ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್, ಸಿಂಗಲ್ ಜಾರ್ಜ್ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್ಶಿಪ್ ಸ್ಕೂಟರ್ 72 ವಿ 22ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ.

ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ 35 ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಪ್ಯಾಕ್ ಮತ್ತು 800 ಡಬ್ಲ್ಯು ಮೋಟರ್ ಅನ್ನು ಹೊಂದಿದೆ. ಈ ಸ್ಕೂಟರ್ ಗರಿಷ್ಟ ಟಾಪ್ ಸ್ಪೀಡ್ 45 ಕಿ.ಮೀ ವೇಗದಲ್ಲಿ ಚಲಿಸುವ ಸಾಮಥ್ಯ ಹೊಂದಿದೆ. ಬೈಕಿನ ಬ್ರೇಕ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಎರಡು ಸ್ಕೂಟರ್ಗಳಲ್ಲಿಯೂ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ಗಳಿವೆ. ಎವಾನ್ ಮೋಟಾರ್ಸ್ ಮುಖ್ಯಸ್ಥ ಪಂಕಜ್ ತಿವಾರಿರವರು ಮಾತನಾಡಿ, ಪುಣೆಯ ಮೋಟಾರ್ ಶೋ ಎಂಬ ಪ್ರತಿಷ್ಠಿತ ವೇದಿಕೆಯಲ್ಲಿ ನಮ್ಮ ಇ- ವಾಹನಗಳ ಹೊಸ ಪರಿಕಲ್ಪನೆಯನ್ನು ಬಹಿರಂಗಪಡಿಸಲು ನಾವು ರೋಮಾಂಚನಗೋಂಡಿದ್ದೇವೆ. ಎವಾನ್ ಮೋಟಾರ್ಸ್ ತಂಡವು ಚಿಕ್ಕ ಅಂಶಗಳ ಬಗ್ಗೆಯು ವಿಶೇಷ ಪ್ರತಿನಿಧ್ಯವಹಿಸಿ ಅತುತ್ತಮ ವೈಶಿಷ್ಟ್ಯ ಮತ್ತು ಬೆರಗುಗೊಳಿಸುವಂತಹ ಆಕರ್ಷಕ ವಿನ್ಯಾಸವನ್ನು ಮೂಡಿಸಿದೆ. ಎರಡು ಪರಿಕಲ್ಪನೆಯನ್ನು ಪ್ರದರ್ಶಿಸಿದ ಬಳಿಕ ನಾವು ಉತ್ತಮ ಪ್ರತಿಕ್ರಿಯೆಯನ್ನು ಬಯಸುತ್ತೇವೆ ಮತ್ತು ತದನಂತರ ಉತ್ಪಾದನೆಯನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿದರು.

ಕಂಪನಿಯು ಮೋಟಾರ್ ಶೋನಲ್ಲಿ ಪ್ರದರ್ಶಿಸಿದ ಪ್ರಮುಖ ಉದ್ದೇಶವೆಂದರೆ ಸ್ಕೂಟರ್ಗಳಿಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಪಡೆದು ಅದರ ಕುರಿತು ಅಧ್ಯಯನ ನಡೆಸಲು ಯೋಜಿಸಿದೆ ಮತ್ತು ಉತ್ಪಾದನಾ ಹಂತದ ಕುರಿತು ಹೆಚ್ಚಿನ ಸಂಶೋಧನೆಯನ್ನು ಕಂಪನಿ ಮುಂದುವರಿಸಲಿದೆ. ಎವಾನ್ ಮೋಟಾರ್ಸ್ ಇಂಡಿಯಾ ಎಲೆಕ್ಟ್ರಿಕ್ ವಾಹನಗಳ ಕಂಪನಿಯಾಗಿದ್ದು, ಇದರ ಉದ್ದೇಶವು ಭಾರತದಲ್ಲಿ ಕೈಗೆಟುಕುವ ದರದ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಪಡಿಸಿ ಮಾರಾಟ ಮಾಡುವುದು. ಈ ಉದ್ದೇಶದಿಂದ ಈ ಕಂಪನಿಯನ್ನು 2015ರಲ್ಲಿ ಸ್ಥಾಪಿಸಲಾಯಿತು.

ಕಂಪನಿಯ ಸದ್ಯಕ್ಕೆ ಕ್ಸೆರೊ ಮತ್ತು ಕ್ಸೆರೊ ಪ್ಲಸ್ ಮತ್ತು ಟ್ರೆಂಡ್ಇ ಎಂಬ 3 ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಮಾರಾಟ ಮಾಡುತ್ತಿದೆ. ಈ ಮೂರು ಸ್ಕೂಟರ್ಗಳಲ್ಲಿ ಲಿಥಿಯಾ ಅಯಾನ್ ಭ್ಯಾಟರಿ ಪ್ಯಾಕ್ ಅಳವಡಿಸಲಾಗಿದೆ. ಈ ಎಲ್ಲಾ ಮೂರು ಸ್ಕೂಟರ್ಗಳು, ಮುಂಭಾಗದಲ್ಲಿ ಟಿಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಕಾಯಿಲ್ ಸ್ಟ್ರಿಂಗ್ ಹೊಂದಿವೆ. ಮೂರೂ ಸ್ಕೂಟರ್ಗಳಲ್ಲಿ ಮುಂಭಾಗದಲ್ಲಿ ಡೀಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಎವಾನ್ ಮೋಟಾರ್ಸ್ ಅವರ ಈ ಮೂರು ಸ್ಕೂಟರ್ಗಳು ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರ ಗಮನಸೆಳೆದಿವೆ. ಎವಾನ್ ಮೋಟಾರ್ಸ್ ಫೇಮ್ ಯೋಜನೆಗೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಇ-ಸ್ಕೂಟರ್ಗಳು ಸಿಂಗಲ್ ಜಾರ್ಚ್ನಲ್ಲಿ 80 ಕಿ.ಮೀ ಚಲಿಸುವಂತೆ ಇರಬೇಕು ಮತ್ತು 40 ಕಿ.ಮೀ ಸ್ಪೀಡ್ ಹೊಂದಿರಬೇಕು.
ಒಂದು ಸಿಂಗಲ್ ಜಾರ್ಜ್ 200 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ಪರಿಕಲ್ಪನೆಯು ಆಕರ್ಷಕ ವಿನ್ಯಾಸದಿಂದ ಕೊಡಿದೆ. ಪ್ರಸ್ತುತವಾಗಿ ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಅಧಿಕ ಮತ್ತು ವಾಯುಮಾಲಿನ್ಯ ಈ ಎಲ್ಲಾ ಕಾರಣದಿಂದ ಜನರು ಕೂಡ ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಅವನ್ ಮೋಟಾರ್ಸ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಒಕಿನಾವಾ ಶ್ರೇಣಿಯ ಸ್ಕೂಟರ್ಗಳಿಗೆ ಪೈಪೋಟಿ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…
ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್ಡಿಎ ಆಂದ್ರಪ್ರದೇಶದ ರಾಜಧಾನಿ…
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.