ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಳ್ಳಾರಿ ಜಿಲ್ಲೆಯ ಎಸ್ಬಿಐ ಬ್ಯಾಂಕ್ ಎಟಿಎಂನಲ್ಲಿ ಹಣದ ಬದಲು ಪೇಪರ್ ಬಂದ ಪ್ರಕರಣಕ್ಕೆ ಸಂಭಂದಿಸಿದಂತೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಇಲ್ಲಿನ ಟ್ಯಾಂಕ್ 1 ರಸ್ತೆಯಲ್ಲಿರುವ ಎಸ್ಬಿಐ ಎಟಿಎಂನಲ್ಲಿ ನೋಟಿನ ಬದಲು ಪೇಪರ್ ಬಂದ ಘಟನೆ ನಡೆದಿದೆ.

ರಮೇಶ್ ಎನ್ನುವವರು 8000 ರೂಪಾಯಿ ಡ್ರಾ ಮಾಡಿದ್ದು 500 ರೂಪಾಯಿ ಮುಖಬೆಲೆಯ 15 ನೋಟುಗಳ ನಡುವೆ ಅದೇ ಗಾತ್ರದ ಚಲನ್ ಮಾದರಿಯ ಪೇಪರ್ವೊಂದು ಬಂದಿದೆ.

ಹಣವನ್ನು ಎಣಿಸಿ ನೋಡುವಾಗ ಪೇಪರ್ ಕಂಡಿದ್ದು ಬ್ಯಾಂಕ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಒಂದೋ ಹಣದ ಕಟ್ಟಿನಲ್ಲಿ ಪೇಪರ್ ಇದ್ದ ಕಾರಣ ಹೀಗಾಗಿರಬಹುದು ಎಂದು ಹೇಳಲಾಗಿದೆ.
ಬ್ಯಾಂಕ್ ವತಿಯಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಗ್ರಾಹಕ ರಮೇಶ್ಗೆ 500 ರೂಪಾಯಿ ಹಣ ವಾಪಸ್ ಮಾಡುವ ಭರವಸೆ ನೀಡಿರೋ ಬ್ಯಾಂಕ್ ಸಿಬ್ಬಂದಿ, ಇನ್ನೆಂದೂ ಈ ರೀತಿ ತಪ್ಪಾಗದಂತೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಭಾನುವಾರದಂದು ರಮೇಶ್ ಅವರು ಬಳ್ಳಾರಿಯ ಎಸ್ಬಿಐ ಎಟಿಎಂ ನಲ್ಲಿ ಹಣ ಡ್ರಾ ಮಾಡಿದಾಗ 500 ರೂ. ಬದಲಾಗಿ ಪೇಪರ್ ಬಂದಿತ್ತು.

ಗ್ರಾಹಕ ರಮೇಶ್ ಎಟಿಎಂನಲ್ಲಿ ಹಣ ಡ್ರಾ ಮಾಡಿದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡಿ ಹಣವನ್ನು ಮರಳಿ ನೀಡುವ ತೀರ್ಮಾನ ಕೈಗೊಂಡಿದ್ದಾರೆ. ಅಲ್ಲದೇ ಗ್ರಾಹಕ ರಮೇಶ್ ಮುಂದೆ ಬ್ಯಾಂಕ್ ಅಧಿಕಾರಿಗಳು ತಪ್ಪೊಪ್ಪಿಕೊಂಡು ಗ್ರಾಹಕನ ಕ್ಷಮೆ ಕೋರಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ದೇವಾಲಯಗಳ ಸುತ್ತ, ಮನೆಯ ಮುಂಭಾಗದಲ್ಲಿ ತುಳಸಿ ಗಿಡಗಳು ಇರುವುದನ್ನು ಕಾಣಬಹುದು. ಇದು ಪುಟ್ಟ ಸಸ್ಯವಾದರೂ ಇದರ ಎಲೆಗಳು ಅಥವಾ ದಳಗಳು ಭಗವಾನ್ ವಿಷ್ಣುವಿಗೆ ಅತ್ಯಂತ ಶ್ರೇಷ್ಠವಾದದ್ದು. ಹಾಗಾಗಿ ದೇವತೆಗಳ ಆರಾಧನೆಯ ಸಂದರ್ಭದಲ್ಲಿ ತುಳಸಿ ಎಲೆಯನ್ನು ಕಡ್ಡಾಯವಾಗಿ ಬಳಸುತ್ತಾರೆ. ಇದು ಧಾರ್ಮಿಕವಾಗಿ ಪವಿತ್ರ ಸ್ಥಾನವನ್ನು ಪಡೆದುಕೊಂಡಂತೆಯೇ ವೈಜ್ಞಾನಿಕ ವಾಗಿಯು ಅತ್ಯುತ್ತಮ ಗಿಡ ಮೂಲಿಕೆಯ ಸಸ್ಯ. ತುಳಸಿ ಗಿಡವನ್ನು ಸೂಕ್ತ ಸ್ಥಳದಲ್ಲಿ ಇಟ್ಟು ಆರಾಧನೆ ಮಾಡಿದಾಗ ಮಾತ್ರ ಮನೆಯಲ್ಲಿ ಸಕಲ ದೇವತೆಗಳು ಆಗಮಿಸುತ್ತಾರೆ. ದುಷ್ಟ ಶಕ್ತಿಗಳು ಮನೆಯಿಂದ ದೂರ…
ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…
ಕಡಲೆ ಬೀಜ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಕಡಲೆಬೀಜವನ್ನು ಬಡವರ ಬಾದಾಮಿ ಎನ್ನುತ್ತಾರೆ. ಈ ಕಡಲೆಬೀಜ ಬಾದಾಮಿಯಲ್ಲಿರುವಷ್ಟೇ ಪೌಷ್ಠಿಕತೆಯನ್ನ ಒಳಗೊಂಡಿದೆ. ಇದರಲ್ಲಿ ಪ್ರೊಟೀನ್, ಕೊಬ್ಬು, ಫೈಬರ್, ಕ್ಯಾಲ್ಸಿಯಂ ಅಪಾರ ಪ್ರಮಾಣದಲ್ಲಿರುತ್ತದೆ. ಇದು ಮೂಳೆಗಳನ್ನು ಬಲಪಡಿಸಿ ಫಿಟ್ ಆಗಿರಲು ನೆರವಾಗುತ್ತದೆ. ಇದು ಕೇವಲ ಉತ್ತಮ ಆರೋಗ್ಯಕ್ಕೆ ಮಾತ್ರವಲ್ಲ ಉತ್ತಮ ಸೌಂದರ್ಯಕ್ಕೂ ಸಹಾಯಕ. ಕಡಲೆಬೀಜದಲ್ಲಿನ ಇನ್ನಷ್ಟು ಆರೋಗ್ಯಕರ ಅಂಶಗಳು ಇಲ್ಲಿವೆ ನೋಡಿ.. ಕಡಲೆಬೀಜ ಕರುಳಿನ ಕಾಯಿಲೆಗಳನ್ನು ನಿವಾರಿಸುತ್ತದೆ. ಪ್ರತಿದಿನ ಕಡಲೆ ಬೀಜ ಸೇವಿಸುವುದರಿಂದ ಗ್ಯಾಸ್ ಹಾಗೂ ಅಸಿಡಿಟಿಯಂತಹ ಸಮಸ್ಯೆಗಳು ದೂರವಾಗುತ್ತವೆ….
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು…