ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಬೈರಿಪುರಂ ಗ್ರಾಮದಲ್ಲಿ ಈ ಗ್ರಾಮದಲ್ಲಿನ ಜನರು ಹಾಗು ಇಲ್ಲಿನ ವಾತಾವರಣದ ಬಗ್ಗೆ ನೀವು ಕೇಳಿದರೆ ಆಶ್ಚರ್ಯ ಪಡೋದು ಗ್ಯಾರೆಂಟಿ..

ಹೇಳಿ ಕೇಳಿ ಅಂದ್ರ ಹಲವು ಅಪರಾಧ ಪ್ರಕರಣಕ್ಕೆ ಸುದ್ದಿ ಯಾಗುವಂತ ರಾಜ್ಯ ಆದರೆ ಅಂತ ರಾಜ್ಯದಲ್ಲಿ ಇಂತದೊಂದು ಗ್ರಾಮ ಇರೋದು ನಿಜಕ್ಕೂ ಆಶ್ಚರ್ಯವೇ ಆಗಿದೆ.ಬೈರಿಪುರಂ ಗ್ರಾಮದಲ್ಲಿ ಸ್ವಾತಂತ್ರ್ಯ ಸಿಕ್ಕಿದ ನಂತರ ಒಂದೇ ಒಂದು ಅಪರಾಧ ನಡೆದಿಲ್ಲವಂತೆ 15 ವರ್ಷಗಳ ಹಿಂದೆ ಕಾನೂನು ವ್ಯಾಜ್ಯದ ಕೇಸು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವುದು ಬಿಟ್ಟರೆ ಬೇರೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ.

ಈ ಗ್ರಾಮದಲ್ಲಿ ಚಿಕ್ಕ ಪುಟ್ಟ ಗಲಾಟೆಗಳು ಸಮಸ್ಯೆಗಳು ಎದುರಾದರೆ ಆ ಊರಿನ ಗ್ರಾಮಸ್ಥರೇ ಕೂಡಿ ಪರಿಹಾರವನ್ನು ಕಂಡು ಕೊಳ್ಳುತ್ತಾರೆ. ಹಾಗು ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ಆ ಗ್ರಾಮದ ಜನರು ನೋಡಿಕೊಳ್ಳುತ್ತಾರೆ. ಈ ಗ್ರಾಮವನ್ನು ಅಪರಾಧ ಮುಕ್ತ ಗ್ರಾಮವನ್ನಾಗಿ ಇಡುವುದು ಇಲ್ಲಿಯ ಜನರ ಸಂಪ್ರದಾಯವಾಗಿದೆ ಅಂತೇ.

ಗ್ರಾಮಸ್ಥರು ತಮ್ಮಷ್ಟಕ್ಕೆ ವಿವಾದಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಾರೆ. ತಮ್ಮ ಗ್ರಾಮದ ಮುಖ್ಯಸ್ಥರು ಕೊಡುವ ತೀರ್ಮಾನವನ್ನು ಗೌರವಿಸುತ್ತಾರೆ. ಸ್ವಾತಂತ್ರ್ಯ ಬಂದ ನಂತರ ಒಂದೇ ಒಂದು ಕೇಸು ದಾಖಲಾಗಿದೆಯಷ್ಟೆ ಎನ್ನುತ್ತಾರೆ ಕಾವಿಟಿ ಸಬ್ ಇನ್ಸ್ ಪೆಕ್ಟರ್ ಕೆ.ವಾಸು ನಾರಾಯಣ.

ಕೃಷಿ ಭೂಮಿಗೆ ಸಂಬಂಧಿಸಿದಂತೆ ಎರಡು ಗುಂಪಿನ ಮಧ್ಯೆ ವಿವಾದ ಶುರು ಆಗಿತ್ತು ಆಗಾಗಿ ಆರೋಪಿಗಳು ಪಕ್ಕದ ಗ್ರಾಮದವರಾಗಿದ್ದರಿಂದ ಹಾಗು ವಿವಾದ ಕಂದಾಯ ಜಮೀನಿಗೆ ಸಂಬಂಧಪಟ್ಟದ್ದಾಗಿದ್ದರಿಂದ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಈ ಗ್ರಾಮ ಸಮಿತಿಯಿದ್ದು ಅಲ್ಲಿ ವಿವಾದಗಳ ವಿಚಾರಣೆಯಾಗಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ಇತ್ತೀಚೆಗೆ ವಿಚ್ಛೇದನಕ್ಕೆ ಹೊರಟಿದ್ದ ಐವರು ದಂಪತಿಗಳನ್ನು ಸಮಾಲೋಚನೆ ನಡೆಸಿದ ನಂತರ ವಿಚ್ಛೇದನದ ಯೋಚನೆ ಬಿಟ್ಟು ಇಂದು ಉತ್ತಮ ಜೀವನ ನಡೆಸುತ್ತಿದ್ದಾರೆ. ಅದೇನೇ ಇರಲಿ ಇಂತಹ ಒಂದು ಗ್ರಾಮ ಇರುವುದು ನಿಜಕ್ಕೂ ಅದ್ಭುತವೇ ಅನ್ನಬಹುದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.
ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1 ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…
ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ. ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.