ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್, ಸಿಂಗಲ್ ಜಾರ್ಜ್ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್ಶಿಪ್ ಸ್ಕೂಟರ್ 72 ವಿ 22ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ.

ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ 35 ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಪ್ಯಾಕ್ ಮತ್ತು 800 ಡಬ್ಲ್ಯು ಮೋಟರ್ ಅನ್ನು ಹೊಂದಿದೆ. ಈ ಸ್ಕೂಟರ್ ಗರಿಷ್ಟ ಟಾಪ್ ಸ್ಪೀಡ್ 45 ಕಿ.ಮೀ ವೇಗದಲ್ಲಿ ಚಲಿಸುವ ಸಾಮಥ್ಯ ಹೊಂದಿದೆ. ಬೈಕಿನ ಬ್ರೇಕ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಎರಡು ಸ್ಕೂಟರ್ಗಳಲ್ಲಿಯೂ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ಗಳಿವೆ. ಎವಾನ್ ಮೋಟಾರ್ಸ್ ಮುಖ್ಯಸ್ಥ ಪಂಕಜ್ ತಿವಾರಿರವರು ಮಾತನಾಡಿ, ಪುಣೆಯ ಮೋಟಾರ್ ಶೋ ಎಂಬ ಪ್ರತಿಷ್ಠಿತ ವೇದಿಕೆಯಲ್ಲಿ ನಮ್ಮ ಇ- ವಾಹನಗಳ ಹೊಸ ಪರಿಕಲ್ಪನೆಯನ್ನು ಬಹಿರಂಗಪಡಿಸಲು ನಾವು ರೋಮಾಂಚನಗೋಂಡಿದ್ದೇವೆ. ಎವಾನ್ ಮೋಟಾರ್ಸ್ ತಂಡವು ಚಿಕ್ಕ ಅಂಶಗಳ ಬಗ್ಗೆಯು ವಿಶೇಷ ಪ್ರತಿನಿಧ್ಯವಹಿಸಿ ಅತುತ್ತಮ ವೈಶಿಷ್ಟ್ಯ ಮತ್ತು ಬೆರಗುಗೊಳಿಸುವಂತಹ ಆಕರ್ಷಕ ವಿನ್ಯಾಸವನ್ನು ಮೂಡಿಸಿದೆ. ಎರಡು ಪರಿಕಲ್ಪನೆಯನ್ನು ಪ್ರದರ್ಶಿಸಿದ ಬಳಿಕ ನಾವು ಉತ್ತಮ ಪ್ರತಿಕ್ರಿಯೆಯನ್ನು ಬಯಸುತ್ತೇವೆ ಮತ್ತು ತದನಂತರ ಉತ್ಪಾದನೆಯನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿದರು.

ಕಂಪನಿಯು ಮೋಟಾರ್ ಶೋನಲ್ಲಿ ಪ್ರದರ್ಶಿಸಿದ ಪ್ರಮುಖ ಉದ್ದೇಶವೆಂದರೆ ಸ್ಕೂಟರ್ಗಳಿಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಪಡೆದು ಅದರ ಕುರಿತು ಅಧ್ಯಯನ ನಡೆಸಲು ಯೋಜಿಸಿದೆ ಮತ್ತು ಉತ್ಪಾದನಾ ಹಂತದ ಕುರಿತು ಹೆಚ್ಚಿನ ಸಂಶೋಧನೆಯನ್ನು ಕಂಪನಿ ಮುಂದುವರಿಸಲಿದೆ. ಎವಾನ್ ಮೋಟಾರ್ಸ್ ಇಂಡಿಯಾ ಎಲೆಕ್ಟ್ರಿಕ್ ವಾಹನಗಳ ಕಂಪನಿಯಾಗಿದ್ದು, ಇದರ ಉದ್ದೇಶವು ಭಾರತದಲ್ಲಿ ಕೈಗೆಟುಕುವ ದರದ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಪಡಿಸಿ ಮಾರಾಟ ಮಾಡುವುದು. ಈ ಉದ್ದೇಶದಿಂದ ಈ ಕಂಪನಿಯನ್ನು 2015ರಲ್ಲಿ ಸ್ಥಾಪಿಸಲಾಯಿತು.

