ಸಿನಿಮಾ

ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ‘ಪ್ರೇಮಂ’ ಬೆಡಗಿ ‘ಸಾಯಿಪಲ್ಲವಿ’..!ತಿಳಿಯಲು ಈ ಲೇಖನ ಓದಿ …

717

ಸಿನಿಮಾರಂಗದಲ್ಲಿ ‘ಮಲರ್’ ಮತ್ತು ‘ಭಾನುಮತಿ’   ಅಂತಾನೇ ಫೇಮಸ್ ಆಗಿರುವ ‘ಸಾಯಿಪಲ್ಲವಿ’ ಕನ್ನಡ ಸಿನಿಮಾರಂಗದಲ್ಲಿ ಕಾಣಿಸಿಕೊಳ್ಳುದಿಲ್ಲವೇ..? ಪ್ರೇಮಂ ಹಾಗೋ ಟಾಲಿವೋಡ ಸಿನಿಮ  ‘ಫಿದ’ ಬೆಡಗಿಯನ್ನ ಸ್ಯಾಂಡಲ್ ವುಡ್ ಗೆ ಕರೆತರೋದಿಲ್ಲವೇ.? ಅನ್ನೋದು ಅದೆಷ್ಟೋ ಹುಡುಗರ ಪ್ರಶ್ನೆ ಆಗಿತ್ತು. ಸದ್ಯ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.

‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ. ಹಾಗಾದ್ರೆ ಆ ಸಿನಿಮಾ ತಂಡ ಯಾವುದು.?

ಸಾಯಿಪಲ್ಲವಿ’ ಕರೆತರಲಿರುವ ಸಿನಿಮಾತಂಡ:-

ಸೆಟ್ಟೇರಲು ಸಜ್ಜಾಗಿರುವ ಚಿತ್ರತಂಡ ಸಾಯಿಪಲ್ಲವಿಯವರನ್ನ ತಮ್ಮ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಡೇಟ್ಸ್ ಗಾಗಿ ಮಾತುಕತೆ ನಡೆಸಲು ಮುಂದಾಗಿದ್ದು, ನಟ ಪ್ರಜ್ವಲ್ ಅಭಿನಯದ ಮುಂದಿನ ಸಿನಿಮಾಗೆ ಸಾಯಿಪಲ್ಲವಿಯರನ್ನ ಕರೆತರುವ ಸಾಧ್ಯತೆಗಳು ಹೆಚ್ಚಾಗಿದೆ.

‘ಪುಷ್ಪಕವಿಮಾನ’ ಟೀಂ ಜೊತೆ ಸಿನಿಮಾ:-

ಈ ಹಿಂದೆ ‘ಪುಷ್ಪಕ ವಿಮಾನ’ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಪಕ ‘ವಿಖ್ಯಾತ್’ ಸದ್ಯ ಪ್ರಜ್ವಲ್ ಅಭಿನಯದ ಹೊಸ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇನ್ನೂ ಟೈಟಲ್ ಇಡದ ಈ ಸಿನಿಮಾಗಾಗಿ ಸಾಯಿಪಲ್ಲವಿಯವರನ್ನ ಕರೆ ತರಲು ಪ್ರಯತ್ನ ನಡೆಯುತ್ತಿದೆ.

ಮಲರ್’ ಬರುವ ಸಾಧ್ಯತೆ ಹೆಚ್ಚಾಗಿದೆ:-

ಈ ಹಿಂದೆ ‘ರಮೇಶ್ ಅರವಿಂದ್’ ಅಭಿನಯದ ‘ಪುಷ್ಪಕ ವಿಮಾನ’ ಸಿನಿಮಾದ ಹಾಡೊಂದಕ್ಕೆ ನಟಿ ಜೂಹಿ ಚಾವ್ಲಾರನ್ನ ನಿರ್ಮಾಪಕ ವಿಖ್ಯಾತ್ ಕರೆತಂದಿದ್ರು. ಈಗ ಅದೇ ನಿರ್ಮಾಪಕರು ಪ್ರಜ್ವಲ್ ಜೊತೆ ನಾಯಕಿಯಾಗಿ ಸಾಯಿಪಲ್ಲವಿಯರನ್ನ ಆಯ್ಕೆ ಮಾಡಿದ್ದಾರೆ.

