News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಹಣೆಗೆ ತಿಲಕವಿಡುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

860

ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ. ಈ ಪದ್ಧತಿ ಹಿಂದೆ ಧಾರ್ಮಿಕ ಭಾವನೆ ಜೊತೆಗೆ ವೈಜ್ಞಾನಿಕ ಕಾರಣವೂ ಇದೆ.

ಹಣೆಗೆ ತಿಲಕವನ್ನಿಟ್ಟುಕೊಳ್ಳುವುದ್ರಿಂದ ಪಿಟ್ಯೂಟರಿ ಗ್ರಂಥಿ ಸಕ್ರಿಯವಾಗುತ್ತದೆ. ಇದ್ರಿಂದ ಶರೀರದ ಆಲಸ್ಯ ದೂರವಾಗುತ್ತದೆ. ಮೆದುಳಿನ ಶಕ್ತಿ ಹೆಚ್ಚಾಗುತ್ತದೆ. ಮಾನಸಿಕ ಒತ್ತಡ ಕಡಿಮೆಯಾಗುತ್ತದೆ.

ಹಣೆಗೆ ತಿಲಕವನ್ನಿಟ್ಟುಕೊಳ್ಳುವುದ್ರಿಂದ ನರಮಂಡಲದ ಕೆನ್ನೇರಳೆ ಸಕ್ರಿಯವಾಗುತ್ತದೆ. ಇದ್ರಿಂದ ನಿದ್ರಾಹೀನತೆ ಹಾಗೂ ಸೈನಸ್ ನಂತಹ ಸಮಸ್ಯೆ ಕಡಿಮೆಯಾಗುತ್ತದೆ.

ಹಣೆ ಮೇಲೆ ಅರಿಶಿನದ ತಿಲಕವನ್ನಿಟ್ಟುಕೊಳ್ಳುವುದ್ರಿಂದ ಚರ್ಮ ಶುದ್ಧವಾಗುತ್ತದೆ. ಅರಿಶಿನದಲ್ಲಿ ಎಂಟಿ ಬ್ಯಾಕ್ಟೀರಿಯಾ ಇರುವುದ್ರಿಂದ ಇದು ರೋಗಗಳನ್ನು ತಡೆಯುತ್ತದೆ.

ಯೋಗಿಗಳು ಧ್ಯಾನ ಪ್ರಾರಂಭಿಸುವ ಮೊದಲು ಹಣೆಗೆ ತಿಲಕವಿಡುತ್ತಾರೆ. ಇದು ಮೆದುಳಿನಲ್ಲಿ ಶಾಂತಿ ಹಾಗೂ ಮಾನಸಿಕ ಸಾಂದ್ರತೆಯನ್ನು ಹೆಚ್ಚಿಸುತ್ತದೆ.

ಹಣೆಗೆ ತಿಲಕವಿಡುವುದ್ರಿಂದ ಗ್ರಹ ದೋಷ ಕಡಿಮೆಯಾಗುತ್ತದೆ. ಮನೆಯಲ್ಲಿ ಸುಖ-ಶಾಂತಿ ನೆಲೆಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ಯಾಂಟ್ ಜಿಪ್ ಬಟನ್ ಹಾಕದೆ ರಕುಲ್ ಫೋಟೋಶೂಟ್ ಮಾಡಿದ….!

    ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್‍ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • ಸುದ್ದಿ

    ಎಲ್ಐಸಿ ಪಾಲಿಸಿ ಹೊಂದಿರುವವರಿಗೆ ಇಲ್ಲಿದೆ ಒಂದು ಸಂತಸದ ಸುದ್ದಿ…!ಇದನ್ನೊಮ್ಮೆ ಓದಿ..,

    ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ  ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು  ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ  ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…

  • ರಾಜಕೀಯ

    ಕೋಲಾರದಲ್ಲಿ ಜೆಡಿಎಸ್ vs ಪಕ್ಷೇತರ- ಈ ಬಾರಿ ಜೆಡಿಎಸ್ ಅಭ್ಯರ್ಥಿ ಯಾರು? ವರ್ತೂರ್ ಪ್ರಕಾಶರ ಕೊನೆಯ ಎರಡು ಚುನಾವಣೆ ಫಲಿತಾಂಶ ನೋಡಿ

    ಜೆಡಿಎಸ್ ಪ್ರಭಾವ ಮತ್ತು ಅತಿಹೆಚ್ಚು ಒಕ್ಕಲಿಗ ಜಾತಿ ಬೆಂಬಲ ಈ ಭಾರಿ ಜೆಡಿಎಸ್? ಅಥವಾ ಕಳೆದ ಭಾರಿಯ ರೀತಿ ಈ ಭಾರಿಯೂ ಪಕ್ಷೇತರ ನ?

  • ಸುದ್ದಿ

    ವಿಶೇಷ ರೀತಿಯಲ್ಲಿ ಗಣೇಶನ ವಿಸರ್ಜನೆ ಮಾಡಿದ ಕೋಲಾರದ ಜನ..ಕಣ್ಮನ ಸೆಳೆದ ಆ ಮೆರವಣಿಗೆ ಹೇಗಿತ್ತು ಗೊತ್ತ.?

    ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು. ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು. ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ…

  • ಸುದ್ದಿ

    ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು….!

    ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…