ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ.
ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ. ಆದರೆ ಇವನ್ನು ದೇಹಕ್ಕೆ ಅತ್ಯಂತ ಸಮೀಪವಾಗಿ ಇಟ್ಟುಕೊಳ್ಳುವುದರಿಂದ ನಮ್ಮ ಆರೋಗ್ಯಕ್ಕೆ ಹಾನಿ ಉಂಟಾಗುತ್ತದೆ.
ಗಂಡಸರಾದರೆ ಇವನ್ನು ತಮ್ಮ ಪ್ಯಾಂಟ್ ಜೇಬಿನಲ್ಲಿ, ಕೆಲವು ಮಹಿಳೆಯರು ಇದನ್ನು ತಮ್ಮ ವಕ್ಷೋಜಗಳಿಗೆ ತಾಕುವಂತೆ ಇಟ್ಟುಕೊಂಡು ಹೊರಡುತ್ತಾರೆ. ಈ ರೀತಿ ಆಯಾ ಜಾಗಗಳಲ್ಲಿ ಸ್ಮಾರ್ಟ್ಫೋನ್ ಇಟ್ಟುಕೊಳ್ಳುವುದು ಅಪಾಯಕಾರಿ.
1.ಗಂಡಸರು ತಮ್ಮ ಪ್ಯಾಂಟ್ ಜೇಬಿನಲ್ಲಿ ಫೋನ್ಗಳನ್ನು ಇಟ್ಟುಕೊಂಡರೆ ಅದರಿಂದ ಬರುವ ರೇಡಿಯೇಷನ್ ಕಾರಣ ವೀರ್ಯ ಸರಿಯಾಗಿ ಉತ್ಪತ್ತಿಯಾಗಲ್ಲ. ಇದರಿಂದ ಸಂತಾನ ಭಾಗ್ಯ ಅವಕಾಶಗಳು ಕಡಿಮೆ ಇರುತ್ತವೆ.
2.ಮಹಿಳೆಯರು ತಮ್ಮ ವಕ್ಷೋಜಗಳಿಗೆ ತಾಕುವಂತೆ ಫೋನ್ಗಳನ್ನು ಇಟ್ಟುಕೊಂಡರೆ ಬ್ರೆಸ್ಟ್ ಕ್ಯಾನ್ಸರ್ ಬರುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಇದರ ಜತೆಗೆ ಬೇರೆ ಕ್ಯಾನ್ಸರ್ ಸಹ ಬರಬಹುದು.
3.ಕೆಲವರು ತಮ್ಮ ಪ್ಯಾಂಟ್ ಹಿಂದಿನ ಜೇಬಿನಲ್ಲಿ ಫೋನ್ಗಳನ್ನು ಇಟ್ಟುಕೊಳ್ಳುತ್ತಾರೆ. ಈ ರೀತಿ ಮಾಡುವುದರಿಂದ ಬೆನ್ನುಮೂಳೆ, ನಿತಂಭಗಳಿಗೆ ಸಂಬಂಧಿಸಿದ ಸಮಸ್ಯೆಗಳು ಬರುತ್ತವೆ. ನರಗಳು ಬಲಹೀನವಾಗುವ ಸಾಧ್ಯತೆಗಳೂ ಇವೆ. ಮುಖ್ಯವಾಗಿ ಸಯಾಟಿಕ ಎಂಬ ಒಂದು ನರ ತೊಂದರೆಗೆ ಗುರಿಯಾಗುತ್ತದೆ.
4.ಜೇಬಿನಲ್ಲಿ ಫೋನ್ ಇಟ್ಟುಕೊಂಡರೆ ಅದರಿಂದ ಬಿಡುಗಡೆಯಾಗುವ ಹೀಟ್ ನಿಂದ ಒಮ್ಮೊಮ್ಮೆ ಫೋನ್ ಸ್ಪೋಟಗೊಳ್ಳುವ ಅಪಾಯ ಇರುತ್ತದೆ. ಇದರಿಂದ ನಮಗೆ ಸೆಕೆಂಡ್ ಡಿಗ್ರಿ ಸುಟ್ಟ ಗಾಯಗಳು ಆಗುವ ಸಾಧ್ಯತೆ ಇದೆ.
