ಆರೋಗ್ಯ

ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

865

ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

ಆದರೆ ಈ ಹಣ್ಣು ಕಾಯಿಲೆ ತರುವುದಿಲ್ಲ, ಕಾಯಿಲೆ ಹೋಗಲಾಡಿಸಲು ಸಹಕಾರಿಯಾಗಿದೆ.

ಹಲಸಿನ ಹಣ್ಣು ತಿಂದ್ರೆ ತಿಂದರೆ ಏನೆಲ್ಲಾ ಆರೋಗ್ಯಕಾರಿ ಲಾಭಗಳಿವೆ ಗೊತ್ತಾ? ತಿಳಿಯಲು ಮುಂದೆ ಓದಿ…

ಹಲಸಿನ ಹಣ್ಣು ತಿಂದ್ರೆ ತಿಂದರೆ ಜ್ವರ ಬರುವುದಿಲ್ಲ, ಆದರೆ ಜ್ವರ ಇದ್ದಾಗ ಈ ಹಣ್ಣುಗಳನ್ನು ತಿನ್ನಲು ಹೋಗಬೇಡಿ.

ಹಲಸಿನ ಹಣ್ಣಿನ ಆರೋಗ್ಯಕರ ಗುಣಗಳು:

  • ರೋಗನಿರೋದಕ ಶಕ್ತಿ ಹೆಚ್ಚು ಮಾಡುತ್ತದೆ: 

 

ಹಲಸಿನ ಹಣ್ಣು ತಿಂದರೆ ಕಾಯಿಲೆ ಬರುತ್ತದೆ ಎಂದು  ತಿನ್ನಲು ಭಯಪಡುವಾಗ ಇದನ್ನು ತಿಂದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ ಅಂದರೆ ಆಶ್ಚರ್ಯವಾಗುವುದು ಸಹಜ. ಹಲಸಿನ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಉತ್ತಮ ಪೋಷಕಾಂಶಗಳಿದ್ದು ಶೀತ, ಸೋಂಕು ಇವುಗಳನ್ನು ತಪ್ಪಿಸಲು ಸಹಕಾರಿಯಾಗಿದೆ. ಇದರಲ್ಲಿ antioxidant ಪ್ರಮಾಣ ಅಧಿಕವಾಗಿದೆ.

  • ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಿಸುತ್ತದೆ:

ದೇಹದಲ್ಲಿ ಖನಿಜಾಂಶಗಳ ಕೊರತೆ ಉಂಟಾದರೆ ದೇಹದಲ್ಲಿ ಸಕ್ಕರೆ ಪ್ರಮಾಣ ಅಧಿಕವಾಗುತ್ತದೆ. ಹಲಸಿನ ಹಣ್ಣಿನಲ್ಲಿ ಖನಿಜಾಂಶಗಳು ಅಧಿಕವಾಗಿ ಇರುವುದರಿಂದ ದೇಹದಲ್ಲಿ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗಿದೆ.

  • ಮೂಳೆ ಸವೆತವನ್ನು ತಡೆಗಟ್ಟುತ್ತದೆ:

ಈ ಹಣ್ಣಿನಲ್ಲಿ ಅಧಿಕ ಮ್ಯಾಗ್ನಿಷಿಯಂ ಮತ್ತು ಕ್ಯಾಲ್ಸಿಯಂ ಅಂಶವಿರುವುದರಿಂದ ಮೂಳೆಗಳನ್ನು ಬಲಪಡಿಸಲು ಸಹಕಾರಿಯಾಗಿದೆ. ಮ್ಯಾಗ್ನಿಷಿಯಂ, ಕ್ಯಾಲ್ಸಿಯಂ, ಪೊಟಾಷ್ಯಿಯಂ ಅಧಿಕವಿರುವ ಆಹಾರ ತಿಂದರೆ ಮೂಳೆಗಳು ಗಟ್ಟಿಯಾಗುವುದು.

  • ಥೈರಾಯ್ಡ್ ಗ್ರಂಥಿಯನ್ನು ಆರೋಗ್ಯಕರವಾಗಿ ಇಡುತ್ತದೆ:

ಹಲಸಿನ ಹಣ್ಣಿನಲ್ಲಿರುವ ಖನಿಜಂಶಗಳು (micromineral) ಥೈರಾಯ್ಡ್ ಗ್ರಂಥಿಯ ಆರೋಗ್ಯವನ್ನು ಕಾಪಾಡುತ್ತದೆ. ದೇಹದಲ್ಲಿ ಹಾರ್ಮೋನ್ ಗಳ ಉತ್ಪತ್ತಿಯನ್ನು ಸರಿ ಪ್ರಮಾಣದಲ್ಲಿ ಇಡಲು ಥೈರಾಯ್ಡ್ ಗ್ರಂಥಿ ಮುಖ್ಯ ಪಾತ್ರವಹಿಸುತ್ತದೆ.

  • ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ:

ಒಂದು ಹಲಸಿನ ಹಣ್ಣಿನಲ್ಲಿ ಬಾಳೆಹಣ್ಣಿನಲ್ಲಿರುವಷ್ಟು ಪೊಟಾಷ್ಯಿಯಂ ಅಂಶವಿರುತ್ತದೆ. ಪೊಟಾಷ್ಯಿಯಂ ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವಲ್ಲಿ ಸಹಕಾರಿಯಾಗಿದೆ.

