್ರೇಣಿಯ ಸ್ಕೂಟರ್‍‍ಗಳಿಗೆ ಪೈಪೋಟಿ ನೀಡಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಂದ ಹೆಚ್ಚಿಸಿಕೊಳ್ಳಲು ಹೋದ ವೈದ್ಯೆ ಆಸ್ಪತ್ರೆ ಪಾಲು ….! ಬ್ಯೂಟಿಪಾರ್ಲರ್​ಗೆ ಹೋಗುವ ಹೆಂಗಸರೇ ಎಚ್ಚರ…ಎಚ್ಚರ!!

    ಹಬ್ಬ ಬಂತು ಅಂದ್ರೆ ಖುಷಿ ಖುಷಿಯಿಂದ ಆಚರಣೆಗೆ ಸಿದ್ಧವಾಗೋ ಹೆಣ್ಣುಮಕ್ಕಳು ಏನೇ ವಿಶೇಷ ಕಾರ್ಯಕ್ರಮ ಇದ್ದರೂ ಬ್ಯೂಟಿಪಾರ್ಲರ್​ಗೆ ಒಮ್ಮೆ ಭೇಟಿ ಕೊಟ್ಟು ತಮ್ಮ ಸೌಂದರ್ಯ ಹೆಚ್ಚಿಸಿಕೊಳ್ಳೋ ಪ್ರಯತ್ನ ಮಾಡ್ತಾರೆ. ಆದರೆ ಇಂತಹದ್ದೆ ಆಸೆಯಿಂದ ಬ್ಯೂಟಿಪಾರ್ಲರ್​ಗೆ ಹೋಗಿದ್ದ ವೈದ್ಯೆಯೊಬ್ಬರು ತಮ್ಮ ಮುಖವನ್ನು ಶಾಶ್ವತವಾಗಿ ಹಾಳುಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿಎಂಎಚ್​ ರಸ್ತೆಯಲ್ಲಿರುವ ಕ್ಲಬ್​ ಸಿಟ್ರಸ್​​ ಸಲೂನ್​ನಲ್ಲಿ ಈ ಘಟನೆ ನಡೆದಿದೆ. ಯಶೋಧಾ ಎಂಬ ವೈದ್ಯೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಪೇಶಿಯಲ್ ಮಾಡಿಸಿಕೊಳ್ಳಲು ಪಾರ್ಲರ್​ಗೆ ತೆರಳಿದ್ದರು. ಈ ವೇಳೆ…

  • ಆರೋಗ್ಯ

    ಎಚ್ಚರ! ಹುಟ್ಟುವ ಮಕ್ಕಳಲ್ಲಿ ಹೆಚ್ಚಾಗುತ್ತಿದೆ ಕಣ್ಣಿನ ಕ್ಯಾನ್ಸರ್, ಇದರ ಲಕ್ಷಣಗಳೇನು?

    ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್‌ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…

  • ಉಪಯುಕ್ತ ಮಾಹಿತಿ

    ಬಿಪಿಎಲ್ ಕಾರ್ಡ್ ನಿಮ್ಮಲ್ಲಿ ಇದ್ರೆ, ನಿಮ್ಗೆ ಸಿಗಲಿದೆ ಕಾರ್ ಭಾಗ್ಯ..!ಹೇಗೆಂದು ತಿಳಿಯಲು ಮುಂದೆ ನೋಡಿ…

    ಸರ್ಕಾರವು ಈಗಾಗಲೇ ಆರೋಗ್ಯ ಭಾಗ್ಯ,ಶಾದಿ ಭಾಗ್ಯ,ಜ್ಯೋತಿ ಭಾಗ್ಯ ಅನ್ನ ಭಾಗ್ಯ ಹೀಗೆ ಹಲವಾರು ಭಾಗ್ಯಗಳನ್ನು ಜನರಿಗೆ ಕೊಟ್ಟಿದೆ.ಈಗ ಇದಕ್ಕೆ ಮತ್ತೊಂದು ಭಾಗ್ಯ ಸೇರ್ಪಡೆಯಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 25 ಜನವರಿ, 2019 ಏಕೆಂದರೆ ಅದು ಮಗುವನ್ನು ಬಾಧಿಸಬಹುದು. ರಿಯಲ್ ಎಸ್ಟೇಟ್ ಮತ್ತು ಆರ್ಥಿಕ ವ್ಯವಹಾರಗಳಿಗೆ…

  • ಸುದ್ದಿ

    ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ನಗರ ಸಭೆ ಸಂಸ್ಥೆಗಳಿಗೆ 40 ಕೋಟಿ ರೂ. ಬಿಡುಗಡೆ…!

    ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…

  • ಸುದ್ದಿ

    ಶಾಸಕರ ಮುಂದೆಯೆ ವಿದ್ಯಾರ್ಥಿನಿಯರಿಂದ ಬಿಇಓಗೆ ಸಕತ್ ಕ್ಲಾಸ್…! ಯಾಕೆ ಗೊತ್ತಾ?

    ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…