News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿವರೆಗೂ ಈ ಗ್ರಾಮದಲ್ಲಿ ಒಂದೇ ಒಂದು ಅಪರಾಧ ಪ್ರಕರಣ ನಡೆದಿಲ್ಲ..!ಯಾವುದೇ ಕೇಸ್ ದಾಖಲಾಗಿಲ್ಲ!ನಮ್ಮ ಪಕ್ಕದಲ್ಲೇ ಇದೇ ಆ ಊರು.ತಿಳಿಯಲು ಈ ಲೇಖನ ಓದಿ…

765

ಈ ಗ್ರಾಮದಲ್ಲಿ ಇದುವರೆಗೂ ಒಂದು ಅಪರಾಧ ಕೃತ್ಯಗಳು ನಡೆದಿಲ್ಲ. ಇದು ಎಲ್ಲೋ ಹೊರ ದೇಶದಲ್ಲಿ ಅಲ್ಲ ನಮ್ಮ ಭಾರತದ ಹಾಗು ಕರ್ನಾಟಕದ ಪಕ್ಕದ ರಾಜ್ಯ ಆದಂತ ಆಂಧ್ರ ಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಬೈರಿಪುರಂ ಗ್ರಾಮದಲ್ಲಿ ಈ ಗ್ರಾಮದಲ್ಲಿನ ಜನರು ಹಾಗು ಇಲ್ಲಿನ ವಾತಾವರಣದ ಬಗ್ಗೆ ನೀವು ಕೇಳಿದರೆ ಆಶ್ಚರ್ಯ ಪಡೋದು ಗ್ಯಾರೆಂಟಿ..


ಹೇಳಿ ಕೇಳಿ ಅಂದ್ರ ಹಲವು ಅಪರಾಧ ಪ್ರಕರಣಕ್ಕೆ ಸುದ್ದಿ ಯಾಗುವಂತ ರಾಜ್ಯ ಆದರೆ ಅಂತ ರಾಜ್ಯದಲ್ಲಿ ಇಂತದೊಂದು ಗ್ರಾಮ ಇರೋದು ನಿಜಕ್ಕೂ ಆಶ್ಚರ್ಯವೇ ಆಗಿದೆ.ಬೈರಿಪುರಂ ಗ್ರಾಮದಲ್ಲಿ ಸ್ವಾತಂತ್ರ್ಯ ಸಿಕ್ಕಿದ ನಂತರ ಒಂದೇ ಒಂದು ಅಪರಾಧ ನಡೆದಿಲ್ಲವಂತೆ 15 ವರ್ಷಗಳ ಹಿಂದೆ ಕಾನೂನು ವ್ಯಾಜ್ಯದ ಕೇಸು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವುದು ಬಿಟ್ಟರೆ ಬೇರೆ ಯಾವುದೇ ಪ್ರಕರಣಗಳು ದಾಖಲಾಗಿಲ್ಲ.

ಈ ಗ್ರಾಮದಲ್ಲಿ ಚಿಕ್ಕ ಪುಟ್ಟ ಗಲಾಟೆಗಳು ಸಮಸ್ಯೆಗಳು ಎದುರಾದರೆ ಆ ಊರಿನ ಗ್ರಾಮಸ್ಥರೇ ಕೂಡಿ ಪರಿಹಾರವನ್ನು ಕಂಡು ಕೊಳ್ಳುತ್ತಾರೆ. ಹಾಗು ಯಾವುದೇ ಅಪರಾಧ ಕೃತ್ಯಗಳು ನಡೆಯದಂತೆ ಆ ಗ್ರಾಮದ ಜನರು ನೋಡಿಕೊಳ್ಳುತ್ತಾರೆ. ಈ ಗ್ರಾಮವನ್ನು ಅಪರಾಧ ಮುಕ್ತ ಗ್ರಾಮವನ್ನಾಗಿ ಇಡುವುದು ಇಲ್ಲಿಯ ಜನರ ಸಂಪ್ರದಾಯವಾಗಿದೆ ಅಂತೇ.

ಪೊಲೀಸ್ ಇಲಾಖೆ ಇದರ ಬಗ್ಗೆ ಹೇಳುವುದು ಏನು..?

ಗ್ರಾಮಸ್ಥರು ತಮ್ಮಷ್ಟಕ್ಕೆ ವಿವಾದಗಳನ್ನು ಬಗೆಹರಿಸಲು ಪ್ರಯತ್ನಿಸುತ್ತಾರೆ. ತಮ್ಮ ಗ್ರಾಮದ ಮುಖ್ಯಸ್ಥರು ಕೊಡುವ ತೀರ್ಮಾನವನ್ನು ಗೌರವಿಸುತ್ತಾರೆ. ಸ್ವಾತಂತ್ರ್ಯ ಬಂದ ನಂತರ ಒಂದೇ ಒಂದು ಕೇಸು ದಾಖಲಾಗಿದೆಯಷ್ಟೆ ಎನ್ನುತ್ತಾರೆ ಕಾವಿಟಿ ಸಬ್ ಇನ್ಸ್ ಪೆಕ್ಟರ್ ಕೆ.ವಾಸು ನಾರಾಯಣ.

