ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಮಾರ್ಟ್ಫೋನ್ಸ್ ಇಂದು ನಮ್ಮ ಜೀವನವನ್ನು ಯಾವುದೋ ಒಂದು ವಿಧದಲ್ಲಿ ಪ್ರಭಾವಿಸುತ್ತಿದೆ ಎಂದು ಎಲ್ಲರಿಗೂ ಗೊತ್ತಿರುವುದೇ. ಅಂಗೈಯಲ್ಲಿ ಜಗತ್ತನ್ನು ತೋರಿಸುವ ಹೈಸ್ಪೀಡ್ ಇಂಟರ್ನೆಟ್, ಸಾಮಾಜಿಕ ನೆಟ್ವರ್ಕಿಂಗ್, ಮ್ಯಾಪ್ಸ್, ಗೇಮ್ಸ್, ಎಂಟರ್ ಟೇನ್ಮೆಂಟ್…ಹೀಗೆ ಸಾಕಷ್ಟು ರೀತಿಯಲ್ಲಿ ಸ್ಮಾರ್ಟ್ಫೋನ್ಸ್ನ್ನು ನಾವು ಬಳಸುತ್ತಿದ್ದೇವೆ.
ಅತ್ಯಂತ ಕಡಿಮೆ ಬೆಲೆಗೆ ಇವು ಈಗ ನಮಗೆ ಲಭ್ಯವಾಗುತ್ತಿವೆ. ಆದರೆ ಇವನ್ನು ದೇಹಕ್ಕೆ ಅತ್ಯಂತ ಸಮೀಪವಾಗಿ ಇಟ್ಟುಕೊಳ್ಳುವುದರಿಂದ ನಮ್ಮ ಆರೋಗ್ಯಕ್ಕೆ ಹಾನಿ ಉಂಟಾಗುತ್ತದೆ.
ಗಂಡಸರಾದರೆ ಇವನ್ನು ತಮ್ಮ ಪ್ಯಾಂಟ್ ಜೇಬಿನಲ್ಲಿ, ಕೆಲವು ಮಹಿಳೆಯರು ಇದನ್ನು ತಮ್ಮ ವಕ್ಷೋಜಗಳಿಗೆ ತಾಕುವಂತೆ ಇಟ್ಟುಕೊಂಡು ಹೊರಡುತ್ತಾರೆ. ಈ ರೀತಿ ಆಯಾ ಜಾಗಗಳಲ್ಲಿ ಸ್ಮಾರ್ಟ್ಫೋನ್ ಇಟ್ಟುಕೊಳ್ಳುವುದು ಅಪಾಯಕಾರಿ.
1.ಗಂಡಸರು ತಮ್ಮ ಪ್ಯಾಂಟ್ ಜೇಬಿನಲ್ಲಿ ಫೋನ್ಗಳನ್ನು ಇಟ್ಟುಕೊಂಡರೆ ಅದರಿಂದ ಬರುವ ರೇಡಿಯೇಷನ್ ಕಾರಣ ವೀರ್ಯ ಸರಿಯಾಗಿ ಉತ್ಪತ್ತಿಯಾಗಲ್ಲ. ಇದರಿಂದ ಸಂತಾನ ಭಾಗ್ಯ ಅವಕಾಶಗಳು ಕಡಿಮೆ ಇರುತ್ತವೆ.
2.ಮಹಿಳೆಯರು ತಮ್ಮ ವಕ್ಷೋಜಗಳಿಗೆ ತಾಕುವಂತೆ ಫೋನ್ಗಳನ್ನು ಇಟ್ಟುಕೊಂಡರೆ ಬ್ರೆಸ್ಟ್ ಕ್ಯಾನ್ಸರ್ ಬರುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ. ಇದರ ಜತೆಗೆ ಬೇರೆ ಕ್ಯಾನ್ಸರ್ ಸಹ ಬರಬಹುದು.
3.ಕೆಲವರು ತಮ್ಮ ಪ್ಯಾಂಟ್ ಹಿಂದಿನ ಜೇಬಿನಲ್ಲಿ ಫೋನ್ಗಳನ್ನು ಇಟ್ಟುಕೊಳ್ಳುತ್ತಾರೆ. ಈ ರೀತಿ ಮಾಡುವುದರಿಂದ ಬೆನ್ನುಮೂಳೆ, ನಿತಂಭಗಳಿಗೆ ಸಂಬಂಧಿಸಿದ ಸಮಸ್ಯೆಗಳು ಬರುತ್ತವೆ. ನರಗಳು ಬಲಹೀನವಾಗುವ ಸಾಧ್ಯತೆಗಳೂ ಇವೆ. ಮುಖ್ಯವಾಗಿ ಸಯಾಟಿಕ ಎಂಬ ಒಂದು ನರ ತೊಂದರೆಗೆ ಗುರಿಯಾಗುತ್ತದೆ.
