ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್, ಸಿಂಗಲ್ ಜಾರ್ಜ್ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್ಶಿಪ್ ಸ್ಕೂಟರ್ 72 ವಿ 22ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ.

ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ 35 ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಪ್ಯಾಕ್ ಮತ್ತು 800 ಡಬ್ಲ್ಯು ಮೋಟರ್ ಅನ್ನು ಹೊಂದಿದೆ. ಈ ಸ್ಕೂಟರ್ ಗರಿಷ್ಟ ಟಾಪ್ ಸ್ಪೀಡ್ 45 ಕಿ.ಮೀ ವೇಗದಲ್ಲಿ ಚಲಿಸುವ ಸಾಮಥ್ಯ ಹೊಂದಿದೆ. ಬೈಕಿನ ಬ್ರೇಕ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಎರಡು ಸ್ಕೂಟರ್ಗಳಲ್ಲಿಯೂ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ಗಳಿವೆ. ಎವಾನ್ ಮೋಟಾರ್ಸ್ ಮುಖ್ಯಸ್ಥ ಪಂಕಜ್ ತಿವಾರಿರವರು ಮಾತನಾಡಿ, ಪುಣೆಯ ಮೋಟಾರ್ ಶೋ ಎಂಬ ಪ್ರತಿಷ್ಠಿತ ವೇದಿಕೆಯಲ್ಲಿ ನಮ್ಮ ಇ- ವಾಹನಗಳ ಹೊಸ ಪರಿಕಲ್ಪನೆಯನ್ನು ಬಹಿರಂಗಪಡಿಸಲು ನಾವು ರೋಮಾಂಚನಗೋಂಡಿದ್ದೇವೆ. ಎವಾನ್ ಮೋಟಾರ್ಸ್ ತಂಡವು ಚಿಕ್ಕ ಅಂಶಗಳ ಬಗ್ಗೆಯು ವಿಶೇಷ ಪ್ರತಿನಿಧ್ಯವಹಿಸಿ ಅತುತ್ತಮ ವೈಶಿಷ್ಟ್ಯ ಮತ್ತು ಬೆರಗುಗೊಳಿಸುವಂತಹ ಆಕರ್ಷಕ ವಿನ್ಯಾಸವನ್ನು ಮೂಡಿಸಿದೆ. ಎರಡು ಪರಿಕಲ್ಪನೆಯನ್ನು ಪ್ರದರ್ಶಿಸಿದ ಬಳಿಕ ನಾವು ಉತ್ತಮ ಪ್ರತಿಕ್ರಿಯೆಯನ್ನು ಬಯಸುತ್ತೇವೆ ಮತ್ತು ತದನಂತರ ಉತ್ಪಾದನೆಯನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿದರು.

ಕಂಪನಿಯು ಮೋಟಾರ್ ಶೋನಲ್ಲಿ ಪ್ರದರ್ಶಿಸಿದ ಪ್ರಮುಖ ಉದ್ದೇಶವೆಂದರೆ ಸ್ಕೂಟರ್ಗಳಿಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಪಡೆದು ಅದರ ಕುರಿತು ಅಧ್ಯಯನ ನಡೆಸಲು ಯೋಜಿಸಿದೆ ಮತ್ತು ಉತ್ಪಾದನಾ ಹಂತದ ಕುರಿತು ಹೆಚ್ಚಿನ ಸಂಶೋಧನೆಯನ್ನು ಕಂಪನಿ ಮುಂದುವರಿಸಲಿದೆ. ಎವಾನ್ ಮೋಟಾರ್ಸ್ ಇಂಡಿಯಾ ಎಲೆಕ್ಟ್ರಿಕ್ ವಾಹನಗಳ ಕಂಪನಿಯಾಗಿದ್ದು, ಇದರ ಉದ್ದೇಶವು ಭಾರತದಲ್ಲಿ ಕೈಗೆಟುಕುವ ದರದ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಪಡಿಸಿ ಮಾರಾಟ ಮಾಡುವುದು. ಈ ಉದ್ದೇಶದಿಂದ ಈ ಕಂಪನಿಯನ್ನು 2015ರಲ್ಲಿ ಸ್ಥಾಪಿಸಲಾಯಿತು.

