ಮನರಂಜನೆ

‘ಹರ ಹರ ಮಹಾದೇವ’ ಧಾರಾವಾಹಿಯನ್ನು ನಿಲ್ಲಿಸಿದ ಕಾರಣ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…!

1285

ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ  13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ  416 ಕಂತುಗಳ ಪ್ರಸಾರ ಆಗಿದೆ.

 

 

 

ದೇವಾದಿ ದೇವ ಮಹಾದೇವನ ಮಹಿಮೆ ಹಾಗೂ ಜೀವನಚಿತ್ರ ಒಳಗೊಂಡ ಈ ಧಾರಾವಾಹಿಯು ಕರ್ನಾಟಕದ ಮನೆ ಮನೆಗಳಲ್ಲಿ ಪ್ರೇಕ್ಷಕರನ್ನು ಹಿಡಿದಿಟ್ಟಿತ್ತು. ಕನ್ನಡಿಗರ ಜನಪ್ರಿಯ ಸಿರಿಯಲ್’ಗಳ ಪೈಕಿ ಇದು ಒಂದಾಗಿತ್ತು.ಕಿರುತೆರೆಯಲ್ಲಿ ಅದ್ದೂರಿ ಗ್ರಾಪಿಕ್ಸ್ ಮತ್ತು ಸೆಟ್ ಗಳಿಂದ ನಿರ್ಮಾಣವಾಗಿದ್ದ ಈ ದಾರವಾಹಿಯನ್ನು ಜನರು ತುಂಬಾ ಮೆಚ್ಚಿಕೊಂಡಿದ್ದರು.

ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಸತಿ ಮತ್ತು ಶಿವನ ಪ್ರೇಮ ಪ್ರಸಂಗದಿಂದ ಆರಂಭವಾಗಿದ್ದ ಈ ಧಾರಾವಾಹಿ, ಮಹಾದೇವನ ಮಾರ್ತಾಂಡ ಅವತಾರದ ಪ್ರಸಂಗದೊಂದಿಗೆ ಮುಕ್ತಾಯವಾಗಿದೆ.ಪಾರ್ವತಿ ದೇವಿಯ ಮಹಲ್ಸಳಾ ಅವತಾರ ಮತ್ತು ಮಲ್ಲ, ಮಣಿ ಎಂಬ ದುಷ್ಟ ಅಘೋರರ ಅಂತ್ಯ, ಹಾಗೂ ಮಹಲ್ಸಳಾ ಜೊತೆ ಶಿವನ ಅವತಾರ ಮಾರ್ತಾಂಡನ ಮದುವೆಯ ಸನ್ನಿವೇಶದೊಂದಿಗೆ ಧಾರವಾಹಿಯನ್ನು ನಿಲ್ಲಿಸಲಾಗಿದೆ.

‘ಹರ ಹರ ಮಹಾದೇವ’ ಧಾರಾವಾಹಿ ನಿಲ್ಲಲು ಕಾರಣ…

ಜನರನ್ನು ತನ್ನತ್ತ ಸೆಳೆದಿದ್ದ ಈ ದಾರವಾಹಿ ನಿಲ್ಲಲು ಕಾರಣ ಟಿಅರ್’ಪಿ. ಹೌದು,ಬೇರೆ ದಾರವಾಹಿಗಳ ಪೈಪೋಟಿ ಮತ್ತು ಟಿಅರ್’ಪಿ ಒಂದೇ ಸಮನೆ ಏರಿಕೆಯಾಗಿದ್ದರಿಂದ ‘ಹರ ಹರ ಮಹಾದೇವ’ ನಿಲ್ಲಿಸಲಾಗಿದೆ. ಮುಂಬೈನಲ್ಲಿ ನಿರ್ಮಿಸಿದ್ದ ಸೆಟ್‌ನಲ್ಲಿ ಇದರ ಚಿತ್ರೀಕರಣ ಆಗುತಿತ್ತು.ಸುಮಾರು 300 ತಂತ್ರಜ್ಞರು ಇದರಲ್ಲಿ ಕೆಲಸ ಮಾಡುತ್ತಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt, nation, ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು, ಸರ್ಕಾರಿ ಯೋಜನೆಗಳು