ಕಂಪನಿಯ ಸದ್ಯಕ್ಕೆ ಕ್ಸೆರೊ ಮತ್ತು ಕ್ಸೆರೊ ಪ್ಲಸ್ ಮತ್ತು ಟ್ರೆಂಡ್ಇ ಎಂಬ 3 ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಮಾರಾಟ ಮಾಡುತ್ತಿದೆ. ಈ ಮೂರು ಸ್ಕೂಟರ್ಗಳಲ್ಲಿ ಲಿಥಿಯಾ ಅಯಾನ್ ಭ್ಯಾಟರಿ ಪ್ಯಾಕ್ ಅಳವಡಿಸಲಾಗಿದೆ. ಈ ಎಲ್ಲಾ ಮೂರು ಸ್ಕೂಟರ್ಗಳು, ಮುಂಭಾಗದಲ್ಲಿ ಟಿಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಕಾಯಿಲ್ ಸ್ಟ್ರಿಂಗ್ ಹೊಂದಿವೆ. ಮೂರೂ ಸ್ಕೂಟರ್ಗಳಲ್ಲಿ ಮುಂಭಾಗದಲ್ಲಿ ಡೀಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಎವಾನ್ ಮೋಟಾರ್ಸ್ ಅವರ ಈ ಮೂರು ಸ್ಕೂಟರ್ಗಳು ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರ ಗಮನಸೆಳೆದಿವೆ. ಎವಾನ್ ಮೋಟಾರ್ಸ್ ಫೇಮ್ ಯೋಜನೆಗೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಇ-ಸ್ಕೂಟರ್ಗಳು ಸಿಂಗಲ್ ಜಾರ್ಚ್ನಲ್ಲಿ 80 ಕಿ.ಮೀ ಚಲಿಸುವಂತೆ ಇರಬೇಕು ಮತ್ತು 40 ಕಿ.ಮೀ ಸ್ಪೀಡ್ ಹೊಂದಿರಬೇಕು.
ಒಂದು ಸಿಂಗಲ್ ಜಾರ್ಜ್ 200 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ಪರಿಕಲ್ಪನೆಯು ಆಕರ್ಷಕ ವಿನ್ಯಾಸದಿಂದ ಕೊಡಿದೆ. ಪ್ರಸ್ತುತವಾಗಿ ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಅಧಿಕ ಮತ್ತು ವಾಯುಮಾಲಿನ್ಯ ಈ ಎಲ್ಲಾ ಕಾರಣದಿಂದ ಜನರು ಕೂಡ ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಅವನ್ ಮೋಟಾರ್ಸ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಒಕಿನಾವಾ ಶ್ರೇಣಿಯ ಸ್ಕೂಟರ್ಗಳಿಗೆ ಪೈಪೋಟಿ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರ ರಾತ್ರಿ 9.30ರ ಸಮಯದಲ್ಲಿ ಕಾರು ಮಂಗಳೂರಿನಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದಾಗ ಘಾಟಿಯಲ್ಲಿ ಐದು ವರ್ಷದ ಹೆಣ್ಣು ಮಗುವೊಂದು ಅಳುತ್ತಾ ನಿಂತಿತ್ತು. ಇದನ್ನು ಗಮನಿಸಿದ ಚಾಲಕ ತಕ್ಷಣ ಕಾರಿನಿಂದ ಇಳಿದು ಮಗುವನ್ನು ಕರೆ ತಂದು ಆಗುಂಬೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಮಗು ಆಗುಂಬೆ ಠಾಣೆಯಲ್ಲಿ ಸುರಕ್ಷಿತವಾಗಿತ್ತು. ಮಗುವಿನ ಪೋಷಕರು ಯಾರು ಎಂದು ಪೊಲೀಸರು ಪತ್ತೆ ಹಚ್ಚಲು ಮುಂದಾದಾಗ ಪೋಷಕರ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರ ಮೂಲದವರಾದ ಬೀನು ಎಂಬವರು ಕುಟುಂಬ …
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..
ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(30 ಮಾರ್ಚ್, 2019) ಇಂದು ನೀವು ಆರಾಮವಾಗಿರಬೇಕು ಹಾಗೂ ನಿಕಟ ಸ್ನೇಹಿತರು ಮತ್ತು ಕುಟುಂಬದ ಎಲ್ಲಾ ಸದಸ್ಯರನ್ನು…
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…