ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಬೈರಿಪುರಂ ಗ್ರಾಮದಲ್ಲಿ ಈ ಗ್ರಾಮದಲ್ಲಿನ ಜನರು ಹಾಗು ಇಲ್ಲಿನ ವಾತಾವರಣದ ಬಗ್ಗೆ ನೀವು ಕೇಳಿದರೆ ಆಶ್ಚರ್ಯ ಪಡೋದು ಗ್ಯಾರೆಂಟಿ..
ಹೇಳಿ ಕೇಳಿ ಅಂದ್ರ ಹಲವು ಅಪರಾಧ ಪ್ರಕರಣಕ್ಕೆ ಸುದ್ದಿ ಯಾಗುವಂತ ರಾಜ್ಯ ಆದರೆ ಅಂತ ರಾಜ್ಯದಲ್ಲಿ ಇಂತದೊಂದು ಗ್ರಾಮ ಇರೋದು ನಿಜಕ್ಕೂ ಆಶ್ಚರ್ಯವೇ ಆಗಿದೆ.ಬೈರಿಪುರಂ ಗ್ರಾಮದಲ್ಲಿ ಸ್ವಾತಂತ್ರ್ಯ ಸಿಕ್ಕಿದ ನಂತರ ಒಂದೇ ಒಂದು ಅಪರಾಧ ನಡೆದಿಲ್ಲವಂತೆ 15 ವರ್ಷಗಳ ಹಿಂದೆ ಕಾನೂನು ವ್ಯಾಜ್ಯದ ಕೇಸು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವುದು ಬಿಟ್ಟರೆ ಬೇರೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ.
ಈ ಗ್ರಾಮದಲ್ಲಿ ಚಿಕ್ಕ ಪುಟ್ಟ ಗಲಾಟೆಗಳು ಸಮಸ್ಯೆಗಳು ಎದುರಾದರೆ ಆ ಊರಿನ ಗ್ರಾಮಸ್ಥರೇ ಕೂಡಿ ಪರಿಹಾರವನ್ನು ಕಂಡು ಕೊಳ್ಳುತ್ತಾರೆ. ಹಾಗು ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ಆ ಗ್ರಾಮದ ಜನರು ನೋಡಿಕೊಳ್ಳುತ್ತಾರೆ. ಈ ಗ್ರಾಮವನ್ನು ಅಪರಾಧ ಮುಕ್ತ ಗ್ರಾಮವನ್ನಾಗಿ ಇಡುವುದು ಇಲ್ಲಿಯ ಜನರ ಸಂಪ್ರದಾಯವಾಗಿದೆ ಅಂತೇ.
ಗ್ರಾಮಸ್ಥರು ತಮ್ಮಷ್ಟಕ್ಕೆ ವಿವಾದಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಾರೆ. ತಮ್ಮ ಗ್ರಾಮದ ಮುಖ್ಯಸ್ಥರು ಕೊಡುವ ತೀರ್ಮಾನವನ್ನು ಗೌರವಿಸುತ್ತಾರೆ. ಸ್ವಾತಂತ್ರ್ಯ ಬಂದ ನಂತರ ಒಂದೇ ಒಂದು ಕೇಸು ದಾಖಲಾಗಿದೆಯಷ್ಟೆ ಎನ್ನುತ್ತಾರೆ ಕಾವಿಟಿ ಸಬ್ ಇನ್ಸ್ ಪೆಕ್ಟರ್ ಕೆ.ವಾಸು ನಾರಾಯಣ.
ಕೃಷಿ ಭೂಮಿಗೆ ಸಂಬಂಧಿಸಿದಂತೆ ಎರಡು ಗುಂಪಿನ ಮಧ್ಯೆ ವಿವಾದ ಶುರು ಆಗಿತ್ತು ಆಗಾಗಿ ಆರೋಪಿಗಳು ಪಕ್ಕದ ಗ್ರಾಮದವರಾಗಿದ್ದರಿಂದ ಹಾಗು ವಿವಾದ ಕಂದಾಯ ಜಮೀನಿಗೆ ಸಂಬಂಧಪಟ್ಟದ್ದಾಗಿದ್ದರಿಂದ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಈ ಗ್ರಾಮ ಸಮಿತಿಯಿದ್ದು ಅಲ್ಲಿ ವಿವಾದಗಳ ವಿಚಾರಣೆಯಾಗಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ಇತ್ತೀಚೆಗೆ ವಿಚ್ಛೇದನಕ್ಕೆ ಹೊರಟಿದ್ದ ಐವರು ದಂಪತಿಗಳನ್ನು ಸಮಾಲೋಚನೆ ನಡೆಸಿದ ನಂತರ ವಿಚ್ಛೇದನದ ಯೋಚನೆ ಬಿಟ್ಟು ಇಂದು ಉತ್ತಮ ಜೀವನ ನಡೆಸುತ್ತಿದ್ದಾರೆ. ಅದೇನೇ ಇರಲಿ ಇಂತಹ ಒಂದು ಗ್ರಾಮ ಇರುವುದು ನಿಜಕ್ಕೂ ಅದ್ಭುತವೇ ಅನ್ನಬಹುದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಒಮ್ಮೆ ಸಿಗರೆಟ್ ಸೇದೋ ರುಚಿ ಕಂಡವರು ಇದನ್ನು ಬಿಡುವುದು ಕಷ್ಟ. ಒಂದು ವೇಳೆ ಇಂತಹ ಯಾವುದೋ ಕಾರಣಕ್ಕೆ ನೀವೂ ಧೂಮಪಾನಿಯಾಗಿದ್ದು ಇಂದು ಇದರಿಂದ ಹೊರಬರಲು ಸಾಧ್ಯವಾಗದೇ ಇದ್ದರೆ ಈ ಕೆಳಗಿನ
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…
ಬೇಕಾಗುವ ಸಾಮಗ್ರಿಗಳು: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎರಡು ಬಟ್ಟಲು ಎಲೆಕೋಸು,ಶುಂಠಿ, ಬೆಳ್ಳುಳ್ಳಿ ಪೇಸ್ಟ್, ಹೆಚ್ಚಿದ ಮೀಡಿಯಂ ಸೈಜು ಈರುಳ್ಳಿ, ಕಾನ್೯ ಫ್ಲೋರ್ ಎರಡು ಟೀ ಸ್ಪೂನ್, ಮೈದಾಹಿಟ್ಟು ಎರಡು ಟೀ ಸ್ಪೂನ್, ಅಜಿನ ಮೋಟು ಕಾಲು ಚಮಚ, ಅಚ್ಚ ಕಾರದ ಪುಡಿ 1 ಟೀ ಸ್ಪೂನ್, ಗರಂ ಮಸಾಲ ಅರ್ದ ಟೀ ಸ್ಪೂನ್ ರುಚಿಗೆ ತಕ್ಕಷ್ಟು ಉಪ್ಪು. ಮಾಡುವ ವಿಧಾನ: ಚಿಕ್ಕದಾಗಿ ಹೆಚ್ಚಿಟ್ಟುಕೊಂಡ ಎಲೆಕೋಸನ್ನು ಒಂದು ಬೌಲ್ಗೆ ಹಾಕಿಟ್ಟುಕೊಳ್ಳಿ, ಅದಕ್ಕೆ ಎರಡು ಟೀ ಸ್ಪೂನ್ ಕಾನ್೯ ಫ್ಲೋರ್, ಎರಡು…