ಗ್ಯಾಜೆಟ್

ಹಣದ ಬದಲು ಎಟಿಎಂನಲ್ಲಿ ಬಂತು ಪೇಪರ್…! ತಿಳಿಯಲು ಈ ಲೇಖನವನ್ನು ಓದಿ …

562

ಬಳ್ಳಾರಿ ಜಿಲ್ಲೆಯ ಎಸ್‍ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ.

ಇಲ್ಲಿನ ಟ್ಯಾಂಕ್‌ 1 ರಸ್ತೆಯಲ್ಲಿರುವ ಎಸ್‌ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್‌ ಬಂದ ಘಟನೆ ನಡೆದಿದೆ.

ರಮೇಶ್‌ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್‌ ಮಾದರಿಯ ಪೇಪರ್‌ವೊಂದು ಬಂದಿದೆ.

ಹಣವನ್ನು ಎಣಿಸಿ ನೋಡುವಾಗ ಪೇಪರ್‌ ಕಂಡಿದ್ದು  ಬ್ಯಾಂಕ್‌ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಒಂದೋ ಹಣದ ಕಟ್ಟಿನಲ್ಲಿ ಪೇಪರ್‌ ಇದ್ದ ಕಾರಣ ಹೀಗಾಗಿರಬಹುದು ಎಂದು ಹೇಳಲಾಗಿದೆ.

ಬ್ಯಾಂಕ್‌ ವತಿಯಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಗ್ರಾಹಕ ರಮೇಶ್‍ಗೆ 500 ರೂಪಾಯಿ ಹಣ ವಾಪಸ್ ಮಾಡುವ ಭರವಸೆ ನೀಡಿರೋ ಬ್ಯಾಂಕ್ ಸಿಬ್ಬಂದಿ, ಇನ್ನೆಂದೂ ಈ ರೀತಿ ತಪ್ಪಾಗದಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಭಾನುವಾರದಂದು ರಮೇಶ್ ಅವರು ಬಳ್ಳಾರಿಯ ಎಸ್‍ಬಿಐ ಎಟಿಎಂ ನಲ್ಲಿ ಹಣ ಡ್ರಾ ಮಾಡಿದಾಗ 500 ರೂ. ಬದಲಾಗಿ ಪೇಪರ್ ಬಂದಿತ್ತು.

ಗ್ರಾಹಕ ರಮೇಶ್ ಎಟಿಎಂನಲ್ಲಿ ಹಣ ಡ್ರಾ ಮಾಡಿದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡಿ ಹಣವನ್ನು ಮರಳಿ ನೀಡುವ ತೀರ್ಮಾನ ಕೈಗೊಂಡಿದ್ದಾರೆ. ಅಲ್ಲದೇ ಗ್ರಾಹಕ ರಮೇಶ್ ಮುಂದೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡು ಗ್ರಾಹಕನ ಕ್ಷಮೆ ಕೋರಿದ್ದಾರೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆಯನ್ನು ಬಗೆಹರಿಸಿ ಅಂತೀರಾ… ಆಕ್ರೋಶದಿಂದ ಸಿಎಂ !

    ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್‍ನ ನೂರಾರು ಜನ ಕಾರ್ಮಿಕರು ಸಿಎಂ ಬಸ್‍ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…

  • Animals

    ಯಾವುದೀ ಮುಧೋಳ ನಾಯಿ? ಏನೀದರ ಸ್ಪೆಷಾಲಿಟಿ? ಇಲ್ಲಿದೆ ನೋಡಿ ಮಾಹಿತಿ

    ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್‌ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್‌ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…

  • ಉಪಯುಕ್ತ ಮಾಹಿತಿ

    ನಿಮ್ಮ ಶೌಚಾಲಯವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಹೊಸ ಟ್ರಿಕ್ಸ್..!ತಿಳಿಯಲು ಈ ಲೇಖನ ಓದಿ …

    ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.

  • ಸಿನಿಮಾ

    ಹುಟ್ಟಿದ ಊರಿನಲ್ಲಿ 80ಎಕರೆ ತೋಟ ಖರಿದಿಸಿದ ರಾಕಿಂಗ್ ಸ್ಟಾರ್…ಕಾರಣ ಕೇಳಿದ್ರೆ ಸಲಾಂ ರಾಕಿ ಭಾಯ್ ಅಂತೀರಾ…

    ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…

  • ಆಧ್ಯಾತ್ಮ, ದೇವರು, ದೇವರು-ಧರ್ಮ

    ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಹಲವಾರು ರೋಗಗಳಿಗೆ ರಾಮಬಾಣ ಈ ಒಂದು ಡ್ರಾಗನ್ ಪ್ರುಟ್. ಈ ಅರೋಗ್ಯ ಮಾಹಿತಿ ನೋಡಿ.

    ಕೆಲವು ಹಣ್ಣುಗಳು ಕಂಡ್ ಕಂಡಲ್ಲಿ ಸಿಗೋಲ್ಲ. ವಿಪರೀತ ದುಬಾರಿ ಬೇರೆ. ಹಾಗಂತ ತಿನ್ನದೇ ಇರಬಹುದು. ಅದರಿಂದ ಆರೋಗ್ಯಕ್ಕೆ ಬಹಳಷ್ಟು ಲಾಭವಿರುತ್ತದೆ. ಅಂಥ ಹಣ್ಣುಗಳಲ್ಲಿ ಡ್ರಾಗನ್ ಫ್ರೂಟ್ ಒಂದು. ದುಬಾರಿಯಾದರೂ ಆರೋಗ್ಯವಾಗಿರಲು ಇದೊಂದು ಹಣ್ಣು ತಿಂದರೆ ಸಾಕು. ಕೊಲೆಸ್ಟ್ರಾಲ್, ಹೃದಯ ತೊಂದರೆ, ಡಯಾಬಿಟೀಸ್‌ನಂಥ ತೊಂದರೆಗಳನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಡ್ರಾಗನ್ ಫ್ರೂಟ್.  ಭಾರತೀಯರಿಗೆ ಹೆಚ್ಚು ಪರಿಚಯವಿಲ್ಲದ ಹಣ್ಣಾದರೂ, ಮಾರುಕಟ್ಟೆಯಲ್ಲಿ ಅದರ ದುಬಾರಿ ಬೆಲೆಯಿಂದ ಎಲ್ಲರ ಗಮನ ಸೆಳೆದಿದೆ ಡ್ರ್ಯಾಗನ್ ಫ್ರೂಟ್. ಡ್ರಾಗನ್ ಫ್ರೂಟ್ ಹೆಚ್ಚಾಗಿ ಮರುಭೂಮಿಯಂಥ ಪ್ರದೇಶದಲ್ಲಿ ಬೆಳೆಯುತ್ತದೆ….