ಸಿನಿಮಾ

ಸ್ಯಾಂಡಲ್ ವುಡ್ ಗೆ ಬರಲಿದ್ದಾರೆ ‘ಪ್ರೇಮಂ’ ಬೆಡಗಿ ‘ಸಾಯಿಪಲ್ಲವಿ’..!ತಿಳಿಯಲು ಈ ಲೇಖನ ಓದಿ …

724

ಸಿನಿಮಾರಂಗದಲ್ಲಿ ‘ಮಲರ್’ ಮತ್ತು ‘ಭಾನುಮತಿ’   ಅಂತಾನೇ ಫೇಮಸ್ ಆಗಿರುವ ‘ಸಾಯಿಪಲ್ಲವಿ’ ಕನ್ನಡ ಸಿನಿಮಾರಂಗದಲ್ಲಿ ಕಾಣಿಸಿಕೊಳ್ಳುದಿಲ್ಲವೇ..? ಪ್ರೇಮಂ ಹಾಗೋ ಟಾಲಿವೋಡ ಸಿನಿಮ  ‘ಫಿದ’ ಬೆಡಗಿಯನ್ನ ಸ್ಯಾಂಡಲ್ ವುಡ್ ಗೆ ಕರೆತರೋದಿಲ್ಲವೇ.? ಅನ್ನೋದು ಅದೆಷ್ಟೋ ಹುಡುಗರ ಪ್ರಶ್ನೆ ಆಗಿತ್ತು. ಸದ್ಯ ಈ ಪ್ರಶ್ನೆಗೆ ಉತ್ತರ ಸಿಕ್ಕಿದೆ.

‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ. ಹಾಗಾದ್ರೆ ಆ ಸಿನಿಮಾ ತಂಡ ಯಾವುದು.?

ಸಾಯಿಪಲ್ಲವಿ’ ಕರೆತರಲಿರುವ ಸಿನಿಮಾತಂಡ:-

ಸೆಟ್ಟೇರಲು ಸಜ್ಜಾಗಿರುವ ಚಿತ್ರತಂಡ ಸಾಯಿಪಲ್ಲವಿಯವರನ್ನ ತಮ್ಮ ಸಿನಿಮಾಗೆ ನಾಯಕಿಯಾಗಿ ಆಯ್ಕೆ ಮಾಡಲು ಸಿದ್ದತೆ ನಡೆಸಿದೆ. ಸದ್ಯ ಡೇಟ್ಸ್ ಗಾಗಿ ಮಾತುಕತೆ ನಡೆಸಲು ಮುಂದಾಗಿದ್ದು, ನಟ ಪ್ರಜ್ವಲ್ ಅಭಿನಯದ ಮುಂದಿನ ಸಿನಿಮಾಗೆ ಸಾಯಿಪಲ್ಲವಿಯರನ್ನ ಕರೆತರುವ ಸಾಧ್ಯತೆಗಳು ಹೆಚ್ಚಾಗಿದೆ.

‘ಪುಷ್ಪಕವಿಮಾನ’ ಟೀಂ ಜೊತೆ ಸಿನಿಮಾ:-

ಈ ಹಿಂದೆ ‘ಪುಷ್ಪಕ ವಿಮಾನ’ ಸಿನಿಮಾ ನಿರ್ಮಾಣ ಮಾಡಿದ್ದ ನಿರ್ಮಾಪಕ ‘ವಿಖ್ಯಾತ್’ ಸದ್ಯ ಪ್ರಜ್ವಲ್ ಅಭಿನಯದ ಹೊಸ ಸಿನಿಮಾವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇನ್ನೂ ಟೈಟಲ್ ಇಡದ ಈ ಸಿನಿಮಾಗಾಗಿ ಸಾಯಿಪಲ್ಲವಿಯವರನ್ನ ಕರೆ ತರಲು ಪ್ರಯತ್ನ ನಡೆಯುತ್ತಿದೆ.

