News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಹೊಸದಾಗಿ ಪ್ರದರ್ಶಿತವಾದ ಎವಾನ್ ಎಲೆಕ್ಟ್ರಿಕ್ ಸ್ಕೂಟರ್ ಇದರ ವೈಶಿಷ್ಯತೆ ಏನು ಗೊತ್ತಾ,.!

59

ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್‍‍ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್‍‍ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್‍, ಸಿಂಗಲ್ ಜಾರ್ಜ್‍‍ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್‍‍ಶಿಪ್ ಸ್ಕೂಟರ್ 72 ವಿ 22ಎ‍ಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ.

ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ 35 ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಪ್ಯಾಕ್ ಮತ್ತು 800 ಡಬ್ಲ್ಯು ಮೋಟರ್ ಅನ್ನು ಹೊಂದಿದೆ. ಈ ಸ್ಕೂಟರ್ ಗರಿಷ್ಟ ಟಾಪ್ ಸ್ಪೀಡ್ 45 ಕಿ.ಮೀ ವೇಗದಲ್ಲಿ ಚಲಿಸುವ ಸಾಮಥ್ಯ ಹೊಂದಿದೆ. ಬೈಕಿನ ಬ್ರೇಕ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಎರಡು ಸ್ಕೂಟರ್‍‍ಗಳಲ್ಲಿಯೂ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್‍‍ಗಳಿವೆ. ಎವಾನ್ ಮೋಟಾರ್ಸ್ ಮುಖ್ಯಸ್ಥ ಪಂಕಜ್ ತಿವಾರಿರವರು ಮಾತನಾಡಿ, ಪುಣೆಯ ಮೋಟಾರ್ ಶೋ ಎಂಬ ಪ್ರತಿಷ್ಠಿತ ವೇದಿಕೆಯಲ್ಲಿ ನಮ್ಮ ಇ- ವಾಹನಗಳ ಹೊಸ ಪರಿಕಲ್ಪನೆಯನ್ನು ಬಹಿರಂಗಪಡಿಸಲು ನಾವು ರೋಮಾಂಚನಗೋಂಡಿದ್ದೇವೆ. ಎವಾನ್ ಮೋಟಾರ್ಸ್ ತಂಡವು ಚಿಕ್ಕ ಅಂಶಗಳ ಬಗ್ಗೆಯು ವಿಶೇಷ ಪ್ರತಿನಿಧ್ಯವಹಿಸಿ ಅತುತ್ತಮ ವೈಶಿಷ್ಟ್ಯ ಮತ್ತು ಬೆರಗುಗೊಳಿಸುವಂತಹ ಆಕರ್ಷಕ ವಿನ್ಯಾಸವನ್ನು ಮೂಡಿಸಿದೆ. ಎರಡು ಪರಿಕಲ್ಪನೆಯನ್ನು ಪ್ರದರ್ಶಿಸಿದ ಬಳಿಕ ನಾವು ಉತ್ತಮ ಪ್ರತಿಕ್ರಿಯೆಯನ್ನು ಬಯಸುತ್ತೇವೆ ಮತ್ತು ತದನಂತರ ಉತ್ಪಾದನೆಯನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿದರು.

ಕಂಪನಿಯು ಮೋಟಾರ್ ಶೋ‍ನಲ್ಲಿ ಪ್ರದರ್ಶಿಸಿದ ಪ್ರಮುಖ ಉದ್ದೇಶವೆಂದರೆ ಸ್ಕೂಟರ್‍‍ಗಳಿಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಪಡೆದು ಅದರ ಕುರಿತು ಅಧ್ಯಯನ ನಡೆಸಲು ಯೋಜಿಸಿದೆ ಮತ್ತು ಉತ್ಪಾದನಾ ಹಂತದ ಕುರಿತು ಹೆಚ್ಚಿನ ಸಂಶೋಧನೆಯನ್ನು ಕಂಪನಿ ಮುಂದುವರಿಸಲಿದೆ. ಎವಾನ್ ಮೋಟಾರ್ಸ್ ಇಂಡಿಯಾ ಎಲೆಕ್ಟ್ರಿಕ್ ವಾಹನಗಳ ಕಂಪನಿಯಾಗಿದ್ದು, ಇದರ ಉದ್ದೇಶವು ಭಾರತದಲ್ಲಿ ಕೈಗೆಟುಕುವ ದರದ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಪಡಿಸಿ ಮಾರಾಟ ಮಾಡುವುದು. ಈ ಉದ್ದೇಶದಿಂದ ಈ ಕಂಪನಿಯನ್ನು 2015ರಲ್ಲಿ ಸ್ಥಾಪಿಸಲಾಯಿತು.

