ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹೊಸ 1,999 ರಲ್ಲಿನ Jio-Fi ಹಾಟ್ಸ್ಪಾಟ್ ಸಾಧನವನ್ನು ಖರೀದಿಸಿದ ನಂತರ ಗ್ರಾಹಕರನ್ನು ಮೂರು ಮೊದಲ ರೀಚಾರ್ಜ್ ಆಯ್ಕೆಗಳ ನಡುವೆ ಆಯ್ಕೆ ಮಾಡಲು ಕೇಳಲಾಗುತ್ತದೆ. ಈ ಆಯ್ಕೆಯನ್ನು ಜಿಯೋ ಎಂಟು ರೀಚಾರ್ಜ್ಗಳಿಗಾಗಿ (ಕಡಿಮೆ ಎಂಟು ತಿಂಗಳಲ್ಲಿ) ದಿನಕ್ಕೆ 1.5GBಗೆ 4G ಡೇಟಾವನ್ನು ಒದಗಿಸುತ್ತಿದೆ. ರಿಲಾಯನ್ಸ್ ಜಿಯೋ ಭಾರತದಲ್ಲಿ ಮತ್ತೊಂದು ಡಿವೈಸ್ ಬಿಡುಗಡೆ ಮಾಡಿದೆ. ಇದೊಂದು ಹಾಟ್ಸ್ಪಾಟ್ ಸಾಧನವಾಗಿದೆ. ಜಿಯೋದ ಈ JioFi JMR815 ಸಾಧನವನ್ನು ಆನ್ಲೈನ್ ಶಾಪಿಂಗ್ ವೆಬ್ಸೈಟ್ ಫ್ಲಿಪ್ಕಾರ್ಟ್ ನಲ್ಲಿ ಖರೀದಿ ಮಾಡಬಹುದಾಗಿದೆ. ಜಿಯೋ JioFi…
ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….
ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…
ವಿಶ್ವಾದ್ಯಂತ ನಿನ್ನೆ ಬಿಡುಗಡೆಯಾದ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ನಿರೀಕ್ಷೆಯಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದ್ದು, ಕೇವಲ ಅಭಿಮಾನಿಗಳಿಂದ ಮಾತ್ರವಲ್ಲ ಇಡೀ ಸ್ಯಾಂಡಲ್ ವುಡ್ ಸ್ಟಾರ್ ಗಳೂ ಕೆಜಿಎಫ್ ಗೆ ಫಿದಾ ಆಗಿದ್ದಾರೆ. ಹೌದು.. ಕರ್ನಾಟಕ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗದಲ್ಲೇ ಬಾಹುಬಲಿ ಬಳಿಕ ಭಾರಿ ಹವಾ ಸೃಷ್ಟಿಸಿರುವ ಚಿತ್ರ ಕೆಜಿಎಫ್.. ಪ್ರಶಾಂತ್ ನೀಲ್ ನಿರ್ದೇಶನದ ಮತ್ತು ಯಶ್ ಅಭಿನಯದ ಕೆಜಿಎಫ್ ಚಿತ್ರ ಅಬ್ಬರದ ಪ್ರಚಾರದಂತೆಯೇ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ. ಕೆಜಿಎಫ್ ಚಿತ್ರಕ್ಕೆ…
2ನೇ ಟೆಸ್ಟ್ ಪಂದ್ಯ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ. ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…
ಮಕ್ಕಳ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್ ಹಾಸನ್ ಅವರ ಮೇಲೆ ಅಪರಿಚಿತರು ಚಪ್ಪಲಿ ಎಸೆದ ಘಟನೆ ಬುಧವಾರ ನಡೆದಿದೆ. ಬುಧವಾರ ಸಂಜೆ ತಮಿಳುನಾಡಿನ ತಿರುಪ್ಪರನಕುಂಡ್ರಂ ವಿಧಾನಸಭೆ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ಕಮಲ್ ಹಾಸನ್ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡುತ್ತಿದ್ದ ಸಮಯದಲ್ಲ ಚಪ್ಪಲಿ ಎಸೆಯಲಾಗಿದ್ದು, ಅದು ಅವರಿಗೆ ತಾಕದೆ, ಜನರ ಗುಂಪಿನ ನಡುವೆ ಬಂದು ಬಿದ್ದಿದೆ.ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರು ಮತ್ತು ಹನುಮಾನ್ ಸೇನೆಯ ಒಟ್ಟು ಹನ್ನೊಂದು ಜನರ ಮೇಲೆ ಪೊಲೀಸರಿಗೆ ದೂರು ನೀಡಲಾಗಿದೆ. ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19…