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ

    ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆ ಎಂದರೇನು? ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 6,000 ರೂಪಾಯಿಗಳನ್ನು ಕೇಂದ್ರ ಸರ್ಕಾರವು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸುತ್ತದೆ ನೋಂದಣಿಗೆ ಯಾವ ದಾಖಲೆ ಬೇಕು? ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯ ಲಾಭ ಪಡೆಯುವ ರೈತನಿಗೆ ಆಧಾರ್ ಸಂಖ್ಯೆಯನ್ನು ನೀಡುವುದು ಕಡ್ಡಾಯವಾಗಿದೆ. ನೀವು ಆಧಾರ್ ಕಾರ್ಡ್ ನೀಡದಿದ್ದರೆ ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುವುದಿಲ್ಲ. ಜೊತೆಗೆ ಕಂತು ಪಡೆಯಲು, ನೀವು ಬ್ಯಾಂಕ್ ಖಾತೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕರಿದ ಎಣ್ಣೆಯನ್ನ ಪದೇ ಪದೇ ಉಪಯೋಗಿಸಿದ್ದಲ್ಲಿ ಈ ಭಯಂಕರ ಖಾಯಿಲೆ ಗ್ಯಾರಂಟಿ..!

    ಈಗಂತೂ ಮನೆಯಲ್ಲಿ ಮಾಡಿದ ಅಡುಗೆಗಿಂತ ಹೊರಗಡೆ ಸಿಗುವ ಫಾಸ್ಟ್ ಫುಡ್, ಸ್ನಾಕ್ಸ್ ಗಳನ್ನು ತಿನ್ನುವುದೇ ಹೆಚ್ಚು.ಅದರಲ್ಲೂ ಹೊರಗಡೆ ಸಿಗುವ ಕಬಾಬ್​​, ಬಜ್ಜಿ, ಮಂಚೂರಿ, ಪುರಿ, ಬೋಂಡಾ ಹೆಸರು ಕೇಳ್ತಿದ್ರೆ ಬಾಯಲ್ಲಿ ನೀರು ಬರುತ್ತೆ. ಮನೆಯಲ್ಲಿ ಈ ಸ್ಪೈಸಿ ತಿಂಡಿ ಮಾಡಿ ತಿನ್ನೋದು ಸ್ವಲ್ಪ ಕಷ್ಟ. ಹಾಗಾಗಿ ನಾವೆಲ್ಲ ಹೊಟೇಲ್ ಆಯ್ಕೆ ಮಾಡಿಕೊಳ್ತೇವೆ. ಹೊಟೇಲ್ ಇರಲಿ, ಮನೆಯಿರಲಿ, ಒಮ್ಮೆ ಕರಿದ ಎಣ್ಣೆಯನ್ನು ಎತ್ತಿಟ್ಟು ಮತ್ತೊಮ್ಮೆ ಅಡುಗೆಗೆ ಬಳಸ್ತೇವೆ. ಮನೆಯಲ್ಲಿ ನಾಲ್ಕೈದು ಬಾರಿ ಬಳಸಿದ್ರೆ ಹೊಟೇಲ್ ನಲ್ಲಿ ಅದೆಷ್ಟು ಬಾರಿ ಒಂದೇ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…

  • ಸುದ್ದಿ

    ತೆಲಂಗಾಣದ ಶಾಲಾ ಹಾಸ್ಟೆಲ್ ಬೆಂಕಿಗೆ ಆಹುತಿ: ವಿದ್ಯಾರ್ಥಿಯ ದುರ್ಮರಣ……!

