ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್, ಸಿಂಗಲ್ ಜಾರ್ಜ್ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್ಶಿಪ್ ಸ್ಕೂಟರ್ 72 ವಿ 22ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ.

ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ 35 ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಪ್ಯಾಕ್ ಮತ್ತು 800 ಡಬ್ಲ್ಯು ಮೋಟರ್ ಅನ್ನು ಹೊಂದಿದೆ. ಈ ಸ್ಕೂಟರ್ ಗರಿಷ್ಟ ಟಾಪ್ ಸ್ಪೀಡ್ 45 ಕಿ.ಮೀ ವೇಗದಲ್ಲಿ ಚಲಿಸುವ ಸಾಮಥ್ಯ ಹೊಂದಿದೆ. ಬೈಕಿನ ಬ್ರೇಕ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಎರಡು ಸ್ಕೂಟರ್ಗಳಲ್ಲಿಯೂ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ಗಳಿವೆ. ಎವಾನ್ ಮೋಟಾರ್ಸ್ ಮುಖ್ಯಸ್ಥ ಪಂಕಜ್ ತಿವಾರಿರವರು ಮಾತನಾಡಿ, ಪುಣೆಯ ಮೋಟಾರ್ ಶೋ ಎಂಬ ಪ್ರತಿಷ್ಠಿತ ವೇದಿಕೆಯಲ್ಲಿ ನಮ್ಮ ಇ- ವಾಹನಗಳ ಹೊಸ ಪರಿಕಲ್ಪನೆಯನ್ನು ಬಹಿರಂಗಪಡಿಸಲು ನಾವು ರೋಮಾಂಚನಗೋಂಡಿದ್ದೇವೆ. ಎವಾನ್ ಮೋಟಾರ್ಸ್ ತಂಡವು ಚಿಕ್ಕ ಅಂಶಗಳ ಬಗ್ಗೆಯು ವಿಶೇಷ ಪ್ರತಿನಿಧ್ಯವಹಿಸಿ ಅತುತ್ತಮ ವೈಶಿಷ್ಟ್ಯ ಮತ್ತು ಬೆರಗುಗೊಳಿಸುವಂತಹ ಆಕರ್ಷಕ ವಿನ್ಯಾಸವನ್ನು ಮೂಡಿಸಿದೆ. ಎರಡು ಪರಿಕಲ್ಪನೆಯನ್ನು ಪ್ರದರ್ಶಿಸಿದ ಬಳಿಕ ನಾವು ಉತ್ತಮ ಪ್ರತಿಕ್ರಿಯೆಯನ್ನು ಬಯಸುತ್ತೇವೆ ಮತ್ತು ತದನಂತರ ಉತ್ಪಾದನೆಯನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿದರು.

ಕಂಪನಿಯು ಮೋಟಾರ್ ಶೋನಲ್ಲಿ ಪ್ರದರ್ಶಿಸಿದ ಪ್ರಮುಖ ಉದ್ದೇಶವೆಂದರೆ ಸ್ಕೂಟರ್ಗಳಿಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಪಡೆದು ಅದರ ಕುರಿತು ಅಧ್ಯಯನ ನಡೆಸಲು ಯೋಜಿಸಿದೆ ಮತ್ತು ಉತ್ಪಾದನಾ ಹಂತದ ಕುರಿತು ಹೆಚ್ಚಿನ ಸಂಶೋಧನೆಯನ್ನು ಕಂಪನಿ ಮುಂದುವರಿಸಲಿದೆ. ಎವಾನ್ ಮೋಟಾರ್ಸ್ ಇಂಡಿಯಾ ಎಲೆಕ್ಟ್ರಿಕ್ ವಾಹನಗಳ ಕಂಪನಿಯಾಗಿದ್ದು, ಇದರ ಉದ್ದೇಶವು ಭಾರತದಲ್ಲಿ ಕೈಗೆಟುಕುವ ದರದ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಪಡಿಸಿ ಮಾರಾಟ ಮಾಡುವುದು. ಈ ಉದ್ದೇಶದಿಂದ ಈ ಕಂಪನಿಯನ್ನು 2015ರಲ್ಲಿ ಸ್ಥಾಪಿಸಲಾಯಿತು.

ಕಂಪನಿಯ ಸದ್ಯಕ್ಕೆ ಕ್ಸೆರೊ ಮತ್ತು ಕ್ಸೆರೊ ಪ್ಲಸ್ ಮತ್ತು ಟ್ರೆಂಡ್ಇ ಎಂಬ 3 ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಮಾರಾಟ ಮಾಡುತ್ತಿದೆ. ಈ ಮೂರು ಸ್ಕೂಟರ್ಗಳಲ್ಲಿ ಲಿಥಿಯಾ ಅಯಾನ್ ಭ್ಯಾಟರಿ ಪ್ಯಾಕ್ ಅಳವಡಿಸಲಾಗಿದೆ. ಈ ಎಲ್ಲಾ ಮೂರು ಸ್ಕೂಟರ್ಗಳು, ಮುಂಭಾಗದಲ್ಲಿ ಟಿಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಕಾಯಿಲ್ ಸ್ಟ್ರಿಂಗ್ ಹೊಂದಿವೆ. ಮೂರೂ ಸ್ಕೂಟರ್ಗಳಲ್ಲಿ ಮುಂಭಾಗದಲ್ಲಿ ಡೀಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಎವಾನ್ ಮೋಟಾರ್ಸ್ ಅವರ ಈ ಮೂರು ಸ್ಕೂಟರ್ಗಳು ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರ ಗಮನಸೆಳೆದಿವೆ. ಎವಾನ್ ಮೋಟಾರ್ಸ್ ಫೇಮ್ ಯೋಜನೆಗೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಇ-ಸ್ಕೂಟರ್ಗಳು ಸಿಂಗಲ್ ಜಾರ್ಚ್ನಲ್ಲಿ 80 ಕಿ.ಮೀ ಚಲಿಸುವಂತೆ ಇರಬೇಕು ಮತ್ತು 40 ಕಿ.ಮೀ ಸ್ಪೀಡ್ ಹೊಂದಿರಬೇಕು.
ಒಂದು ಸಿಂಗಲ್ ಜಾರ್ಜ್ 200 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ಪರಿಕಲ್ಪನೆಯು ಆಕರ್ಷಕ ವಿನ್ಯಾಸದಿಂದ ಕೊಡಿದೆ. ಪ್ರಸ್ತುತವಾಗಿ ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಅಧಿಕ ಮತ್ತು ವಾಯುಮಾಲಿನ್ಯ ಈ ಎಲ್ಲಾ ಕಾರಣದಿಂದ ಜನರು ಕೂಡ ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಅವನ್ ಮೋಟಾರ್ಸ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಒಕಿನಾವಾ ಶ್ರೇಣಿಯ ಸ್ಕೂಟರ್ಗಳಿಗೆ ಪೈಪೋಟಿ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಏಪ್ರಿಲ್, 2019) ನೀವು ದೈಹಿಕ ಅನಾರೋಗ್ಯದಿಂದ ಚೇತರಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಿದ್ದು ಇದು ನಿಮ್ಮನ್ನು ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲು…
ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…
ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