ಸುದ್ದಿ

ಹೊಸದಾಗಿ ಪ್ರದರ್ಶಿತವಾದ ಎವಾನ್ ಎಲೆಕ್ಟ್ರಿಕ್ ಸ್ಕೂಟರ್ ಇದರ ವೈಶಿಷ್ಯತೆ ಏನು ಗೊತ್ತಾ,.!

55

ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್‍‍ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್‍‍ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್‍, ಸಿಂಗಲ್ ಜಾರ್ಜ್‍‍ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್‍‍ಶಿಪ್ ಸ್ಕೂಟರ್ 72 ವಿ 22ಎ‍ಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ.

ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ 35 ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಪ್ಯಾಕ್ ಮತ್ತು 800 ಡಬ್ಲ್ಯು ಮೋಟರ್ ಅನ್ನು ಹೊಂದಿದೆ. ಈ ಸ್ಕೂಟರ್ ಗರಿಷ್ಟ ಟಾಪ್ ಸ್ಪೀಡ್ 45 ಕಿ.ಮೀ ವೇಗದಲ್ಲಿ ಚಲಿಸುವ ಸಾಮಥ್ಯ ಹೊಂದಿದೆ. ಬೈಕಿನ ಬ್ರೇಕ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಎರಡು ಸ್ಕೂಟರ್‍‍ಗಳಲ್ಲಿಯೂ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್‍‍ಗಳಿವೆ. ಎವಾನ್ ಮೋಟಾರ್ಸ್ ಮುಖ್ಯಸ್ಥ ಪಂಕಜ್ ತಿವಾರಿರವರು ಮಾತನಾಡಿ, ಪುಣೆಯ ಮೋಟಾರ್ ಶೋ ಎಂಬ ಪ್ರತಿಷ್ಠಿತ ವೇದಿಕೆಯಲ್ಲಿ ನಮ್ಮ ಇ- ವಾಹನಗಳ ಹೊಸ ಪರಿಕಲ್ಪನೆಯನ್ನು ಬಹಿರಂಗಪಡಿಸಲು ನಾವು ರೋಮಾಂಚನಗೋಂಡಿದ್ದೇವೆ. ಎವಾನ್ ಮೋಟಾರ್ಸ್ ತಂಡವು ಚಿಕ್ಕ ಅಂಶಗಳ ಬಗ್ಗೆಯು ವಿಶೇಷ ಪ್ರತಿನಿಧ್ಯವಹಿಸಿ ಅತುತ್ತಮ ವೈಶಿಷ್ಟ್ಯ ಮತ್ತು ಬೆರಗುಗೊಳಿಸುವಂತಹ ಆಕರ್ಷಕ ವಿನ್ಯಾಸವನ್ನು ಮೂಡಿಸಿದೆ. ಎರಡು ಪರಿಕಲ್ಪನೆಯನ್ನು ಪ್ರದರ್ಶಿಸಿದ ಬಳಿಕ ನಾವು ಉತ್ತಮ ಪ್ರತಿಕ್ರಿಯೆಯನ್ನು ಬಯಸುತ್ತೇವೆ ಮತ್ತು ತದನಂತರ ಉತ್ಪಾದನೆಯನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿದರು.

ಕಂಪನಿಯು ಮೋಟಾರ್ ಶೋ‍ನಲ್ಲಿ ಪ್ರದರ್ಶಿಸಿದ ಪ್ರಮುಖ ಉದ್ದೇಶವೆಂದರೆ ಸ್ಕೂಟರ್‍‍ಗಳಿಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಪಡೆದು ಅದರ ಕುರಿತು ಅಧ್ಯಯನ ನಡೆಸಲು ಯೋಜಿಸಿದೆ ಮತ್ತು ಉತ್ಪಾದನಾ ಹಂತದ ಕುರಿತು ಹೆಚ್ಚಿನ ಸಂಶೋಧನೆಯನ್ನು ಕಂಪನಿ ಮುಂದುವರಿಸಲಿದೆ. ಎವಾನ್ ಮೋಟಾರ್ಸ್ ಇಂಡಿಯಾ ಎಲೆಕ್ಟ್ರಿಕ್ ವಾಹನಗಳ ಕಂಪನಿಯಾಗಿದ್ದು, ಇದರ ಉದ್ದೇಶವು ಭಾರತದಲ್ಲಿ ಕೈಗೆಟುಕುವ ದರದ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಪಡಿಸಿ ಮಾರಾಟ ಮಾಡುವುದು. ಈ ಉದ್ದೇಶದಿಂದ ಈ ಕಂಪನಿಯನ್ನು 2015ರಲ್ಲಿ ಸ್ಥಾಪಿಸಲಾಯಿತು.

