ಸುದ್ದಿ

ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿವರೆಗೂ ಈ ಗ್ರಾಮದಲ್ಲಿ ಒಂದೇ ಒಂದು ಅಪರಾಧ ಪ್ರಕರಣ ನಡೆದಿಲ್ಲ..!ಯಾವುದೇ ಕೇಸ್ ದಾಖಲಾಗಿಲ್ಲ!ನಮ್ಮ ಪಕ್ಕದಲ್ಲೇ ಇದೇ ಆ ಊರು.ತಿಳಿಯಲು ಈ ಲೇಖನ ಓದಿ…

749

ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಬೈರಿಪುರಂ ಗ್ರಾಮದಲ್ಲಿ ಈ ಗ್ರಾಮದಲ್ಲಿನ ಜನರು ಹಾಗು ಇಲ್ಲಿನ ವಾತಾವರಣದ ಬಗ್ಗೆ ನೀವು ಕೇಳಿದರೆ ಆಶ್ಚರ್ಯ ಪಡೋದು ಗ್ಯಾರೆಂಟಿ..


ಹೇಳಿ ಕೇಳಿ ಅಂದ್ರ ಹಲವು ಅಪರಾಧ ಪ್ರಕರಣಕ್ಕೆ ಸುದ್ದಿ ಯಾಗುವಂತ ರಾಜ್ಯ ಆದರೆ ಅಂತ ರಾಜ್ಯದಲ್ಲಿ ಇಂತದೊಂದು ಗ್ರಾಮ ಇರೋದು ನಿಜಕ್ಕೂ ಆಶ್ಚರ್ಯವೇ ಆಗಿದೆ.ಬೈರಿಪುರಂ ಗ್ರಾಮದಲ್ಲಿ ಸ್ವಾತಂತ್ರ್ಯ ಸಿಕ್ಕಿದ ನಂತರ ಒಂದೇ ಒಂದು ಅಪರಾಧ ನಡೆದಿಲ್ಲವಂತೆ 15 ವರ್ಷಗಳ ಹಿಂದೆ ಕಾನೂನು ವ್ಯಾಜ್ಯದ ಕೇಸು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವುದು ಬಿಟ್ಟರೆ ಬೇರೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ.

ಈ ಗ್ರಾಮದಲ್ಲಿ ಚಿಕ್ಕ ಪುಟ್ಟ ಗಲಾಟೆಗಳು ಸಮಸ್ಯೆಗಳು ಎದುರಾದರೆ ಆ ಊರಿನ ಗ್ರಾಮಸ್ಥರೇ ಕೂಡಿ ಪರಿಹಾರವನ್ನು ಕಂಡು ಕೊಳ್ಳುತ್ತಾರೆ. ಹಾಗು ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ಆ ಗ್ರಾಮದ ಜನರು ನೋಡಿಕೊಳ್ಳುತ್ತಾರೆ. ಈ ಗ್ರಾಮವನ್ನು ಅಪರಾಧ ಮುಕ್ತ ಗ್ರಾಮವನ್ನಾಗಿ ಇಡುವುದು ಇಲ್ಲಿಯ ಜನರ ಸಂಪ್ರದಾಯವಾಗಿದೆ ಅಂತೇ.

ಪೊಲೀಸ್ ಇಲಾಖೆ ಇದರ ಬಗ್ಗೆ ಹೇಳುವುದು ಏನು..?

ಗ್ರಾಮಸ್ಥರು ತಮ್ಮಷ್ಟಕ್ಕೆ ವಿವಾದಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಾರೆ. ತಮ್ಮ ಗ್ರಾಮದ ಮುಖ್ಯಸ್ಥರು ಕೊಡುವ ತೀರ್ಮಾನವನ್ನು ಗೌರವಿಸುತ್ತಾರೆ. ಸ್ವಾತಂತ್ರ್ಯ ಬಂದ ನಂತರ ಒಂದೇ ಒಂದು ಕೇಸು ದಾಖಲಾಗಿದೆಯಷ್ಟೆ ಎನ್ನುತ್ತಾರೆ ಕಾವಿಟಿ ಸಬ್ ಇನ್ಸ್ ಪೆಕ್ಟರ್ ಕೆ.ವಾಸು ನಾರಾಯಣ.