ಮಲರ್’ ಬರುವ ಸಾಧ್ಯತೆ ಹೆಚ್ಚಾಗಿದೆ:-

ಈ ಹಿಂದೆ ‘ರಮೇಶ್ ಅರವಿಂದ್’ ಅಭಿನಯದ ‘ಪುಷ್ಪಕ ವಿಮಾನ’ ಸಿನಿಮಾದ ಹಾಡೊಂದಕ್ಕೆ ನಟಿ ಜೂಹಿ ಚಾವ್ಲಾರನ್ನ ನಿರ್ಮಾಪಕ ವಿಖ್ಯಾತ್ ಕರೆತಂದಿದ್ರು. ಈಗ ಅದೇ ನಿರ್ಮಾಪಕರು ಪ್ರಜ್ವಲ್ ಜೊತೆ ನಾಯಕಿಯಾಗಿ ಸಾಯಿಪಲ್ಲವಿಯರನ್ನ ಆಯ್ಕೆ ಮಾಡಿದ್ದಾರೆ.

ಸೆಟ್ಟೇರಲು ಸಿದ್ದವಾಯ್ತು ಸಿನಿಮಾ:-

ಪ್ರಜ್ವಲ್ ಸಿನಿಮಾದಲ್ಲಿ ಫನ್ ಕಾಪ್ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪವನ್ ಒಡೆಯರ್ ಜೊತೆಯಲ್ಲಿ ಕೆಲಸ ಮಾಡಿದ್ದ ಶ್ರೀ ನರಸಿಂಹ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸಗಳು ಶುರುವಾಗಿದ್ದು ಇನ್ನ ಕೆಲವೇ ದಿನಗಳಲ್ಲಿ ಸಿನಿಮಾ ಸೆಟ್ಟೇರಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಪುರುಷ ಪುಂಗವರಿಲ್ಲದ ಜಗತ್ತಿನ ಏಕೈಕ ಗ್ರಾಮ ಇದು.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಪುರಷರು ಇಲ್ಲದೆ ಇರಲು ಸಾಧ್ಯನಾ ಹೌದು ಇದು ನಿಜಕ್ಕೂ ನಮ್ಮನೂ ನಿಬ್ಬೆರಗೊಳಿಸುವ ಸ್ಟೋರಿ. ಯಾವುದೇ ಒಂದು ಕುಟುಂಬ ಅಥವಾ ಒಂದು ಊರು ಅಂದ್ಮೇಲೆ ಅಲ್ಲಿ ಪುರುಷ ಇರಲೇಬೇಕು. ಆದರೆ ಈ ಗ್ರಾಮದಲ್ಲಿ ಪುರುಷ ಅನ್ನೋ ಒಬ್ಬ ಮಾನವನು ನಿಮಗೆ ಕಾಣಸಿಗಲ್ಲ.ಕೀನ್ಯಾದ ಅಮೋಜಾ ಗ್ರಾಮ, ಇದು ಮಹಿಳೆಯರ ಒಂದು ಅದ್ಬುತ ಗ್ರಾಮ ಯಾಕೆ ಅಂದ್ರೆ ಇಲ್ಲಿ ಮಹಿಳೆಯರೇ ಇರೋದು ಇಲ್ಲಿ ಒಬ್ಬ ಪುರುಷನು ಇಲ್ಲ. ಮಹಿಳೆಯರು ಹಾಗೂ ಹುಡುಗಿಯರಿಗೆ ಸ್ವರ್ಗ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನವೂ ಒಂದು ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

    ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…

  • Health, ಆರೋಗ್ಯ

    ಕಿಡ್ನಿ ಸಮಸ್ಯೆ ಇರುವವರು ಅವಶ್ಯವಾಗಿ ಈ ಆಹಾರವನ್ನು ಸೇವಿಸಬೇಕು

    ನಮ್ಮ ದೇಹದ ವಿಸರ್ಜನಾಂಗಗಳಲ್ಲಿ ಕಿಡ್ನಿಯ ಪಾತ್ರ ಅತೀ ಮಹತ್ವವನ್ನು ಪಡೆದಿದೆ. ದೇಹದಲ್ಲಿರುವ ಕಶ್ಮಲ ಮತ್ತು ವಿಷಕಾರಿ ಅಂಶಗಳನ್ನು ದೇಹದಿಂದ ಹೊರದೂಡಿ ದೇಹವನ್ನು ಸದಾ ಕಾಪಾಡುವ ಅಂಗ ಇದಾಗಿದೆ. ದೇಹದ ನೀರಿನಾಂಶದ ಮಟ್ಟವನ್ನು ಸದಾ ನಿಯಂತ್ರಣದಲ್ಲಿ ಇಟ್ಟು ಆರೋಗ್ಯವಾಗಿರುವಂತೆ ನೋಡಿಕೊಳ್ಳುತ್ತದೆ. ದೇಹದ ಈ ಅಂಗವನ್ನು ಉತ್ತಮವಾಗಿಸಿ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಲು ನಾವು ತೆಗೆದುಕೊಳ್ಳುವ ಆಹಾರಗಳಿಂದ ಸಾಧ್ಯ. ಕಿಡ್ನಿಯ ರೋಗಗಳನ್ನು ತಡೆಗಟ್ಟಿ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ತೆಗೆದುಕೊಳ್ಳಬಹುದಾದ ಆಹಾರ ಕ್ರಮಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ಲಿಂಬೆಕಾಯಿ ಲಿಂಬೆಕಾಯಿಯಲ್ಲಿ ಸಿಟ್ರಿಕ್…

  • ಸುದ್ದಿ

    ಈ ವಿಸ್ಕಿಯನ್ನು ‘ಗ್ಲಾಸ್’ ಇಲ್ಲದೇ ಕುಡಿಯುರಿ.! ಅದರ ವಿಶೇಷತೆ ಏನು ಗೊತ್ತ..?

    ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮದ್ಯಪ್ರಿಯರಿಗೆ ಮದ್ಯಪಾನ ಮಾಡಲು ಮದ್ಯದ ಬಾಟಲಿಗಳನ್ನು ಹಿಡಿದುಕೊಂಡು ಓಡಾಡುವ ಅಥವಾ ಗ್ಲಾಸ್ ಗಳನ್ನು ಹೊಂದಿಸುವ ಗೋಜು ಇರುವುದಿಲ್ಲ.ಇದರ ಬದಲಾಗಿ ಕ್ಯಾಪ್ಸೂಲ್ ಮದ್ಯ ಬರುತ್ತಿದೆ. ಸ್ಕಾಟ್ಲೆಂಡ್ ನ ಮದ್ಯದ ಕಂಪನಿಯೊಂದು ಇಂತಹ ವಿಸ್ಕಿ ಕ್ಯಾಪ್ಸೂಲ್ ಅನ್ನು ಪರಿಚಯಿಸಿದೆ. 195 ವರ್ಷಗಳಷ್ಟು ಹಳೆಯದಾದ ಸ್ಕಾಚ್ ವಿಸ್ಕಿ ಕಂಪನಿ ಈ ಗ್ಲಾಸ್ ಲೆಸ್ ಮದ್ಯವನ್ನು ಬಿಡುಗಡೆ ಮಾಡಿದೆ.ಈ ಕ್ಯಾಪ್ಸೂಲ್ ಕುರಿತ 53 ಸೆಕೆಂಡುಗಳ ವಿಡೀಯೋವನ್ನು ಬಿಡುಗಡೆ ಮಾಡಿರುವ ಕಂಪನಿ ಸರಳವಾದ ರೀತಿಯಲ್ಲಿ ಎಂಜಾಯ್ ಮಾಡಬಹುದು ಎಂದು ಹೇಳಿಕೊಂಡಿದೆ….