ಸೆಟ್ಟೇರಲು ಸಿದ್ದವಾಯ್ತು ಸಿನಿಮಾ:-

ಪ್ರಜ್ವಲ್ ಸಿನಿಮಾದಲ್ಲಿ ಫನ್ ಕಾಪ್ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ಒಡೆಯರ್ ಜೊತೆಯಲ್ಲಿ ಕೆಲಸ ಮಾಡಿದ್ದ ಶ್ರೀ ನರಸಿಂಹ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸಗಳು ಶುರುವಾಗಿದ್ದು ಇನ್ನ ಕೆಲವೇ ದಿನಗಳಲ್ಲಿ ಸಿನಿಮಾ ಸೆಟ್ಟೇರಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಈಗ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಮಾತ್ರವಲ್ಲ ಬಸ್, ರೈಲು, ವಿಮಾನ ಟಿಕೆಟ್ ಸಿಗುತ್ತೆ…!ತಿಳಿಯಲು ಇದನ್ನು ಓದಿ..

    ನ್ಯಾಯಬೆಲೆ ಅಂಗಡಿಗಳಲ್ಲಿಯೇ ಇನ್ನುಮುಂದೆ ಬಸ್, ರೈಲು ಹಾಗೂ ವಿಮಾನ ಟಿಕೆಟ್ ಕಾಯ್ದಿರಿಸಬಹುದಾಗಿದೆ. ವಿದ್ಯುತ್ ಬಿಲ್ ಪಾವತಿ ಹಾಗೂ ಮೊಬೈಲ್ ರಿಚಾರ್ಜ್ ಸೇವೆಗಳು ಲಭ್ಯವಾಗಲಿವೆ. ರಾಜ್ಯ ಸರ್ಕಾರದ ಈ ಮಹತ್ವಕಾಂಕ್ಷಿ ಯೋಜನೆಗೆ ಬುಧವಾರ (ಆ. 2) ಚಾಲನೆ ದೊರೆಯಲಿದೆ.

  • ಮನಮಿಡಿಯುವ ಕಥೆ

    ತಾಯಿ ಮೇಲೆ ಪ್ರೀತಿ ಇದ್ದರೆ, ಈ ಮನಮುಟ್ಟುವ ಕಥೆಯನ್ನು ಒಮ್ಮೆ ಓದಿ.!

    ಒಬ್ಬ ಯುವಕನು ಮಾತೃ ಋಣವನ್ನು ತೀರಿಸಲೆಂದು ಒಂದು ಲಕ್ಷ ಬಂಗಾರದ ನಾಣ್ಯಗಳನ್ನು ಸೇರಿಸಿ ತಾಯಿಗೆ ಕೊಟ್ಟು ಅಮ್ಮ ಈ ಬಂಗಾರದ ನಾಣ್ಯಗಳಿಂದ ನಿನಗೆ ಇಷ್ಟವಾದದನ್ನು ಮಾಡಿಸೋಕೋ. ಇದರಿಂದ ನನಗೆ ತಾಯಿ ಋಣದಿಂದ ಮುಕ್ತಿ ಸಿಗುತ್ತದೆ ಅನ್ನುತ್ತಾನೆ. ತಾಯಿ ಮುಗುಳು ನಗುತ್ತ ತಾಯಿ ಹೀಗೆ ಹೇಳಿದಳು…ಮಗು, ನನ್ನ ಋಣ ತೀರಿಸಲು ಈ ಹಣ ನನಗೆ ಬೇಡ, ನೀನು ಒಂದು ದಿನ ರಾತ್ರಿ ನನ್ನ ಬಳಿ ಮಲಗಿಕೊ ಸಾಕು ಅಂತ ಹೇಳಿದರು. ತಾಯಿ ಹೇಳಿದಂತೆ ಮಗನು ಸರಿ ಎಂದು ತಾಯಿಯ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…

  • ಉಪಯುಕ್ತ ಮಾಹಿತಿ

    ನಿಮ್ಮ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಅನ್ನೋದು ನಿಮ್ಗೆ ಗೊತ್ತಾ..?ನೋಡೋದು ಹೇಗೆ ಮುಂದೆ ಓದಿ ತಿಳಿಯಿರಿ…

    ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…