ಸ್ವಾತಂತ್ರ್ಯ ಬಂದ ನಂತರ ಒಂದೇ ಒಂದು ಕೇಸು ದಾಖಲಾಗಲು ಕಾರಣ ಇದೆ…

ಕೃಷಿ ಭೂಮಿಗೆ ಸಂಬಂಧಿಸಿದಂತೆ ಎರಡು ಗುಂಪಿನ ಮಧ್ಯೆ ವಿವಾದ ಶುರು ಆಗಿತ್ತು ಆಗಾಗಿ ಆರೋಪಿಗಳು ಪಕ್ಕದ ಗ್ರಾಮದವರಾಗಿದ್ದರಿಂದ ಹಾಗು ವಿವಾದ ಕಂದಾಯ ಜಮೀನಿಗೆ ಸಂಬಂಧಪಟ್ಟದ್ದಾಗಿದ್ದರಿಂದ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ಈ ಗ್ರಾಮ ಸಮಿತಿಯಿದ್ದು ಅಲ್ಲಿ ವಿವಾದಗಳ ವಿಚಾರಣೆಯಾಗಿ ಪರಿಹಾರ ಕಂಡುಕೊಳ್ಳಲಾಗುತ್ತದೆ. ಇತ್ತೀಚೆಗೆ ವಿಚ್ಛೇದನಕ್ಕೆ ಹೊರಟಿದ್ದ ಐವರು ದಂಪತಿಗಳನ್ನು ಸಮಾಲೋಚನೆ ನಡೆಸಿದ ನಂತರ ವಿಚ್ಛೇದನದ ಯೋಚನೆ ಬಿಟ್ಟು ಇಂದು ಉತ್ತಮ ಜೀವನ ನಡೆಸುತ್ತಿದ್ದಾರೆ. ಅದೇನೇ ಇರಲಿ ಇಂತಹ ಒಂದು ಗ್ರಾಮ ಇರುವುದು ನಿಜಕ್ಕೂ ಅದ್ಭುತವೇ ಅನ್ನಬಹುದು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಶೇಷ ಲೇಖನ

    ಈ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಪುಸ್ತಕದ ಬದಲು ಏನಿತ್ತು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.

  • ಸುದ್ದಿ

    ಕಿರುತೆರೆಯ ನಂಬರ್ 1 ಧಾರಾವಾಹಿ ಜೊತೆ ಜೊತೆಯಲಿ ಯಾವ ಸೀರಿಯಲ್ ರಿಮೇಕ್ ಗೊತ್ತಾ.?ತಿಳಿದರೆ ಅಚ್ಚರಿ ಪಡೋದಂತು ಗ್ಯಾರಂಟಿ..!

    ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1  ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…

  • ಸುದ್ದಿ

    ‘2020ರ ಮಾರ್ಚ್ ಒಳಗೆ ಏರ್ ಇಂಡಿಯಾ ಹಾಗು ಭಾರತ್ ಪೆಟ್ರೋಲಿಯಂ ಕಾರ್ಪೋರೇಶನ್ ಮಾರಾಟಕ್ಕೆಂದು ಕೇಂದ್ರ ಸರಕಾರದ ನಿರ್ಧಾರ..!

    ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….

  • ಜ್ಯೋತಿಷ್ಯ

    ಲಕ್ಷ್ಮೀದೇವಿಯನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

      ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…

  • ಆಧ್ಯಾತ್ಮ

    ಕುಳ್ಳಿ ಹುಡುಗಿ ಹೆಂಡತಿಯಾಗಿ ಸಿಕ್ಕರೆ ಎಷ್ಟು ಅದೃಷ್ಟ ಗೊತ್ತಾ? ನೋಡಿ!

    ಹುಡುಗಿ ತುಂಬಾ ಕುಳ್ಳಿ ಅನ್ನುವ ಮಾತುಗಳನ್ನ ನಾವು ಪ್ರತಿದಿನ ಕೇಳುತ್ತಲೇ ಇರುತ್ತೇವೆ, ಹುಡುಗಿ ಕುಳ್ಳಗಿರುವುದು ಅವರ ವೀಕ್ನೆಸ್ಸ್ ಅಲ್ಲ ಅವರ ಪ್ಲಸ್ ಪಾಯಿಂಟ್ ಅನ್ನುವುದು ಇನ್ನು ಕೆಲವರಿಗೆ ತಿಳಿದಿಲ್ಲ. ಇನ್ನು ಹೆಚ್ಚಿನ ಹುಡುಗರು ಹುಡುಗಿ ಕುಳ್ಳಿ ಅನ್ನುವ ಕಾರಣಕ್ಕೆ ಅವರನ್ನ ಮದುವೆ ಮಾಡಿಕೊಳ್ಳಲು ನಿರಾಕರಣೆ ಮಾಡುತ್ತಾರೆ, ಆದರೆ ಅದೂ ದೊಡ್ಡ ತಪ್ಪು ಸ್ನೇಹಿತರೆ. ಇನ್ನು ಉದ್ದ ಇರುವ ಹುಡುಗಿಯರಿಗಿಂತ ಕುಳ್ಳಗಿರುವ ಹುಡುಗಿಯರ ತುಂಬಾ ವಾಸಿ ಅನ್ನುವುದು ಪರಿಣಿತರ ಅಭಿಪ್ರಾಯವಾಗಿದೆ.  ಇನ್ನು ಕುಳ್ಳಗಿರುವ ಹುಡುಗಿಯರ ವಯಸ್ಸನ್ನ ಅಂದಾಜು ಮಾಡುವುದು…

  • ಉಪಯುಕ್ತ ಮಾಹಿತಿ

    ಸದ್ಯದಲ್ಲೇ “ಗೋವು ” ಆನ್ಲೈನ್ ಮಾರುಕಟ್ಟೆ ..!ತಿಳಿಯಲು ಈ ಲೇಖನ ಓದಿ ..

    ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್‌ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.