ಕಂಪನಿಯ ಸದ್ಯಕ್ಕೆ ಕ್ಸೆರೊ ಮತ್ತು ಕ್ಸೆರೊ ಪ್ಲಸ್ ಮತ್ತು ಟ್ರೆಂಡ್ಇ ಎಂಬ 3 ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಮಾರಾಟ ಮಾಡುತ್ತಿದೆ. ಈ ಮೂರು ಸ್ಕೂಟರ್ಗಳಲ್ಲಿ ಲಿಥಿಯಾ ಅಯಾನ್ ಭ್ಯಾಟರಿ ಪ್ಯಾಕ್ ಅಳವಡಿಸಲಾಗಿದೆ. ಈ ಎಲ್ಲಾ ಮೂರು ಸ್ಕೂಟರ್ಗಳು, ಮುಂಭಾಗದಲ್ಲಿ ಟಿಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಕಾಯಿಲ್ ಸ್ಟ್ರಿಂಗ್ ಹೊಂದಿವೆ. ಮೂರೂ ಸ್ಕೂಟರ್ಗಳಲ್ಲಿ ಮುಂಭಾಗದಲ್ಲಿ ಡೀಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಎವಾನ್ ಮೋಟಾರ್ಸ್ ಅವರ ಈ ಮೂರು ಸ್ಕೂಟರ್ಗಳು ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರ ಗಮನಸೆಳೆದಿವೆ. ಎವಾನ್ ಮೋಟಾರ್ಸ್ ಫೇಮ್ ಯೋಜನೆಗೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಇ-ಸ್ಕೂಟರ್ಗಳು ಸಿಂಗಲ್ ಜಾರ್ಚ್ನಲ್ಲಿ 80 ಕಿ.ಮೀ ಚಲಿಸುವಂತೆ ಇರಬೇಕು ಮತ್ತು 40 ಕಿ.ಮೀ ಸ್ಪೀಡ್ ಹೊಂದಿರಬೇಕು.
ಒಂದು ಸಿಂಗಲ್ ಜಾರ್ಜ್ 200 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ಪರಿಕಲ್ಪನೆಯು ಆಕರ್ಷಕ ವಿನ್ಯಾಸದಿಂದ ಕೊಡಿದೆ. ಪ್ರಸ್ತುತವಾಗಿ ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಅಧಿಕ ಮತ್ತು ವಾಯುಮಾಲಿನ್ಯ ಈ ಎಲ್ಲಾ ಕಾರಣದಿಂದ ಜನರು ಕೂಡ ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಅವನ್ ಮೋಟಾರ್ಸ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಒಕಿನಾವಾ ಶ್ರೇಣಿಯ ಸ್ಕೂಟರ್ಗಳಿಗೆ ಪೈಪೋಟಿ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…
ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.
ಕನ್ನಡದ ರಿಯಾಲಿಟಿ ಶೋ ಬಿಗ್ಬಾಸ್ ಸಂಚಿಕೆ 5ರಲ್ಲಿ ವಿಜೇತರಾಗಿದ್ದ ಒಳ್ಳೆ ಹುಡುಗ ಪ್ರಥಮ್,ಈಗಂತೂ ಸಾಮಾಜಿಕ ಜಾಲತಾಣ ಫೇಸ್ಬುಕ್’ನಲ್ಲಿ ತುಂಬಾ ಆಕ್ಟಿವ್ ಆಗಿದ್ದಾರೆ.ರಾಜ್ಯದಲ್ಲಿ ಯಾರಿಗೆ ಏನೇ ಆದರೂ, ಅದರ ಬಗ್ಗೆ ತಮ್ಮ ಫೇಸ್ಬುಕ್ ವಾಲ್ನಲ್ಲಿ ಬರೆದುಕೊಂಡು ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತಾರೆ.
ಬಾಯಲ್ಲಿ ನೀರೂರಿಸುವ ಖಾದ್ಯವೆಂದರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ಅದರಲ್ಲೂ ಫಟಾಫಟ್ ಎಂದು ತಯಾರಿಸಲಾಗುವ ಖಾದ್ಯಗಳು ನಮ್ಮ ಜಂಜಾಟಗಳಿಂದ ಕೂಡಿದ ಜೀವನ ಶೈಲಿಗೆ ಅತ್ಯಂತ ಸಹಕಾರಿ.ಅದರಲ್ಲೂ ಎಗ್ ಪಲಾವ್ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ. ಕೇವಲ 15 ನಿಮಿಷಗಳಲ್ಲಿ ಎಗ್ ಪಲಾವ್ ಮಾಡಿ…