4.ಜೇಬಿನಲ್ಲಿ ಫೋನ್ ಇಟ್ಟುಕೊಂಡರೆ ಅದರಿಂದ ಬಿಡುಗಡೆಯಾಗುವ ಹೀಟ್ ನಿಂದ ಒಮ್ಮೊಮ್ಮೆ ಫೋನ್ ಸ್ಪೋಟಗೊಳ್ಳುವ ಅಪಾಯ ಇರುತ್ತದೆ. ಇದರಿಂದ ನಮಗೆ ಸೆಕೆಂಡ್ ಡಿಗ್ರಿ ಸುಟ್ಟ ಗಾಯಗಳು ಆಗುವ ಸಾಧ್ಯತೆ ಇದೆ.
5.ಫೋನ್ಗಳಿಂದ ಬರುವ ರೇಡಿಯೇಷನ್ ಕಾರಣ ನಮ್ಮ ದೇಹದ ಮೆಟಬಾಲಿಸಮ್ ಪ್ರಕ್ರಿಯೆ ಕುಂದುತ್ತದೆ. ಇದು ನಮ್ಮ ಮಾನಸಿಕ ಆರೋಗ್ಯದ ಮೇಲೆ, ಮಿದುಳಿನ ಮೇಲೆ ಪ್ರಭಾವ ತೋರುತ್ತದೆ.
6.ಫೋನ್ನಿಂದ ಮಾನಸಿಕ ಆರೋಗ್ಯ ಕ್ಷೀಣಿಸುತ್ತದೆಂದು ಮೇಲೆ ತಿಳಿಸಿದೆವು ಅಲ್ಲವೇ. ಈ ಹಿನ್ನೆಲೆಯಲಿ ಹಲವರು ಫೋನ್ ಬಳಕೆದಾರರು ಡಿಪ್ರೆಷನ್ಗೆ ಸಹ ಒಳಗಾಗುತ್ತಾರೆ.
7.ನಿದ್ರಾಹೀನತೆ, ನಿದ್ದೆ ಸರಿಯಾಗಿ ಬಾರದಿರುವಂತಹ ಸಮಸ್ಯೆಗಳು ತಲೆಯೆತ್ತುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :- ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….
ನಿಮ್ಮ ಮನೆಯಲ್ಲಿ ಗುಲಾಬಿ ಗಿಡಗಳು ಇವೆಯಲ್ಲಾ ಆ ಗಿಡಗಳಿಗೆ ಕಸಿ ಮಾಡುವುದರಿಂದ ಕೊಂಬೆಗೊಂದೊಂದು ಬಣ್ಣದ ಹೂಗಳನ್ನೂ ಸಹ ಪಡೆಯಬಹುದು.ಕಸಿ ಎಂದರೆ ನಿಮಗೆ ತಿಳಿಯದ್ದೇನಲ್ಲ ಆದರೆ ಈ ಮೊದಲಿನ ಸಾಂಪ್ರದಾಯಿಕ ಕಸಿ ಪದ್ಧತಿಯಂತೆ ಗಿಡದ ಕೊಂಬೆಯನ್ನೇ ಕತ್ತರಿಸಿ ಮತ್ತೊಂದು ಗಿಡಕ್ಕೆ ಜೋಡಿಸಿದ ನಂತರ ಅದೇನಾದರೂ ನೆಟ್ಟದೆ ಬೆಳೆಯದೆ ಹಳ್ಳ ಹಿಡಿದು ಮಕಾಡೆ ಮಲಗಿತೆಂದರೆ ಸಾಕು .
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…
ಸೌತ್ ಸೆನ್ಸೇಷನಲ್ ಹೀರೋ ವಿಜಯ್ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್ ಕೊಟ್ಟು, ಸೂಪರ್ ಸ್ಟಾರ್ ಪಟ್ಟಕ್ಕೇರಿದ…
ಜೀವನ ನಾವು ಅಂದುಕೊಂಡಷ್ಟು ಸುಲಭವೂ ಅಲ್ಲ, ಹಾಗೆಯೇ ಕಷ್ಟವೆಂದು ಕುಳಿತು ಕೊಳ್ಳುವಷ್ಟು ಕಷ್ಟವು ಅಲ್ಲ. ಜೀವನದಲ್ಲಿ ಕಷ್ಟ ಸುಖ ಎರಡು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಒಮ್ಮೆ ಕಷ್ಟ ಬಂದರೆ ಮತ್ತೊಮ್ಮೆ ಸುಖ ಬರುತ್ತದೆ. ಕಷ್ಟ ಬಂದಾಗ ಕುಗ್ಗದೆ, ಸುಖ ಬಂದಾಗ ಹಿಗ್ಗದೇ ಜೀವನವನ್ನ ನಡೆಸ ಬೇಕು. ಕಷ್ಟಗಳು ಬಂದವೆಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಬದಲು ಛಲದಿಂದ ಕಷ್ಟಗಳನ್ನ ಎದುರಿಸಿ ಮುಂದೆ ಸಾಗಬೇಕು. ನಾವೀಗ ಹೇಳಲಿರುವ ಯುವತಿ ಸಹ ಇದೇ ಪಟ್ಟಿಗೆ ಸೇರುತ್ತಾಳೆ.