ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ರಾಮ ಭಕ್ತ ಹನುಮಂತ ದೇವರಿಗೆ ಸಂಭಂದಿಸಿದ ಕೆಲವು ಮಂತ್ರಗಳು ಇಂತಿವೆ.
1) ಶತ್ರು ಕಾಟ ನಿವಾರಣೆಗೆ:-
ಮರ್ಕಟೇಶ ಮಹೋತ್ಸಾಹ ಸರ್ವಶೋಕ ವಿನಾಶನ ! ಶತ್ರೂನ್ ಸಂಹಾರ ಮಾಂ ರಕ್ಷ ಶ್ರೀಯಂ ದಾಪಯ ಮೇ ಪ್ರಭೋ !!
2) ಪ್ರೇತಬಾಧೆ ನಿವಾರಣೆಗೆ :-
ಓಂ ದಕ್ಷಿಣಮುಖಾಯ ಪಂಚಮುಖ ಹನುಮತೇ ಕರಾಲವದನಾಯ ನಾರಸಿಂಹಾಯ ಓಂ ಹ್ಯಾಂ ಹ್ಯೀಂ ಹ್ಯೂಂ ಹ್ಯಂ ಹ್ಯೌಂ ಸಕಲ ಭೂತ ಪ್ರೇತ ದಮನಾಯ ಸ್ವಾಹಾ !!
3) ಮನೆಬಿಟ್ಟು ಹೋದವನನ್ನು ಕರೆಸಿಕೊಳ್ಳುವ ಮಂತ್ರ :-
ಓಂ ಹ್ಯೀಂ ಹ್ಯೋಂ ಹ್ಯಂ ಫಟ್ !
4) ತೇಜಸ್ಸು ಮತ್ತು ಪರಾಕ್ರಮಕ್ಕಾಗಿ :-
ಓಂ ಠಂ ಠಂ ಠಂ ಅಮಿತಬಲಾಯ ನಮಃ !
5) ಧನ, ಸಂಪತ್ತು ಮತ್ತು ಯಶಸ್ಸಿನ ಪ್ರಾಪ್ತಿಗಾಗಿ :-
ಓಂ ನಮೋ ಹನುಮತೇ ರುದ್ರಾವತಾರಾಯ ಭಕ್ತಜನಮನಃ ಕಲ್ಪನಾ ಕಲ್ಪದೃಮಾಯ ದುಷ್ಟ ಮನೋರಥಸ್ತಂಭನಾಯ ಪ್ರಭಂಜನ ಪ್ರಾಣಪ್ರಿಯಾಯ ಮಹಾಬಲ ಪರಾಕ್ರಮಾಯ ಮಹಾವಿಪತ್ತಿ ನಿವಾರಣಾಯ ಪುತ್ರ ಪೌತ್ರ ಧನ ಧಾನ್ಯಾದಿ ವಿವಿಧ ಸಂಪತ್ಪ್ರದಾಯ ರಾಮದೂತಾಯ ಸ್ವಾಹಾ !!
ಮೇಲಿನ ಮಂತ್ರದ ಪಟನೆ, ಅಥವಾ ಸಿದ್ಧಿಗಾಗಿ ಅತಿಯಾದ ಭಕ್ತಿ, ಮತ್ತು ಬ್ರಹ್ಮಚರ್ಯ ಅವಶ್ಯಕವಾಗುತ್ತದೆ.
ಶ್ರೀರಾಮ ದೂತಂ ಶಿರಸಾನಮಾಮಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಕಾರ್ಮೋಡ ಪಸರಿಸಿರುವ ಬೆನ್ನಲ್ಲೇ ಪಾಕಿಸ್ತಾನ ಭಾರತೀಯ ಪೈಲಟ್ ರನ್ನು ಬಂಧಿಸಿರುವ ವಿಡಿಯೋವನ್ನು ಬಿಡುಗಡೆ ಮಾಡಿದೆ. ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಭಾರತೀಯ ಸೇನೆಯ ಜೆಟ್ ವಿಮಾನ ಪತನಗೊಂಡಿದ್ದು ಇದರಲ್ಲಿದ್ದ ಪೈಲಟ್ ಗಳ ಪೈಕಿ ಒಬ್ಬರನ್ನು ಬಂಧಿಸಿದ್ದೇವೆ. ಇನ್ನೊಬ್ಬ ಪೈಲಟ್ ಆಸ್ಪತ್ರೆಯಲ್ಲಿ ದಾಖಲಿಸಿರುವುದಾಗಿ ಪಾಕಿಸ್ತಾನ ಹೇಳಿದೆ. ಪಾಕಿಸ್ತಾನ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ನಾನು ವಿಂಗ್ ಕಮಾಂಡರ್ ಅಭಿನಂದನ್, ನಾನು ಐಎಎಫ್ ಅಧಿಕಾರಿ, ನನ್ನ ಸರ್ವಿಸ್ ನಂಬರ್ 27981. ಹೀಗೆ ಪೈಲಟ್ ಒಬ್ಬರು…
ಪ್ರಗತಿಪರ ಚಿಂತಕೆರೆನಿಸಿಕೊಂಡವರು ಐತಿಹಾಸಿಕ ಸ್ಥಳಗಳ ರಕ್ಷಣೆ, ಅವುಗಳ ನವೀಕರಣಕ್ಕಾಗಿ ಸರಕಾರಕ್ಕೆ ಪತ್ರ ಬರೆಯುವುದನ್ನು ನಾವು ನೋಡಿದ್ದೇವೆ. ಮಾನ ಮುಚ್ಚಲು ಬಾಹುಬಲಿ ಪತ್ರಿಮೆಗೆ ಬಟ್ಟೆ ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರಕರ್ತರೊಬ್ಬರು ಪತ್ರದ ಮೂಲಕ ವಿಚಿತ್ರ ಮನವಿ ಸಲ್ಲಿಸಿದ್ದಾರೆ.
2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…
ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…