ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.
ದೇವಾದಿ ದೇವ ಮಹಾದೇವನ ಮಹಿಮೆ ಹಾಗೂ ಜೀವನಚಿತ್ರ ಒಳಗೊಂಡ ಈ ಧಾರಾವಾಹಿಯು ಕರ್ನಾಟಕದ ಮನೆ ಮನೆಗಳಲ್ಲಿ ಪ್ರೇಕ್ಷಕರನ್ನು ಹಿಡಿದಿಟ್ಟಿತ್ತು. ಕನ್ನಡಿಗರ ಜನಪ್ರಿಯ ಸಿರಿಯಲ್’ಗಳ ಪೈಕಿ ಇದು ಒಂದಾಗಿತ್ತು.ಕಿರುತೆರೆಯಲ್ಲಿ ಅದ್ದೂರಿ ಗ್ರಾಪಿಕ್ಸ್ ಮತ್ತು ಸೆಟ್ ಗಳಿಂದ ನಿರ್ಮಾಣವಾಗಿದ್ದ ಈ ದಾರವಾಹಿಯನ್ನು ಜನರು ತುಂಬಾ ಮೆಚ್ಚಿಕೊಂಡಿದ್ದರು.
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಸತಿ ಮತ್ತು ಶಿವನ ಪ್ರೇಮ ಪ್ರಸಂಗದಿಂದ ಆರಂಭವಾಗಿದ್ದ ಈ ಧಾರಾವಾಹಿ, ಮಹಾದೇವನ ಮಾರ್ತಾಂಡ ಅವತಾರದ ಪ್ರಸಂಗದೊಂದಿಗೆ ಮುಕ್ತಾಯವಾಗಿದೆ.ಪಾರ್ವತಿ ದೇವಿಯ ಮಹಲ್ಸಳಾ ಅವತಾರ ಮತ್ತು ಮಲ್ಲ, ಮಣಿ ಎಂಬ ದುಷ್ಟ ಅಘೋರರ ಅಂತ್ಯ, ಹಾಗೂ ಮಹಲ್ಸಳಾ ಜೊತೆ ಶಿವನ ಅವತಾರ ಮಾರ್ತಾಂಡನ ಮದುವೆಯ ಸನ್ನಿವೇಶದೊಂದಿಗೆ ಧಾರವಾಹಿಯನ್ನು ನಿಲ್ಲಿಸಲಾಗಿದೆ.
ಜನರನ್ನು ತನ್ನತ್ತ ಸೆಳೆದಿದ್ದ ಈ ದಾರವಾಹಿ ನಿಲ್ಲಲು ಕಾರಣ ಟಿಅರ್’ಪಿ. ಹೌದು,ಬೇರೆ ದಾರವಾಹಿಗಳ ಪೈಪೋಟಿ ಮತ್ತು ಟಿಅರ್’ಪಿ ಒಂದೇ ಸಮನೆ ಏರಿಕೆಯಾಗಿದ್ದರಿಂದ ‘ಹರ ಹರ ಮಹಾದೇವ’ ನಿಲ್ಲಿಸಲಾಗಿದೆ. ಮುಂಬೈನಲ್ಲಿ ನಿರ್ಮಿಸಿದ್ದ ಸೆಟ್ನಲ್ಲಿ ಇದರ ಚಿತ್ರೀಕರಣ ಆಗುತಿತ್ತು.ಸುಮಾರು 300 ತಂತ್ರಜ್ಞರು ಇದರಲ್ಲಿ ಕೆಲಸ ಮಾಡುತ್ತಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.
ಭಾರತೀಯ ಪ್ರಜೆಗಳಲ್ಲಿ ಬಹು ಸಂಖ್ಯಾತರು ಎನಿಸಿಕೊಂಡ ಹಿಂದೂ ಧರ್ಮೀಯರು ಪ್ರತೀ ಮಾಸದಲ್ಲಿ ಯಾವುದಾದರು ಎಳೆಯಲ್ಲಿ ಧಾರ್ಮಿಕ ಹಬ್ಬವನ್ನು ಆಚರಣೆ ಮಾಡುವುದು ಸಂಪ್ರದಾಯ ಮತ್ತು ಇದನ್ನು ಮೈಗೂಡಿಸಿಕೊಂಡು ಬಂದಿದ್ದಾರೆ ಕೂಡ.ಸಾಮಾನ್ಯವಾಗಿ ಎಲ್ಲಾ ಜನಾಂಗದವರು ಆಚರಿಸುವ ಪಿತೃಪಕ್ಷ ಮಹಾಲಯ ಅಮಾವಾಸ್ಯೆ ಮುಗಿದ ತಕ್ಷಣ ನವರಾತ್ರಿ ಆರಂಭವಾಗಿ ಹತ್ತನೇಯ ದಿನ ದಸರಾ ಆಚರಣೆ ಮಾಡುವುದು ನಿಯಮವಾಗಿದೆ.ಆದರೆ ಈ ವರ್ಷ ಅಶ್ವಿಜ ಮಾಸ ಅಧಿಕ ಬಂದಿರುವುದರಿಂದ ಅಂದರೆ ನಿಜ ಅಶ್ವಿಜ, ಅಧಿಕ ಅಶ್ವಿಜ ಎಂದು ಎರಡು ಮಾಸಗಳು ಬಂದಿರುವುದರಿಂದ ದಸರಾ ಹಬ್ಬ ಮಹಾಲಯ…
ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….
ವಿಜ್ಞಾನಿಗಳು ಆಧುನಿಕ ಉಪಕರಣಗಳಿಂದ ಕಂಡುಹಿಡಿಯುತ್ತಿರುವ ಎಷ್ಟೋ ಸಂಶೋಧನೆಗಳನ್ನು, ನಮ್ಮ ಋಷಿ ಮುನಿಗಳು ಆಗಿನ ಕಾಲದಲ್ಲೇ ಕಂಡುಹಿಡಿದಿದ್ದರು ಅನ್ನೋದಕ್ಕೆ ಹಲವಾರು ನಿದರ್ಶನಗಳಿವೆ.
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…