ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಬೈರಿಪುರಂ ಗ್ರಾಮದಲ್ಲಿ ಈ ಗ್ರಾಮದಲ್ಲಿನ ಜನರು ಹಾಗು ಇಲ್ಲಿನ ವಾತಾವರಣದ ಬಗ್ಗೆ ನೀವು ಕೇಳಿದರೆ ಆಶ್ಚರ್ಯ ಪಡೋದು ಗ್ಯಾರೆಂಟಿ..
ಹೇಳಿ ಕೇಳಿ ಅಂದ್ರ ಹಲವು ಅಪರಾಧ ಪ್ರಕರಣಕ್ಕೆ ಸುದ್ದಿ ಯಾಗುವಂತ ರಾಜ್ಯ ಆದರೆ ಅಂತ ರಾಜ್ಯದಲ್ಲಿ ಇಂತದೊಂದು ಗ್ರಾಮ ಇರೋದು ನಿಜಕ್ಕೂ ಆಶ್ಚರ್ಯವೇ ಆಗಿದೆ.ಬೈರಿಪುರಂ ಗ್ರಾಮದಲ್ಲಿ ಸ್ವಾತಂತ್ರ್ಯ ಸಿಕ್ಕಿದ ನಂತರ ಒಂದೇ ಒಂದು ಅಪರಾಧ ನಡೆದಿಲ್ಲವಂತೆ 15 ವರ್ಷಗಳ ಹಿಂದೆ ಕಾನೂನು ವ್ಯಾಜ್ಯದ ಕೇಸು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವುದು ಬಿಟ್ಟರೆ ಬೇರೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ.
ಈ ಗ್ರಾಮದಲ್ಲಿ ಚಿಕ್ಕ ಪುಟ್ಟ ಗಲಾಟೆಗಳು ಸಮಸ್ಯೆಗಳು ಎದುರಾದರೆ ಆ ಊರಿನ ಗ್ರಾಮಸ್ಥರೇ ಕೂಡಿ ಪರಿಹಾರವನ್ನು ಕಂಡು ಕೊಳ್ಳುತ್ತಾರೆ. ಹಾಗು ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ಆ ಗ್ರಾಮದ ಜನರು ನೋಡಿಕೊಳ್ಳುತ್ತಾರೆ. ಈ ಗ್ರಾಮವನ್ನು ಅಪರಾಧ ಮುಕ್ತ ಗ್ರಾಮವನ್ನಾಗಿ ಇಡುವುದು ಇಲ್ಲಿಯ ಜನರ ಸಂಪ್ರದಾಯವಾಗಿದೆ ಅಂತೇ.
ಗ್ರಾಮಸ್ಥರು ತಮ್ಮಷ್ಟಕ್ಕೆ ವಿವಾದಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಾರೆ. ತಮ್ಮ ಗ್ರಾಮದ ಮುಖ್ಯಸ್ಥರು ಕೊಡುವ ತೀರ್ಮಾನವನ್ನು ಗೌರವಿಸುತ್ತಾರೆ. ಸ್ವಾತಂತ್ರ್ಯ ಬಂದ ನಂತರ ಒಂದೇ ಒಂದು ಕೇಸು ದಾಖಲಾಗಿದೆಯಷ್ಟೆ ಎನ್ನುತ್ತಾರೆ ಕಾವಿಟಿ ಸಬ್ ಇನ್ಸ್ ಪೆಕ್ಟರ್ ಕೆ.ವಾಸು ನಾರಾಯಣ.
ಕೃಷಿ ಭೂಮಿಗೆ ಸಂಬಂಧಿಸಿದಂತೆ ಎರಡು ಗುಂಪಿನ ಮಧ್ಯೆ ವಿವಾದ ಶುರು ಆಗಿತ್ತು ಆಗಾಗಿ ಆರೋಪಿಗಳು ಪಕ್ಕದ ಗ್ರಾಮದವರಾಗಿದ್ದರಿಂದ ಹಾಗು ವಿವಾದ ಕಂದಾಯ ಜಮೀನಿಗೆ ಸಂಬಂಧಪಟ್ಟದ್ದಾಗಿದ್ದರಿಂದ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಈ ಗ್ರಾಮ ಸಮಿತಿಯಿದ್ದು ಅಲ್ಲಿ ವಿವಾದಗಳ ವಿಚಾರಣೆಯಾಗಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ಇತ್ತೀಚೆಗೆ ವಿಚ್ಛೇದನಕ್ಕೆ ಹೊರಟಿದ್ದ ಐವರು ದಂಪತಿಗಳನ್ನು ಸಮಾಲೋಚನೆ ನಡೆಸಿದ ನಂತರ ವಿಚ್ಛೇದನದ ಯೋಚನೆ ಬಿಟ್ಟು ಇಂದು ಉತ್ತಮ ಜೀವನ ನಡೆಸುತ್ತಿದ್ದಾರೆ. ಅದೇನೇ ಇರಲಿ ಇಂತಹ ಒಂದು ಗ್ರಾಮ ಇರುವುದು ನಿಜಕ್ಕೂ ಅದ್ಭುತವೇ ಅನ್ನಬಹುದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ
ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ಟಿಸಿ) ವೋಲ್ವೊ ಬಸ್ಗಳು ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ. ಕ್ರಮಿಸಿ 2 ಮಿಲಿಯನ್ ಕ್ಲಬ್ಗೆ ಸೇರ್ಪಡೆಯಾಗಿ ಜಾಗತಿಕ ಮನ್ನಣೆ ಗಳಿಸಿವೆ. ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಓಡುತ್ತಿರುವ ವೋಲ್ವೊ ಬಸ್ಗಳು ಹೆಚ್ಚಿನ ಮೈಲೇಜ್ ನೀಡುವ ಜತೆಗೆ, ರಿಪೇರಿಯಿಲ್ಲದೆ 20 ಲಕ್ಷ ಕಿ.ಮೀ ಸಂಚರಿಸಿವೆ. ಈ ಹಿನ್ನೆಲೆಯಲ್ಲಿ ಬ್ರೆಜಿಲ್ನಲ್ಲಿ ನಡೆದ ಅಂತಾರಾಷ್ಟ್ರೀಯ ಪಬ್ಲಿಕ್ ಸಾರಿಗೆ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ವೋಲ್ವೊ ಬಸ್…
ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…
ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…
ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ‘ದೇವರು ಒಂದೇ, ನಾಮ ಹಲವು’ ಅಂದರೆ ದೇವರು ಯಾವ ರೂಪದಲ್ಲಿರಲಿ, ಯಾವ ಧರ್ಮದ ದೇವರಾಗಿರಲಿ ದೇವರು ಒಂದೇ. ಇಲ್ಲಿ ನೋಡಿ ಮುಸ್ಲಿಂ ಸಹೋದರನ್ನು ಸುಪ್ರಭಾತದ ಶ್ಲೋಕವನ್ನು ಹೇಳುವುದರ ಜೊತೆಗೆ ಅದರ ಅರ್ಥವನ್ನು ಎಷ್ಟು ಚೆನ್ನಾಗಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ..!