5.ಫೋನ್ಗಳಿಂದ ಬರುವ ರೇಡಿಯೇಷನ್ ಕಾರಣ ನಮ್ಮ ದೇಹದ ಮೆಟಬಾಲಿಸಮ್ ಪ್ರಕ್ರಿಯೆ ಕುಂದುತ್ತದೆ. ಇದು ನಮ್ಮ ಮಾನಸಿಕ ಆರೋಗ್ಯದ ಮೇಲೆ, ಮಿದುಳಿನ ಮೇಲೆ ಪ್ರಭಾವ ತೋರುತ್ತದೆ.
6.ಫೋನ್ನಿಂದ ಮಾನಸಿಕ ಆರೋಗ್ಯ ಕ್ಷೀಣಿಸುತ್ತದೆಂದು ಮೇಲೆ ತಿಳಿಸಿದೆವು ಅಲ್ಲವೇ. ಈ ಹಿನ್ನೆಲೆಯಲಿ ಹಲವರು ಫೋನ್ ಬಳಕೆದಾರರು ಡಿಪ್ರೆಷನ್ಗೆ ಸಹ ಒಳಗಾಗುತ್ತಾರೆ.
7.ನಿದ್ರಾಹೀನತೆ, ನಿದ್ದೆ ಸರಿಯಾಗಿ ಬಾರದಿರುವಂತಹ ಸಮಸ್ಯೆಗಳು ತಲೆಯೆತ್ತುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಬಿಸಿ ನೀರು ಕುಡಿಯುವರ ಸಂಖ್ಯೆ ಬಹಳ ಕಮ್ಮಿ ಹೇಳಿದರೆ ತಪ್ಪಾಗಲ್ಲ, ವೈದ್ಯರು ಸಲಹೆಯನ್ನ ನೀಡಿದರು ಕೂಡ ಜನರು ಬಿಸಿ ನೀರನ್ನ ಕುಡಿಯಲು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇನ್ನು ಒಬ್ಬ ಮನುಷ್ಯ ಆಹಾರವಿಲ್ಲದೆ ಬಹಳ ಕಾಲ ಬದುಕಬಹುದು ಆದರೆ ನೀರಿಲ್ಲದೆ ಬಹಳ ಕಾಲ ಬದುಕಲು ಸಾಧ್ಯವಿಲ್ಲ, ನಮ್ಮ ದೇಹದಲ್ಲಿ ಎಷ್ಟು ನೀರು ಇರುತ್ತದೆಯೋ ನಮ್ಮ ಆರೋಗ್ಯ ಕೂಡ ಅಷ್ಟೇ ಬಲವಾಗಿರುತ್ತದೆ. ಇನ್ನು ಬಿಸಿ ನೀರನ್ನ ದಿನಾಲೂ ಸೇವನೆ ಮಾಡಿದರೆ ನಿಮ್ಮ ದೇಹಕ್ಕೆ ಎಷ್ಟೆಲ್ಲಾ ಲಾಭಗಳಿವೆ ಎಂದು ತಿಳಿದರೆ ಒಮ್ಮೆ…
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.
ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..
ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ…
ನಮ್ಮ ಹಳ್ಳಿ ಹೈದ,ಬಿಗ್ಬಾಸ್ ಶೋ ವಿನ್ನರ್ ಪ್ರಥಮ್ ಒಂದಲ್ಲ ಒಂದು ವಿಚಾರದಲ್ಲಿ ಸುದ್ದಿಯಾಗ್ತಾನೆ ಇರ್ತಾರೆ. ಇತ್ತೀಚೆಗಷ್ಟೇ ತಮ್ಮ ಬಿಗ್ಬಾಸ್ ಸ್ನೇಹಿತ ಹಾಗೂ ಖಾಸಗಿ ಚಾನೆಲ್ನಲ್ಲಿ ಪ್ರಸಾರವಾಗುತ್ತಿರುವ ಸಿರಿಯಲ್’ನಲ್ಲಿ ನಟಿಸುತ್ತಿರುವ ಭುವನ್’ರವರನ್ನು ಕಚ್ಚಿ ಸುದ್ದಿಯಾಗಿದ್ದರು.
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…