ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಆದರೆ ಈ ಹಣ್ಣು ಕಾಯಿಲೆ ತರುವುದಿಲ್ಲ, ಕಾಯಿಲೆ ಹೋಗಲಾಡಿಸಲು ಸಹಕಾರಿಯಾಗಿದೆ.
ಹಲಸಿನ ಹಣ್ಣು ತಿಂದ್ರೆ ತಿಂದರೆ ಏನೆಲ್ಲಾ ಆರೋಗ್ಯಕಾರಿ ಲಾಭಗಳಿವೆ ಗೊತ್ತಾ? ತಿಳಿಯಲು ಮುಂದೆ ಓದಿ…
ಹಲಸಿನ ಹಣ್ಣು ತಿಂದ್ರೆ ತಿಂದರೆ ಜ್ವರ ಬರುವುದಿಲ್ಲ, ಆದರೆ ಜ್ವರ ಇದ್ದಾಗ ಈ ಹಣ್ಣುಗಳನ್ನು ತಿನ್ನಲು ಹೋಗಬೇಡಿ.
ಹಲಸಿನ ಹಣ್ಣಿನ ಆರೋಗ್ಯಕರ ಗುಣಗಳು:
ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.
ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.
ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.
ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.
ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.
ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.
ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು.
ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.
ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.
ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.
ಮೂಲ: ಸಂಗ್ರಹ ಮಾಹಿತಿ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮತ್ತೆ ಮಹಾ ಮಳೆಗೆ ಚೆನ್ನೈ ಸಿಲುಕುವ ಸಾಧ್ಯತೆ ಇದೆ
ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….
ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…
ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.