ಆಧ್ಯಾತ್ಮ

“ಹನುಮಂತ ದೇವರ” ಈ ಮಂತ್ರಗಳನ್ನು ಜಪಿಸಿದ್ರೆ ಏನಾಗುತ್ತೆ ಗೊತ್ತಾ!!!

7657

ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ.

1) ಶತ್ರು ಕಾಟ ನಿವಾರಣೆಗೆ:-
ಮರ್ಕಟೇಶ ಮಹೋತ್ಸಾಹ ಸರ್ವಶೋಕ ವಿನಾಶನ ! ಶತ್ರೂನ್ ಸಂಹಾರ ಮಾಂ ರಕ್ಷ ಶ್ರೀಯಂ ದಾಪಯ ಮೇ ಪ್ರಭೋ !!

2) ಪ್ರೇತಬಾಧೆ ನಿವಾರಣೆಗೆ :-

ಓಂ ದಕ್ಷಿಣಮುಖಾಯ ಪಂಚಮುಖ ಹನುಮತೇ ಕರಾಲವದನಾಯ ನಾರಸಿಂಹಾಯ ಓಂ ಹ್ಯಾಂ ಹ್ಯೀಂ ಹ್ಯೂಂ ಹ್ಯಂ ಹ್ಯೌಂ ಸಕಲ ಭೂತ ಪ್ರೇತ ದಮನಾಯ ಸ್ವಾಹಾ !!

3) ಮನೆಬಿಟ್ಟು ಹೋದವನನ್ನು ಕರೆಸಿಕೊಳ್ಳುವ ಮಂತ್ರ :-

ಓಂ ಹ್ಯೀಂ ಹ್ಯೋಂ ಹ್ಯಂ ಫಟ್ !

4) ತೇಜಸ್ಸು ಮತ್ತು ಪರಾಕ್ರಮಕ್ಕಾಗಿ :-

ಓಂ ಠಂ ಠಂ ಠಂ ಅಮಿತಬಲಾಯ ನಮಃ !

5) ಧನ, ಸಂಪತ್ತು ಮತ್ತು ಯಶಸ್ಸಿನ ಪ್ರಾಪ್ತಿಗಾಗಿ :-

ಓಂ ನಮೋ ಹನುಮತೇ ರುದ್ರಾವತಾರಾಯ ಭಕ್ತಜನಮನಃ ಕಲ್ಪನಾ ಕಲ್ಪದೃಮಾಯ ದುಷ್ಟ ಮನೋರಥಸ್ತಂಭನಾಯ ಪ್ರಭಂಜನ ಪ್ರಾಣಪ್ರಿಯಾಯ ಮಹಾಬಲ ಪರಾಕ್ರಮಾಯ ಮಹಾವಿಪತ್ತಿ ನಿವಾರಣಾಯ ಪುತ್ರ ಪೌತ್ರ ಧನ ಧಾನ್ಯಾದಿ ವಿವಿಧ ಸಂಪತ್ಪ್ರದಾಯ ರಾಮದೂತಾಯ ಸ್ವಾಹಾ !!

ಮೇಲಿನ ಮಂತ್ರದ ಪಟನೆ, ಅಥವಾ ಸಿದ್ಧಿಗಾಗಿ ಅತಿಯಾದ ಭಕ್ತಿ, ಮತ್ತು ಬ್ರಹ್ಮಚರ್ಯ ಅವಶ್ಯಕವಾಗುತ್ತದೆ.

ಶ್ರೀರಾಮ ದೂತಂ ಶಿರಸಾನಮಾಮಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಮಾರ್ಚ್, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ನಿಮ್ಮ ಮನೆಯ ಕರ್ತವ್ಯಗಳನ್ನು ನೀವು…

  • ಸುದ್ದಿ

    SSLC ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ನೇಮಕಾತಿ, 20 ಸಾವಿರ ರೂ. ವೇತನದ ಉದ್ಯೋಗಾವಕಾಶ,..!!

    ರೈಲ್ವೆ ಇಲಾಖೆಯಲ್ಲಿನ ಸಹಾಯಕ ಲೊಕೊ ಪೈಲಟ್ (ALP) ಮತ್ತು ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ವಿಭಾಗದಲ್ಲಿ ಒಟ್ಟು 306 ಹುದ್ದೆಗಳು ಖಾಲಿ ಇದ್ದು, ಆಸಕ್ತರು ನವೆಂಬರ್ 11ರೊಳಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ರೈಲ್ವೆ ನೇಮಕಾತಿ ಸೆಲ್ (ಆರ್‌ಆರ್‌ಸಿ) ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ. ಒಟ್ಟು ಹುದ್ದೆಗಳ ಸಂಖ್ಯೆ – 306ಸಹಾಯಕ ಲೊಕೊ ಪೈಲಟ್ – 85 ಹುದ್ದೆಗಳುತಂತ್ರಜ್ಞ (ಟೆಕ್ನಿಷಿಯನ್) – 221 ಹುದ್ದೆಗಳು ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ…

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…

  • ದೇವರು

    ರಾಮ ಹನುಮಂತನ ವಿರುದ್ಧವೇ ಯುದ್ಧ ಮಾಡಿದ್ದು ಯಾಕೆ ಗೊತ್ತಾ, ಹನುಮನ ಮೇಲೆ ಬ್ರಮ್ಮಾಸ್ತ್ರ ಪ್ರಯೋಗಿಸಿದ್ದು ಯಾಕೆ ಗೊತ್ತಾ.!

    ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…