    ಶಾಲಾ ಹಾಸ್ಟೆಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಪುಟ್ಟ ಮಕ್ಕಳಿರುವ ಶಾಲೆ, ಹಾಸ್ಟೆಲ್‌ಗಳಲ್ಲಿ ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಹಾಗಿರುವಾಗ ಬೆಂಕಿ, ಶಿಥಿಲ ಕಟ್ಟಡಗಳ ಬಗ್ಗೆ ನಿಗಾ ಇಡಬೇಕಾಗಿರುವುದು ಆಡಳಿತ ಮಂಡಳಿಯ ಕರ್ತವ್ಯವಾಗಿದೆ. ಶಾಲಾ ಹಾಸ್ಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ 10 ವರ್ಷದ ವಿದ್ಯಾರ್ಥಿ ಬೆಂಕಿಯಲ್ಲೇ ಬೆಂದು ಮೃತಪಟ್ಟಿದ್ದಾನೆ. ತೆಲಂಗಾಣಾದ ಖಮ್ಮಮ್‌ನಲ್ಲಿ ಈ ಘಟನೆ ನಡೆದಿದೆ. ಬಾಲಕನಿಗೆ ಹಾಸ್ಟೆಲ್‌ನಿಂದ ಹೊರಬರಲು ಸಾಧ್ಯವಾಗದೆ ಮೃತಪಟ್ಟಿದ್ದಾನೆ. ಅಷ್ಟೇ ಅಲ್ಲದೆ ಹಾಸ್ಟೆಲ್‌…

  • ಜ್ಯೋತಿಷ್ಯ

    ಗುರುವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ..?ಶುಭವೋ ಅಶುಭವೋ ನೋಡಿ ತಿಳಿಯಿರಿ…

    ಗುರುವಾರ, 22/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವಿದ್ಯಾರ್ಥಿಗಳಿಗೆ ನಿರೀಕ್ಷಿತ ಪ್ರಗತಿ. ಭೂಮಿ ಖರೀದಿ, ಮನೆ ನಿರ್ಮಾಣ ಕಾರ್ಯಗಳಿಗೆ ಒಳ್ಳೆಯ ಕಾಲ. ವಿನಾಕಾರಣ ಮನಸ್ತಾಪ ಬೇಡ. ದೂರ ಪ್ರಯಾಣದ ಸಾಧ್ಯತೆ. ಹಣಕಾಸಿನ ವಿಚಾರದಲ್ಲಿ ನೀವು ಉತ್ತಮ. ವೃಷಭ:- ತೊಂದರೆಗಳು ಹಂತಹಂತವಾಗಿ ಪರಿಹಾರವಾಗಲಿವೆ.ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯಭಾಗ್ಯ ಉತ್ತಮವಾಗಿದೆ. ಮಕ್ಕಳು ಹೆಚ್ಚು ಶ್ರಮವಹಿಸಬೇಕು. ವಿನಾಕಾರಣ ಮನೆಯಲ್ಲಿ ಮನಸ್ತಾಪ. ಮಿಥುನ:– ಉದ್ಯೋಗಿಗಳಿಗೆ ಭಡ್ತಿ.ವ್ಯಾಪಾರಸ್ಥರಿಗೆ ಉತ್ತಮ ವ್ಯವಹಾರದಿಂದ ಅಧಿಕ ಲಾಭ. ವಾದ-ವಿವಾದಗಳ ಬಗ್ಗೆ ಹೆಚ್ಚಿನ ಜಾಗ್ರತೆ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ…

  • ಸಿನಿಮಾ, ಸುದ್ದಿ

    ಕಿಚ್ಚ ಸುದೀಪ್ ಗೆ ಪತ್ನಿಯಿಂದಲೇ ಧಮ್ಕಿ, ಪತ್ನಿಗೆ ಹೆದರಿ ಹನ್ನೊಂದು ಬಾರಿ ಒಂದೇ ಸಿನಿಮಾ ನೋಡಿದ ಕಿಚ್ಚ.!

    ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ‌ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….