ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ. ಅದಕ್ಕೆ ಟೀಚರ್…’ ಮಕ್ಕಳೆ ನಾಳೆ ಬೆಳಿಗ್ಗೆ ಶಾಲೆಗೆ ಬೇಗ ಬನ್ನಿ …ನಿಮಗೆ ಸ್ವರ್ಗ ಹಾಗೂ ನರಕಗಳನ್ನು ತೋರಿಸುತ್ತೇನೆ’ ಎಂದು ಹೇಳುತ್ತಾರೆ. ಅವುಗಳನ್ನು ನೋಡಿದ ಮೇಲೆ ಅವುಗಳ ವ್ಯತ್ಯಾಸ ನಿಮಗೇ ತಿಳಿಯುತ್ತದೆ. ಎನ್ನುತ್ತಾರೆ.

ಮಾರನೇ ದಿನ ಮಕ್ಕಳೆಲ್ಲರೂ ಬೇಗ ಶಾಲೆಗೆ ಬರುತ್ತಾರೆ.ಅವರಲ್ಲಿ ಸ್ವರ್ಗ ಹಾಗೂ ನರಕಗಳ ಬಗ್ಗೆ ತಿಳಿದುಕೊಳ್ಳುವ ಕುತೂಹಲವಿರುತ್ತದೆ.ಭೋಜನ ವಿರಾಮದ ಸಮಯದಲ್ಲಿ … ನರಕದಲ್ಲಿ ಇರುವವರೆಲ್ಲರೂ ಊಟ ಮಾಡಲು ಕುಳಿತುಕೊಳ್ಳುತ್ತಾರೆ. ಅವರ ತಟ್ಟೆಗಳಲ್ಲಿ ಪಂಚ ಭಕ್ಷ್ಯ ಪರಮಾನ್ನಗಳಿರುತ್ತವೆ. ಆದರೆ, ಯಾರಿಂದಲೂ ತಿನ್ನಲು ಸಾಧ್ಯವಾಗುತ್ತಿಲ್ಲ. ಕಾರಣವೇನೆಂದರೆ… ಅವರೆಲ್ಲರ ಕೈಗಳಿಗೆ ಮುಳ್ಳುಗಳಿಂದ ಕೂಡಿರುವ ಬಳೆಗಳನ್ನು ಹಾಕಿರುತ್ತಾರೆ. ಪದಾರ್ಥಗಳನ್ನು ತಿನ್ನಲು ಮುಂದಾದಾಗ ,ಬಳೆಯ ಮುಳ್ಳುಗಳು ತುಟಿಗಳಿಗೆ ಚುಚ್ಚುತ್ತವೆ. ಹಾಗಾಗಿ ತಮ್ಮ ಎದುರು ಪಂಚ ಭಕ್ಷ್ಯ ಪರಮಾನ್ನಗಳಿದ್ದರೂ ಅವುಗಳನ್ನು ತಿನ್ನಲಾಗುವುದಿಲ್ಲ. ಅರ್ಧ ಹಸಿವೆಯಿಂದಲೇ ಕಾಲ ಕಳೆಯ ಬೇಕಾಗಿದೆ.

ಈಗ ಟೀಚರ್ ಮಕ್ಕಳನ್ನು… ಸ್ವರ್ಗಕ್ಕೆ ಕರೆದುಕೊಂಡು ಹೋಗುತ್ತಾರೆ. ಇಲ್ಲಿಯೂ ಸಹ ಅವರ ತಟ್ಟೆಗಳಲ್ಲಿ ಪಂಚಭಕ್ಷ್ಯ ಪರಮಾನ್ನಗಳಿರುತ್ತವೆ. ಎಲ್ಲರ ಕೈಗಳಿಗೂ ಮುಳ್ಳುಗಳಿಂದ ಕೂಡಿದ ಬಳೆಗಳಿರುತ್ತವೆ. ಆದರೆ, ಇವರು ಯಾವುದೇ ತೊಂದರೆ ಪಡದೆ ತಮ್ಮ ಮುಂದಿರುವ ಆಹಾರವನ್ನು ಹೊಟ್ಟೆ ತುಂಬಾ ತಿನ್ನುತ್ತಾರೆ.

ಈಗ ಟೀಚರ್ ಮಕ್ಕಳಲ್ಲಿ…ಮಕ್ಕಳೇ ನೀವೇ ನೋಡಿದಿರಲ್ಲಾ..?ಎಂದು ಕೇಳುತ್ತಾರೆ. ನರಕದಲ್ಲಿರುವವರ ಕೈಗಳಲ್ಲಿ ಮುಳ್ಳುಗಳಿಂದ ಕೂಡಿದ ಬಳೆಗಳಿವೆ , ಸ್ವರ್ಗದಲ್ಲಿರುವವರ ಕೈಯಲ್ಲೂ ಇವೆ. ಆದರೆ, ಅವರಿಂದ ತಿನ್ನಲಾಗಲಿಲ್ಲ. ಇವರು ಹೊಟ್ಟೆ ತುಂಬಾ ತಿಂದರು.
ಇದು ಹೇಗೆ ಸಾಧ್ಯವಾಯಿತೆಂದರೆ…ನರಕದಲ್ಲಿರುವವರು ತಮ್ಮ ಕೈಗಳಿಂದ ಅಹಾರವನ್ನು ತಿನ್ನಲು ಹೋದಾಗ ಬಳೆಗಳಲ್ಲಿದ್ದ ಮುಳ್ಳುಗಳು ಅವರ ಮೂತಿಗೆ ಚುಚ್ಚಿಕೊಳ್ಳುತ್ತಿದ್ದವು. ಆದರೆ, ಸ್ವರ್ಗದಲ್ಲಿರುವವರು… ಪ್ರತಿಯೊಬ್ಬರೂ ತಾವೇ ತಿನ್ನದೆ…ತಮ್ಮ ಎದುರಿಗೆ ಕುಳಿತವರಿಗೆ ತಿನ್ನಿಸುತ್ತಿದ್ದರು. ಹಾಗಾಗಿ ಮುಳ್ಳುಗಳು ಚುಚ್ಚಿಕೊಳ್ಳುವ ಪ್ರಶ್ನೆಯೇಯಿಲ್ಲ.

ಅಂದರೆ…ಮನುಷ್ಯ ಪರೋಪಕಾರದಿಂದ ಜೀವಿಸುವುದೇ ಸ್ವರ್ಗ. ಸ್ವಾರ್ಥದಿಂದ ಜೀವಿಸುವುದೇ ನರಕ. ಎಂದು ಟೀಚರ್ ಹೇಳಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .
ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…
ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ಈರುಳ್ಳಿ ಸಿಪ್ಪೆ, ಹಗುರ ವಸ್ತುಗಳಿಗೆ ಉಪಯೋಗಿಸುವ ವಿಶೇಷಣವಾಗಿದ್ದ ಈ ನಿಕೃಷ್ಟ ಕಸ ವಾಸ್ತವದಲ್ಲಿ ಆಂಟಿ ಆಕ್ಸಿಡೆಂಟು, ಬ್ಯಾಕ್ಟೀರಿಯಾ ನಿರೋಧಕ, ಕ್ಯಾನ್ಸರ್ ನಿರೋಧಕ ಹಾಗೂ ಇತರ ಔಷಧೀಯ ಗುಣವುಳ್ಳ ಅದ್ಭುತ ವಸ್ತುವಾಗಿದೆ.
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…