ಕಂಪನಿಯ ಸದ್ಯಕ್ಕೆ ಕ್ಸೆರೊ ಮತ್ತು ಕ್ಸೆರೊ ಪ್ಲಸ್ ಮತ್ತು ಟ್ರೆಂಡ್ಇ ಎಂಬ 3 ಎಲೆಕ್ಟ್ರಿಕ್ ಸ್ಕೂಟರ್‍‍ಗಳನ್ನು ಮಾರಾಟ ಮಾಡುತ್ತಿದೆ. ಈ ಮೂರು ಸ್ಕೂಟರ್‍‍‍ಗಳಲ್ಲಿ ಲಿಥಿಯಾ ಅಯಾನ್ ಭ್ಯಾಟರಿ ಪ್ಯಾಕ್ ಅಳವಡಿಸಲಾಗಿದೆ. ಈ ಎಲ್ಲಾ ಮೂರು ಸ್ಕೂಟರ್‍‍‍ಗಳು, ಮುಂಭಾಗದಲ್ಲಿ ಟಿಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಕಾಯಿಲ್ ಸ್ಟ್ರಿಂಗ್ ಹೊಂದಿವೆ. ಮೂರೂ ಸ್ಕೂಟರ್‍‍‍ಗಳಲ್ಲಿ ಮುಂಭಾಗದಲ್ಲಿ ಡೀಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಎವಾನ್ ಮೋಟಾರ್ಸ್ ಅವರ ಈ ಮೂರು ಸ್ಕೂಟರ್‍‍ಗಳು ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರ ಗಮನಸೆಳೆದಿವೆ. ಎವಾನ್ ಮೋಟಾರ್ಸ್ ಫೇಮ್ ಯೋಜನೆಗೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಇ-ಸ್ಕೂಟರ್‍‍ಗಳು ಸಿಂಗಲ್ ಜಾರ್ಚ್‍‍ನಲ್ಲಿ 80 ಕಿ.ಮೀ ಚಲಿಸುವಂತೆ ಇರಬೇಕು ಮತ್ತು 40 ಕಿ.ಮೀ ಸ್ಪೀಡ್ ಹೊಂದಿರಬೇಕು.

ಒಂದು ಸಿಂಗಲ್ ಜಾರ್ಜ್ 200 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್‍ ಪರಿಕಲ್ಪನೆಯು ಆಕರ್ಷಕ ವಿನ್ಯಾಸದಿಂದ ಕೊಡಿದೆ. ಪ್ರಸ್ತುತವಾಗಿ ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಅಧಿಕ ಮತ್ತು ವಾಯುಮಾಲಿನ್ಯ ಈ ಎಲ್ಲಾ ಕಾರಣದಿಂದ ಜನರು ಕೂಡ ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಅವನ್ ಮೋಟಾರ್ಸ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಒಕಿನಾವಾ ಶ್ರೇಣಿಯ ಸ್ಕೂಟರ್‍‍ಗಳಿಗೆ ಪೈಪೋಟಿ ನೀಡಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ 24 ಕಂಡೀಷನ್‌ಗಳನ್ನ ಪಾಲಿಸಿದರೆ ಸರ್ಕಾರದವರೇ ಮದುವೆ ಮಾಡಿಸ್ತಾರೆ..! ಯಾವಾಗ ಗೊತ್ತಾ?

    ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್‌ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…

  • ಆರೋಗ್ಯ

    ಖಾಲಿ ಹೊಟ್ಟೆಯಲ್ಲಿ ಬಿಸಿ ನೀರು ಕುಡಿಯುವುದರಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ. ಈ ಅರೋಗ್ಯ ಮಾಹಿತಿ ನೋಡಿ.

    ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…

  • ಉಪಯುಕ್ತ ಮಾಹಿತಿ

    ನಮ್ಮ ದೇಶದ ವಿಮಾನ ಚಾಲಕರ ಒಂದು ತಿಂಗಳ ಸಂಬಳ ಎಷ್ಟು ಗೊತ್ತಾ, ನೋಡಿ.

    ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…

  • ಸಿನಿಮಾ

    ಹುಟ್ಟಿದ ಊರಿನಲ್ಲಿ 80ಎಕರೆ ತೋಟ ಖರಿದಿಸಿದ ರಾಕಿಂಗ್ ಸ್ಟಾರ್…ಕಾರಣ ಕೇಳಿದ್ರೆ ಸಲಾಂ ರಾಕಿ ಭಾಯ್ ಅಂತೀರಾ…

    ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…

  • inspirational

    ಮೆದುಳಿನ ಕ್ಯಾನ್ಸರ್

    – MAYOON N  ಮೆದುಳಿನ ಕ್ಯಾನ್ಸರ್ ಮೆದುಳಿನಲ್ಲಿ ಅಸಹಜವಾಗಿ ಬೆಳೆಯುವ ಜೀವಕೋಶಗಳು,ಇವು ಕ್ಯಾನ್ಸರ್ ಅಥವಾ (ಮಾಲಿಗಂಟ) ಇಲ್ಲವೆ ಕ್ಯಾನ್ಸರ್ ರಹಿತ ಗೆಡ್ಡೆ(ಬೆನಿಗ್ನ್ ) ಗಳಾಗಿ ಮಾರ್ಪಾಡಗಬಹುದು. ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ ಎಂದು ಹೇಳಲಾಗುತ್ತದೆ.ಮೆದುಳು ಅಲ್ಲದೇ (ನ್ಯುರಾನ್ಗಳು, ಗ್ಲಿಯಾಲ್ ಕೋಶಗಳು(ಅಸ್ಟ್ರಿಸೈಟ್ಗಳು, ಒಲಿಗೊದೆಂಡ್ರೊಸೈಟ್ಗಳು, ಎಪೆಂಡಿಮಲ್ ಕೋಶಗಳು , ಮೈಲಿನ್-ಉತ್ಪಾದನೆಯ ಸ್ಕಾನ್ ಕೋಶಗಳು), ಲಿಂಫ್ಅಟಿಕ್ ಅಂಗಾಂಶ, ರಕ್ತ ನಾಳಗಳು ), ಕ್ರೇನಿಯಲ್ ನರಗಳಲ್ಲಿರುವವಗಳು , ಮೆದುಳಿನಲ್ಲಿ ಆವರಿಸಿದ (ಮೆನಿಂಗ್ಸ್), ಬುರುಡೆ, ಪಿಟ್ಯುಟರಿ ಮತ್ತು ಪೈನಿಯಲ್ ಗ್ಲಾಂಡ್, ಅಥವಾ ಕ್ಯಾನ್ಸರ್ಗಳ ಮೂಲಕ ಹರಡಿದ್ದು (ಮೆಟಾಸ್ಟಿಕ್ ಗೆಡೈಗಳು).ಇದನ್ನು ತಲೆ ಬುರುಡೆಯೊಳಗಿನ ಗೆಡ್ಡೆ ಇಲ್ಲವೆ ಅನಿಯಂತ್ರಿತ ಕೋಶಗಳ ವಿಭಜನೆಯ ಕ್ರಿಯೆ…

  • Sports, ಕ್ರೀಡೆ

    ಕ್ರಿಕೆಟ್ ನಲ್ಲಿ ಹೊಸ ನಿಯಮ ಜಾರಿಗೆ ನಿಮಗೋತ್ತಾ

    ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್‌ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್‌ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್‌ನ ಅಂತಿಮ ಓವರ್‌ನ ಮೊದಲ ಚೆಂಡನ್ನು ಇನ್ನಿಂಗ್ಸ್‌ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…

    Loading