ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾರಂಗದಲ್ಲಿ ‘ಮಲರ್’ ಮತ್ತು ‘ಭಾನುಮತಿ’ ಅಂತಾನೇ ಫೇಮಸ್ ಆಗಿರುವ ‘ಸಾಯಿಪಲ್ಲವಿ’ ಕನ್ನಡ ಸಿನಿಮಾರಂಗದಲ್ಲಿ ಕಾಣಿಸಿಕೊಳ್ಳುದಿಲ್ಲವೇ..? ‘ಪ್ರೇಮಂ‘ ಹಾಗೋ ಟಾಲಿವೋಡ ಸಿನಿಮ ‘ಫಿದ’ ಬೆಡಗಿಯನ್ನ ಸ್ಯಾಂಡಲ್ ವುಡ್ ಗೆ ಕರೆತರೋದಿಲ್ಲವೇ.? ಅನ್ನೋದು ಅದೆಷ್ಟೋ ಹುಡುಗರ ಪ್ರಶ್ನೆ ಆಗಿತ್ತು. ಸದ್ಯ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ. ಹಾಗಾದ್ರೆ ಆ ಸಿನಿಮಾ ತಂಡ ಯಾವುದು.?
ಸಾಯಿಪಲ್ಲವಿ’ ಕರೆತರಲಿರುವ ಸಿನಿಮಾತಂಡ:-
ಸೆಟ್ಟೇರಲು ಸಜ್ಜಾಗಿರುವ ಚಿತ್ರತಂಡ ಸಾಯಿಪಲ್ಲವಿಯವರನ್ನ ತಮ್ಮ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಡೇಟ್ಸ್ ಗಾಗಿ ಮಾತುಕತೆ ನಡೆಸಲು ಮುಂದಾಗಿದ್ದು, ನಟ ಪ್ರಜ್ವಲ್ ಅಭಿನಯದ ಮುಂದಿನ ಸಿನಿಮಾಗೆ ಸಾಯಿಪಲ್ಲವಿಯರನ್ನ ಕರೆತರುವ ಸಾಧ್ಯತೆಗಳು ಹೆಚ್ಚಾಗಿದೆ.
‘ಪುಷ್ಪಕವಿಮಾನ’ ಟೀಂ ಜೊತೆ ಸಿನಿಮಾ:-
ಈ ಹಿಂದೆ ‘ಪುಷ್ಪಕ ವಿಮಾನ’ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಪಕ ‘ವಿಖ್ಯಾತ್’ ಸದ್ಯ ಪ್ರಜ್ವಲ್ ಅಭಿನಯದ ಹೊಸ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇನ್ನೂ ಟೈಟಲ್ ಇಡದ ಈ ಸಿನಿಮಾಗಾಗಿ ಸಾಯಿಪಲ್ಲವಿಯವರನ್ನ ಕರೆ ತರಲು ಪ್ರಯತ್ನ ನಡೆಯುತ್ತಿದೆ.
ಮಲರ್’ ಬರುವ ಸಾಧ್ಯತೆ ಹೆಚ್ಚಾಗಿದೆ:-
ಈ ಹಿಂದೆ ‘ರಮೇಶ್ ಅರವಿಂದ್’ ಅಭಿನಯದ ‘ಪುಷ್ಪಕ ವಿಮಾನ’ ಸಿನಿಮಾದ ಹಾಡೊಂದಕ್ಕೆ ನಟಿ ಜೂಹಿ ಚಾವ್ಲಾರನ್ನ ನಿರ್ಮಾಪಕ ವಿಖ್ಯಾತ್ ಕರೆತಂದಿದ್ರು. ಈಗ ಅದೇ ನಿರ್ಮಾಪಕರು ಪ್ರಜ್ವಲ್ ಜೊತೆ ನಾಯಕಿಯಾಗಿ ಸಾಯಿಪಲ್ಲವಿಯರನ್ನ ಆಯ್ಕೆ ಮಾಡಿದ್ದಾರೆ.
ಸೆಟ್ಟೇರಲು ಸಿದ್ದವಾಯ್ತು ಸಿನಿಮಾ:-
ಪ್ರಜ್ವಲ್ ಸಿನಿಮಾದಲ್ಲಿ ಫನ್ ಕಾಪ್ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ಒಡೆಯರ್ ಜೊತೆಯಲ್ಲಿ ಕೆಲಸ ಮಾಡಿದ್ದ ಶ್ರೀ ನರಸಿಂಹ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸಗಳು ಶುರುವಾಗಿದ್ದು ಇನ್ನ ಕೆಲವೇ ದಿನಗಳಲ್ಲಿ ಸಿನಿಮಾ ಸೆಟ್ಟೇರಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ( 7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772 ರಾಘವೇಂದ್ರಸ್ವಾಮಿ ದೈವಜ್ಞ ಜ್ಯೋತಿಷ್ಯರು ಮೇಷ ರಾಶಿನಿಮ್ಮ ವಹಿವಾಟಿನ ತೊಂದರೆಗಳನ್ನು ದೂರ…
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು ಕೂಡ ಕಡಿಮೆಯಾಗಿದ್ದರೆ. ಕೈಯಲ್ಲಿ ಊಟ ಮಾಡುವುದರಿಂದ ಎಷ್ಟೆಲ್ಲ ಪ್ರಯೋಜನಗಳಿವೆ ಎಂದು ತಿಳಿದುಕೊಳ್ಳಿ.
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.
ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.
ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರ 100 ದಿನಗಳನ್ನು ಪೂರೈಸಿದೆ. ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಲು ನೂರು ಪುಟಗಳ ಪುಸ್ತಕವನ್ನು ನವೆಂಬರ್ 5ರಂದು ಬಿಡುಗಡೆ ಮಾಡಲಾಗುತ್ತದೆ. ಮಂಗಳವಾರ ಯಡಿಯೂರಪ್ಪ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ನೂರು ದಿನಗಳ ಸಾಧನೆ ಕುರಿತ ‘100 ದಿನ 100 ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ. ನವೆಂಬರ್ 2ರಂದು ಯಡಿಯೂರಪ್ಪ ಸರ್ಕಾರ ನೂರು ದಿನಗಳನ್ನು ಪೂರೈಸಿದೆ. ನವೆಂಬರ್ 11ರಂದು 15ಕ್ಷೇತ್ರಗಳ ಉಪ ಚುನಾವಣೆ ನೀತಿ…