ಸ್ವಾತಂತ್ರ್ಯ ಬಂದ ನಂತರ ಒಂದೇ ಒಂದು ಕೇಸು ದಾಖಲಾಗಲು ಕಾರಣ ಇದೆ…

ಕೃಷಿ ಭೂಮಿಗೆ ಸಂಬಂಧಿಸಿದಂತೆ ಎರಡು ಗುಂಪಿನ ಮಧ್ಯೆ ವಿವಾದ ಶುರು ಆಗಿತ್ತು ಆಗಾಗಿ ಆರೋಪಿಗಳು ಪಕ್ಕದ ಗ್ರಾಮದವರಾಗಿದ್ದರಿಂದ ಹಾಗು ವಿವಾದ ಕಂದಾಯ ಜಮೀನಿಗೆ ಸಂಬಂಧಪಟ್ಟದ್ದಾಗಿದ್ದರಿಂದ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ಈ ಗ್ರಾಮ ಸಮಿತಿಯಿದ್ದು ಅಲ್ಲಿ ವಿವಾದಗಳ ವಿಚಾರಣೆಯಾಗಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ಇತ್ತೀಚೆಗೆ ವಿಚ್ಛೇದನಕ್ಕೆ ಹೊರಟಿದ್ದ ಐವರು ದಂಪತಿಗಳನ್ನು ಸಮಾಲೋಚನೆ ನಡೆಸಿದ ನಂತರ ವಿಚ್ಛೇದನದ ಯೋಚನೆ ಬಿಟ್ಟು ಇಂದು ಉತ್ತಮ ಜೀವನ ನಡೆಸುತ್ತಿದ್ದಾರೆ. ಅದೇನೇ ಇರಲಿ ಇಂತಹ ಒಂದು ಗ್ರಾಮ ಇರುವುದು ನಿಜಕ್ಕೂ ಅದ್ಭುತವೇ ಅನ್ನಬಹುದು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಉಗುರು ಕಚ್ಚುವ ಅಭ್ಯಾಸ ನಿಮಗೆ ಇದೆಯಾ, ಹಾಗಾದ್ರೆ ಈ ಅಪಾಯಗಳು ಹಾಗೋದು ಗ್ಯಾರಂಟಿ.!

    ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…

  • ಸಿನಿಮಾ

    ದರ್ಶನ್ ಈಗ ಲಂಡನ್ಗೆ ಪಯಣ…!ಸಿಗಲಿದೇ ವಿದೇಶದಿಂದ ಗೌರವ …!ತಿಳಿಯಲು ಇದನ್ನು ಓದಿ..

    ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಬ್ರಿಟಿಷ್ ಪಾರ್ಲಿಮೆಂಟ್‌ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್‌ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…

  • ದೇಶ-ವಿದೇಶ

    ಈ ಮಹಿಳೆ ಪ್ರಧಾನಿ ಮೋದಿಯನ್ನೇ ಮದುವೆಯಾಗ್ಬೇಕಂತೆ..!ಎಷ್ಟು ತಿಂಗಳಿಂದ ಧರಣಿ ಕುಳಿತ್ತಿದ್ದಾರೆ ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.

  • ಜ್ಯೋತಿಷ್ಯ

    ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…

  • ಸುದ್ದಿ

    ಇನ್ಮುಂದೆ ಸ್ಥಿರಾಸ್ತಿಗೂ ಬರಲಿದೆ ಆಧಾರ್‌ ರೀತಿ ವಿಶಿಷ್ಟವಾದ ಗುರುತಿನ ಸಂಖ್ಯೆ, ಇನ್ನಷ್ಟು ಮಾಹಿತಿಗಾಗಿ ಇದನ್ನೊಮ್ಮೆ ಓದಿ

    ಭೂ ವ್ಯವಹಾರ ಪ್ರಕ್ರಿಯೆಯನ್ನು ಸರಳ ಹಾಗೂ ಪಾರದರ್ಶಕಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದ್ದು, ಅದಕ್ಕಾಗಿ ಜಮೀನಿನ ಎಲ್ಲಾ ಮಾಹಿತಿಯನ್ನೊಳಗೊಂಡ ಆಧಾರ್‌ ರೀತಿಯ ವಿಶಿಷ್ಟಗುರುತಿನ ಸಂಖ್ಯೆಯನ್ನು ಕೇಂದ್ರ ಸರ್ಕಾರ ಪರಿಚಯಿಸಲಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಿರಾಸ್ತಿಗೂ ಬರಲಿದೆ ಆಧಾರ್ ರೀತಿ ವಿಶಿಷ್ಟಗುರುತಿನ ಸಂಖ್ಯೆ| ವಿಶಿಷ್ಟಗುರುತಿನ ಸಂಖ್ಯೆಯಲ್ಲಿ ಜಾಗದ ಎಲ್ಲಾ ಮಾಹಿತಿ| ಭೂ ವ್ಯವಹಾರ ಸುಲಭ ಹಾಗೂ ಪಾರದರ್ಶಕಕ್ಕೆ ನೆರವು| ಬೆರಳ ತುದಿಯಲ್ಲಿ ಭೂ ದಾಖಲೆ, ಬೇನಾಮಿ ಆಸ್ತಿಗೆ ಬ್ರೇಕ್| ರೈತರಿಗೆ ಸುಲಭ ಸಾಲ ಸೌಲಭ್ಯ, ಭೂ ತಕರಾರುಗಳ ಶೀಘ್ರ…