ಕಂಪನಿಯ ಸದ್ಯಕ್ಕೆ ಕ್ಸೆರೊ ಮತ್ತು ಕ್ಸೆರೊ ಪ್ಲಸ್ ಮತ್ತು ಟ್ರೆಂಡ್ಇ ಎಂಬ 3 ಎಲೆಕ್ಟ್ರಿಕ್ ಸ್ಕೂಟರ್‍‍ಗಳನ್ನು ಮಾರಾಟ ಮಾಡುತ್ತಿದೆ. ಈ ಮೂರು ಸ್ಕೂಟರ್‍‍‍ಗಳಲ್ಲಿ ಲಿಥಿಯಾ ಅಯಾನ್ ಭ್ಯಾಟರಿ ಪ್ಯಾಕ್ ಅಳವಡಿಸಲಾಗಿದೆ. ಈ ಎಲ್ಲಾ ಮೂರು ಸ್ಕೂಟರ್‍‍‍ಗಳು, ಮುಂಭಾಗದಲ್ಲಿ ಟಿಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಕಾಯಿಲ್ ಸ್ಟ್ರಿಂಗ್ ಹೊಂದಿವೆ. ಮೂರೂ ಸ್ಕೂಟರ್‍‍‍ಗಳಲ್ಲಿ ಮುಂಭಾಗದಲ್ಲಿ ಡೀಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಎವಾನ್ ಮೋಟಾರ್ಸ್ ಅವರ ಈ ಮೂರು ಸ್ಕೂಟರ್‍‍ಗಳು ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರ ಗಮನಸೆಳೆದಿವೆ. ಎವಾನ್ ಮೋಟಾರ್ಸ್ ಫೇಮ್ ಯೋಜನೆಗೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಇ-ಸ್ಕೂಟರ್‍‍ಗಳು ಸಿಂಗಲ್ ಜಾರ್ಚ್‍‍ನಲ್ಲಿ 80 ಕಿ.ಮೀ ಚಲಿಸುವಂತೆ ಇರಬೇಕು ಮತ್ತು 40 ಕಿ.ಮೀ ಸ್ಪೀಡ್ ಹೊಂದಿರಬೇಕು.

ಒಂದು ಸಿಂಗಲ್ ಜಾರ್ಜ್ 200 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್‍ ಪರಿಕಲ್ಪನೆಯು ಆಕರ್ಷಕ ವಿನ್ಯಾಸದಿಂದ ಕೊಡಿದೆ. ಪ್ರಸ್ತುತವಾಗಿ ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಅಧಿಕ ಮತ್ತು ವಾಯುಮಾಲಿನ್ಯ ಈ ಎಲ್ಲಾ ಕಾರಣದಿಂದ ಜನರು ಕೂಡ ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಅವನ್ ಮೋಟಾರ್ಸ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಒಕಿನಾವಾ ಶ್ರೇಣಿಯ ಸ್ಕೂಟರ್‍‍ಗಳಿಗೆ ಪೈಪೋಟಿ ನೀಡಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಸಾಯಿಬಾಬಾನನ್ನ ನೆನೆಯುತ್ತ ನಿಮ್ಮ ದಿನದ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…

  • ಸುದ್ದಿ

    ಸರ್ಕಾರಿ ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿ ಮಾದರಿಯಾದ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

    ಚುನಾಯಿತರಾದ ಶಾಸಕರು ತಮ್ಮ ತಮ್ಮ ಕ್ಷೇತ್ರಕ್ಕೆ ಎಷ್ಟರ ಮಟ್ಟಿಗೆ ಭೇಟಿ ನೀಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವೇ.. ಆದರೆ ಇಲ್ಲೊಬ್ಬರು ಶಾಸಕರಿದ್ದಾರೆ.. ತಮ್ಮ ಕ್ಷೇತ್ರದ ಜನರ ಜೊತೆ ಸಾಮಾನ್ಯ ಜನರಂತೆ ಬೆರೆತು ಕ್ಷೇತ್ರದ ಹಾಗು ಹೋಗುಗಳ ಬಗ್ಗೆ ಸ್ವತಃ ತಾವೇ ಖುದ್ದಾಗಿ ವಿಚಾರಿಸುತ್ತಿರುತ್ತಾರೆ.. ಹೌದು ಇವರು ಮತ್ಯಾರು ಅಲ್ಲ ಅಭಿವೃದ್ಧಿ ಹೊಂದಿದ ಕ್ಷೇತ್ರಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು.. ಈಗಾಗಲೇ ಪ್ರತಿಭೆಗಳಿಗಾಗಿ ತಮ್ಮ ಕ್ಷೇತ್ರದಲ್ಲಿ ಮಾಡಿಕೊಟ್ಟಿರುವ ಅನುಕೂಲಗಳು ಲೆಕ್ಕವಿಲ್ಲ.. ಶಾಸಕರ ಅನುದಾನ…

  • ಸುದ್ದಿ

    2ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಹೊಗುವಮುನ್ನ ನರೇಂದ್ರ ಮೋದಿ ಮೃತ ಯೋಧರ ಸ್ಮಾರಕಗಳಿಗೆ ಭೇಟಿ…….

    ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು. ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್…

  • ಸುದ್ದಿ

    ಹಾವು ಕಚ್ಚಿ ಸ್ಮಶಾನ ಸೇರಿದವರ ಮನೆಯಲ್ಲಿ ನಾಗ-ನಾಗಿಣಿ ನೃತ್ಯ….ನಂತರ ಏನಾಯ್ತು ಗೊತ್ತ..?ತಪ್ಪದೆ ಇದನ್ನು ಓದಿ…!

    ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…

  • India, nation, ಆಧ್ಯಾತ್ಮ

    ಅದ್ಭುತ ವಾಸ್ತುಶಿಲ್ಪದ ಅಕ್ಷರ್ಧಮ್ ಮಂದಿರ

    ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು  ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….