ಸಿನಿಮಾ

ಸ್ಟಾರ್ ನಟ ನಟಿಯ ಕಿಸ್ಸಿಂಗ್ ಫೋಟೋ ಬಯಲು ಮಾಡಿ ಬಿರುಗಾಳಿ ಎಬ್ಬಿಸಿದ ನಟಿ!

323

ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ.

ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ.

ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು ಚುಂಬಿಸುತ್ತಿರುವ ಮತ್ತೊಂದು ಫೋಟೋ ಕೂಡ ಪೋಸ್ಟ್ ಮಾಡಿದ್ದಾರೆ. ಇವೆರಡು ಫೋಟೋಗಳನ್ನು ಪೋಸ್ಟ್ ಮಾಡಿರುವ ಶ್ರೀ ರೆಡ್ಡಿ ಗೌರವ ಮತ್ತು ಸಂಸ್ಕೃತಿ ಬಗ್ಗೆ ಮಾತನಾಡುವ ದಗ್ಗುಬಾಟಿ ಕುಟುಂಬದವರು ನಿಮ್ಮ ಮಕ್ಕಳಿಗೆ ಇದನ್ನೇ ಕಲಿಸಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಹಿಂದೆ ರಾಣ ದಗ್ಗುಬಾಟಿ ಮತ್ತು ತ್ರಿಶಾ ಡೇಟಿಂಗ್ ನಲ್ಲಿ ಇದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ, ಅದು ಮರೆತು ಹೋದ ವಿಷಯವಾಗಿತ್ತು. ಈಗ ಶ್ರೀ ರೆಡ್ಡಿ ಚುಂಬನದ ಫೋಟೋ ಹಾಕಿ ಹಲ್ ಚಲ್ ಸೃಷ್ಟಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…

  • govt, ಉದ್ಯೋಗ

    IFFCO ನೇಮಕಾತಿ 2020

    ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….

  • ಸುದ್ದಿ

    ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ನಗರ ಸಭೆ ಸಂಸ್ಥೆಗಳಿಗೆ 40 ಕೋಟಿ ರೂ. ಬಿಡುಗಡೆ…!

    ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಲು ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ. ನಗರ ಸ್ಥಳೀಯ ಸಂಸ್ಥೆಗಳು, ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ ಪೋರ್ಸ್ ರಚಿಸಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅವಶ್ಯವಿರುವ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ತಯಾರಿಸಿ, ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದು ತುರ್ತಾಗಿ ಅನುಷ್ಠಾನಗೊಳಿಸಬೇಕು. ಬಿಡುಗಡೆ ಮಾಡಿರುವ ಅನುದಾನದಡಿ ಕೊಳವೆ ಬಾವಿಗಳನ್ನು ಆಳಗೊಳಿಸುವ, ಸ್ವಚ್ಛಗೊಳಿಸುವುದು ಹಾಗೂ ಹೈಡ್ರೋಫ್ರಾಕ್ಚರಿಂಗ್ ಕೈಗೊಳ್ಳುವುದು. ನೀರು…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…

  • ಸುದ್ದಿ

    ಇನ್ಮುಂದೆ ಡಬ್ಬಿಂಗ್ ಮಾಡುವ ಸಿನಿಮಾಗಳನ್ನು ರಿಲೀಸ್ ಮಾಡುವುದಕ್ಕೆ ಯಾವ ಕಿರಿಕಿರಿಯೂ ಇಲ್ಲ,..!!!ಇಷ್ಟಕ್ಕೂ ಈ ಸುದ್ದಿ ಯಾಕೆ ಬಂತು ಗೊತ್ತಾ ,.!!

    ಕಿಚ್ಚ ಸುದೀಪ್‌,ಮೆಗಾಸ್ಟಾರ್‌ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್‌ನ ಸಿನಿಮಾ ‘ದಬಾಂಗ್‌ 3’ ಕನ್ನಡಕ್ಕೆ ಡಬ್‌ ಆಗಿ ರಿಲೀಸ್‌ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್‌ ಆಗಿದೆ. ಇನ್ನು ಸುದೀಪ್‌ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್‌-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್‌ನಲ್ಲಿಕ್ರಿಸ್‌ಮಸ್‌ ಹಬ್ಬದ ಹೊತ್ತಿಗೆ ದಬಾಂಗ್‌-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್‌ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್‌ 3…

  • ದೇಶ-ವಿದೇಶ

    ಪೊಲೀಸ್ ಅಧಿಕಾರಿ ಮುಂದೆಯೇ, ಠಾಣಾಧಿಕಾರಿಯ ಸೀಟ್ನಲ್ಲಿ ಕುಳಿತ ಸ್ವಘೋಷಿತ ದೇವ ಮಹಿಳೆ..!

    ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.