ಸೌಂದರ್ಯ

ಹಣ್ಣಿನ ಹಾಗು ತರಕಾರಿ ಸಿಪ್ಪೆಗಳನ್ನು ಬಿಸಾಡ್ತಿದ್ದೀರಾ!ನಿಲ್ಲಿ, ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ…..

1067

ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..

  • ತರಕಾರಿ ಸಿಪ್ಪೆಗಳನ್ನು ಒಟ್ಟಿಗೆ ನೀರಿನಲ್ಲಿ ನೆನೆಸಿಡಿ ಅದನ್ನು ಬಿಸಿಮಾಡಿ ಸೂಪ್ ರೀತಿಯಲ್ಲಿ ಕುಡಿಯಬಹುದು.

 

  • ನಿಂಬೆಹಣ್ಣಿನ ಸಿಪ್ಪೆಗಳನ್ನು ಚರ್ಮಕ್ಕೆ ಲೇಪಿಸಿಕೊಳ್ಳುವುದರಿಂದ ಕಾಂತಿಯನ್ನು ಹೆಚ್ಚಿಸಬಹುದು.

  • ಬಾಳೆಹಣ್ಣಿನ ಸಿಪ್ಪೆಯನ್ನು ಕಣ್ಣಿನ ಕೆಳಭಾಗದಲ್ಲಿ ಲೇಪಿಸಿಕೊಳ್ಳುವುದರಿಂದ ಕಪ್ಪು ವರ್ತುಲಗಳ ಕಲೆ ಹೋಗಲಾಡಿಸಬಹುದು.

 

 

  • ನಿಂಬೆಹಣ್ಣ ಸಿಪ್ಪೆಯಿಂದ ಪಾತ್ರೆಗಳಲ್ಲಿನ ಹಳೆಯ ಕಲೆಯನ್ನು ಹೋಗಲಾಡಿಸಬಹುದು.
  • ಉಪ್ಪು ಮತ್ತು ನಿಂಬೆ ಹಣ್ಣಿನ ಸಿಪ್ಪೆಯಿಂದ ಹಲ್ಲಿನಲ್ಲಿನ ಹಳದಿ ಅಂಶವನ್ನು ಹೋಗಿಸಬಹುದು ನಾಲಿಗೆಯ ಕೊಳೆಯನ್ನೂ ಹೋಗಲಾಡಿಸಬಹುದು.

  • ಹಣ್ಣುಗಳ ಸಿಪ್ಪೆಯ ಪೇಸ್ಟ್ ಮಾಡಿಕೊಂಡು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖದಲ್ಲಿ ಕಾಂತಿ ಹೆಚ್ಚಿಸಿಕೊಳ್ಳಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ರಾಶಿ ಪ್ರಕಾರ ಈ ನಾಣ್ಯ ನಿಮ್ಮ ಪರ್ಸ್ ನಲ್ಲಿದ್ದರೆ ಏನಾಗುತ್ತೆ ಗೊತ್ತಾ?ನಿಮ್ಮ ರಾಶಿಗೆ ಯಾವ ನಾಣ್ಯ ನೋಡಿ…

    ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…

  • ಆರೋಗ್ಯ

    ಹಲವು ಸಮಸ್ಯೆಗಳಿಗೆ ರಾಮಭಾಣ ಖರಬೂಜ ಹಣ್ಣು. ಈ ಹಣ್ಣಿನ

    ಈ ಕೆಳಕಂಡ ಸಮಸ್ಯೆಯಿಂದ ಬಳಲುತ್ತಿರುವವರು ಕರಬೂಜ ಸೇವನೆ ಮಾಡುವುದು ಉತ್ತಮ. ಕರಬೂಜ ಹಲವು ಸಮಸ್ಯೆಗಳಿಗೆ ನಿವಾರಣಾ ಗುಣ ಹೊಂದಿದೆ. ನಾವು ಇದರ ಸೇವನೆಯನ್ನು ಮಾಡುವುದು ಉತ್ತಮ ಇದರಿಂದ ದೇಹಕ್ಕೆ ಹಲವು ಲಾಭಗಳು ಲಭಿಸಲಿವೆ. ಕರಬೂಜದಲ್ಲಿ ಪಿಟೋಕೆಮಿಕಲ್ಸ್ ಎನ್ನುವ ಪದಾರ್ಥ ಇದೆ. ಈ ಪದಾರ್ಥಕ್ಕೆ ಉರಿಯೂತದ ವಿರುದ್ಧ ಹೊರಡುವ ಹೂನವಿದೆ. ಇದನ್ನ ತಿನ್ನುವುದರಿಂದ ಮೊಣಕೈ, ಮೊಣಕಾಲು ದೇಹದಲ್ಲಿರೋ ಸಂದಿಗಳಲ್ಲಿ ಬರುವ ನೋವು ಕಡಿಮೆಯಾಗುತ್ತದೆ. ಕರಬೂಜ ಹಣ್ಣು ತಿನ್ನುವುದರಿಂದ ಸಂದಿವಾತ ಬರುವುದನ್ನ ಸಹ ತಡೆಯಬಹುದು. ಕರಬೂಜದಲ್ಲಿ ರೋಗ ನೀರೋದಕ ಶಕ್ತಿ…

  • ಸುದ್ದಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ :ಅಂಬರೀಶ್ ನಂತರ ಶಿವಣ್ಣರಿಗೆ ಅಪ್ಪಾಜಿ ಸ್ಥಾನ ಕೊಟ್ಟಿದ್ಯಾಕೆ? ದರ್ಶನ್ ಹೇಳಿದ ಈ ಮಾತುಗಳನ್ನು ಕೇಳಿ,

    ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ  ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು.‌ ಧ್ರುವನ್ ಅವರು‌…

  • ಸುದ್ದಿ

    ಕರ್ತವ್ಯಕ್ಕೆ ತೆರಳಿದ ಪತಿಗಾಗಿ 19 ವರ್ಷ ಶಬರಿಯಂತೆ ಕಾಯ್ದ ಪತ್ನಿ…….!

    ತನ್ನ ಯೋಧ ಪತಿಗಾಗಿ ಪತ್ನಿಯೊಬ್ಬರು ಬರೋಬ್ಬರಿ 19 ವರ್ಷದಿಂದ ಶಬರಿಯಾಗಿ ಕಾಯುತ್ತಿರುವ ಮನಕಲಕುವ ದೃಶ್ಯಕ್ಕೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮ ಸಾಕ್ಷಿ ಆಗಿದೆ.ಅಮ್ಮತ್ತಿ ಗ್ರಾಮದ ಯೋಧನ ಪತ್ನಿ ಪಾರ್ವತಿ ಅವರ ಕರುಣಾಜನಕ ಕಥೆ ಇದಾಗಿದ್ದು, ಇವರು ತನ್ನ ಪತಿ ಉತ್ತಯ್ಯನ ಬರುವಿಕೆಗಾಗಿ 19 ವರ್ಷಗಳಿಂದ ಶಬರಿಯಂತೆ ಕಾಯುತ್ತಿದ್ದಾರೆ. 1985ರಲ್ಲಿ ಸೇನೆಗೆ ಸೇರಿದ್ದ ಉತ್ತಯ್ಯ 1999ರಲ್ಲಿ ರಜೆಗೆಂದು ಮನೆಗೆ ಬಂದು ವಾಪಾಸ್ ಹೋದವರು ಇಂದಿಗೂ ಹಿಂದಿರುಗಿ ಬಂದೇ ಇಲ್ಲ. ಹಾಗಂತ ಸೇನೆಯಲ್ಲೂ ಇಲ್ಲ, ಎಲ್ಲಿದ್ದಾರೆ ಅನ್ನೋದು…

  • ಆಟೋಮೊಬೈಲ್ಸ್

    ಈ ಸ್ಕೂಟರ್ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ..! ತಿಳಿಯಲು ಈ ಲೇಖನ ಓದಿ..

    ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.

  • inspirational

    ಅಂಬರೀಶ್ ಅಣ್ಣನ ಹೆಂಡತಿ ಯಾರು ಅಂತ ಮಂಡ್ಯ ಜನತೆಗೆ ಗೊತ್ತಿಲ್ವಾ? ಅಂತ ನಿಖಿಲ್ ಗೆ ಟಾಂಗ್ ಕೊಟ್ಟ ಯಶ್…

    ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…