ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು ಬಾರದು. ಆದರೂ ಒಬ್ಬ ವ್ಯಕ್ತಿ ತನ್ನ 3ರಿಂದ 6 ತಿಂಗಳ ದಿನವಹಿ ಖರ್ಚಿಗಾಗುವಷ್ಟು ದುಡ್ಡನ್ನು ಸುರಕ್ಷಿತವಾಗಿಡುವುದು ಮುಖ್ಯ. ಏನಿಲ್ಲವೆಂದರೂ ಉದ್ಯೋಗ ಕಳೆದುಕೊಳ್ಳಬೇಕಾದ ಅನಿವಾರ್ಯತೆ ಎದುರಾದಾಗ ಇನ್ನೊಂದು ಕೆಲಸ ಹುಡುಕಿಕೊಳ್ಳುವವರೆಗೆ ಇದು ಉಪಯೋಗಕ್ಕೆ ಬರುತ್ತದೆ.
ನಿವೃತ್ತ ಬದುಕಿಗೆಷ್ಟು?: ದುಡಿಯುವುದು ಮತ್ತು ಖರ್ಚು ಮಾಡುವ ನೀತಿಯನ್ನು ಜೀವನಪೂರ್ತಿ ಮಾಡುತ್ತಾ ಕೂರಲಾಗುವುದಿಲ್ಲ. ಉದ್ಯೋಗದಿಂದ ನಿವೃತ್ತಿಯಾದ ಮೇಲೆ ಖರ್ಚು ಮಾಡುವುದಷ್ಟೇ ಪಾಲಿಗೆ ಉಳಿಯುವುದರಿಂದ ಆಗಿನ ಬದುಕಿಗೂ ಕೊಂಚ ಉಳಿಸಿಡುವುದು ಅಗತ್ಯ. ಸ್ವಯಂ ಉದ್ಯೋಗಿಗಳಾದವರು ತಮಗೆ ತಾವೇ ನಿವೃತ್ತಿಯ ವಯಸ್ಸನ್ನು ನಿರ್ಧರಿಸಿಕೊಂಡುಬಿಡಬೇಕು. ವ್ಯಕ್ತಿಯೊಬ್ಬ ತನ್ನ ವಾರ್ಷಿಕ ಆದಾಯದ 20 ಪಟ್ಟು ದುಡ್ಡನ್ನು ನಿವೃತ್ತ ಬದುಕಿಗೆ ಎತ್ತಿಡುವ ಗುರಿ ಹೊಂದಿರಬೇಕು.

ಮನೆಸಾಲದ ಸರಿದೂಗಿಸುವಿಕೆ: ಬದುಕಿನಲ್ಲಿ ಮನೆ ಕಟ್ಟುವುದು ಪ್ರತಿಯೊಬ್ಬನ ಕನಸು. ಆ ಕನಸು ನನಸಾಗಿಸುವ ಹಾದಿಯಲ್ಲಿ ಎಡವಬಾರದು. ಮನೆ ಕೊಳ್ಳುವಾಗ ಶೇ.20ರಷ್ಟು ಡೌನ್ ಪೇಮೆಂಟ್ ಕಟ್ಟಬೇಕಾಗುತ್ತದೆ. ಉಳಿದ ಮನೆ ಸಾಲವನ್ನು ಕಂತಿನ ರೂಪದಲ್ಲಿ ಕಟ್ಟಬೇಕಾಗುತ್ತದೆ. ಆ ಸಂದರ್ಭದಲ್ಲಿ ಕೈಕಟ್ಟಬಾರದು ಎಂದರೆ ಈ ಮೂರು ಸಂಗತಿಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಕೈಗೆ ಬರುವ ಪಗಾರ, ಡೌನ್ ಪೇಮೆಂಟ್ ಮತ್ತು ಮನೆ ಸಾಲದ ಬಡ್ಡಿದರ. ರಿಯಲ್ ಎಸ್ಟೇಟ್ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಇಂದಿನ ದಿನಗಳಲ್ಲಿ ನೀವು ಸಾಧ್ಯವಾದಷ್ಟು ಬೇಗನೇ ಮನೆ ಬಗ್ಗೆ ಯೋಚಿಸುವುದು ಒಳಿತು. ಈಗ ಮನೆಸಾಲದ ಕಂತು ಹೆಚ್ಚು ಅನ್ನಿಸಿದರೂ ನಿಮ್ಮ ಆದಾಯ ಹೆಚ್ಚಾದ ಸಂದರ್ಭದಲ್ಲೂ ಕಂತಿನ ಹಣ ಅಷ್ಚೇ ಇರುವುದುರಿಂದ ಹೊರೆಯಾಗಲಾರದು. ಗೃಹ ಸಾಲದ ಇಎಂಐ ತಿಂಗಳ ಆದಾಯದ ಶೇ.30ಕ್ಕಿಂತ ಕಡಿಮೆ ಇದ್ದರೆ ಒಳಿತು. ಉಳಿದೆಲ್ಲಾ ಸಾಲದ ಕಂತುಗಳೂ ಸೇರಿ ತಿಂಗಳ ಆದಾಯದ ಶೇ.50 ದಾಟಬಾರದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…
ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…
ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್ಎಟಿಎಫ್ ಅಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