  • ಜೀರ್ಣಶಕ್ತಿ:

ಇದರಲ್ಲಿ ನಾರಿನಂಶವಿರುವುದರಿಂದ ಮಲಬದ್ಧತೆ ಸಮಸ್ಯೆ ಇರುವವರು ಇದನ್ನು ತಿನ್ನುವುದು ಒಳ್ಳೆಯದು.

  • ಇರುಳು ಕುರುಡುತನ ನಿವಾರಣೆಗೆ ಸಹಕಾರಿಯಾಗಿದೆ:

ಇದರಲ್ಲಿ ಕ್ಯಾರೆಟ್ ನಲ್ಲಿರುವ ಕಾಲು ಭಾಗದಷ್ಟು ವಿಟಮಿನ್ ಎ ಅಂಶವಿರುವುದರಿಂದ ಹಣ್ಣಿನ ದೃಷ್ಟಿ ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ. ವಿಟಮಿನ್ ಎ ಕೊರತೆ ಉಂಟಾದರೆ ಇರುಳು ಕುರುಡುತನ ಉಂಟಾಗುವುದು.

  • ಹೃದಯದ ಸ್ವಾಸ್ಥ್ಯ ಹೆಚ್ಚಿಸುತ್ತದೆ: 

ಇದರಲ್ಲಿ ವಿಟಮಿನ್ ಬಿ6 ಅಂಶವಿರುವುದರಿಂದ ರಕ್ತದಲ್ಲಿರುವ homocystein ಪ್ರಮಾಣ ಕಡಿಮೆ ಮಾಡಿ ಹೃದಯದ ಸ್ವಾಸ್ಥ್ಯ ಹೆಚ್ಚಿಸಲು ಸಹಕಾರಿಯಾಗಿದೆ.

  • ರಕ್ತ ಹೆಪ್ಪುಗಟ್ಟುವುದನ್ನು ತಡೆಯುತ್ತದೆ:

ಇದರಲ್ಲಿರುವ ವಿಟಮಿನ್ ಮತ್ತು ಖನಿಜಾಂಶಗಳು ದೇಹದಲ್ಲಿ ರಕ್ತ ಸರಾಗವಾಗಿ ಹರಿಯಲು ಸಹಕಾರಿಯಾಗಿದೆ. ಮೂಳೆಗಳನ್ನು ಬಲಪಡಿಸಿ ಶರೀರದಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಸಮಸ್ಯೆಯನ್ನು ತಡೆಗಟ್ಟುತ್ತದೆ.

  • ರಕ್ತ ಹೀನತೆಯನ್ನು ತಡೆಗಟ್ಟುತ್ತದೆ:

ಇದರಲ್ಲಿ ಕಬ್ಬಿಣದಂಶ ಕೂಡ ಇರುವುದರಿಂದ ರಕ್ತ ಹೀನತೆ ಸಮಸ್ಯೆ ನಿವಾರಣೆಗೆ ಇದನ್ನು ತಿನ್ನುವುದು ಒಳ್ಳೆಯದು.

ಮೂಲ: ಸಂಗ್ರಹ ಮಾಹಿತಿ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಫ್ಲೋರೋಸಿಸ್ ದುಷ್ಪರಿಣಾಮ

    ಫ್ಲೋರೋಸಿಸ್ ಎಂಬದು ಅತಿಯಾದ ಫ್ಲೋರೈಡ್ ಸೇವನೆಯಿಂದ ಬರುತ್ತದೆ. ದುಷ್ಪರಿಣಾಮಕಾರಿ ಫ್ಲೋರೈಡ್ ಅಂತರ್ಜಲದಲ್ಲಿ ಕಂಡುಬರುತ್ತದೆ. ಕಲ್ಲುಬಂಡೆಗಳಲ್ಲಿರುವ ನೀರಿನಲ್ಲಿ ಹೆಚ್ಚಾಗಿ ಫ್ಲೋರೈಡ್ ಅಂಶ ದೃಢಪಟ್ಟಿರುತ್ತದೆ. ಜೀವರಾಶಿಗಳು ಫ್ಲೋರೈಡ್‌ಯುಕ್ತ ನೀರನ್ನು ಸೇವನೆ ಮಾಡುವುದರಿಂದ, ಫ್ಲೋರೋಸಿಸ್ ನಿಂದ ಬಳಲುತ್ತಾರೆ. ಸಂಶೋಧಕಗಳ ಪ್ರಕಾರ ಫ್ಲೋರೈಡ್ ಮಕ್ಕಳ ಬುದ್ಧಿಮತ್ತೆಯ ಪ್ರಮಾಣದಲ್ಲಿ ಪ್ರಭಾವ ಬೀರಿರುವುದನ್ನು ದಾಖಲಿಸಿದ್ದಾರೆ. ದೀರ್ಘಕಾಲ ಫ್ಲೋರೈಡ್ ಸೇವನೆ ಮಾಡುವುದರಿಂದ ದಂತ ಮತ್ತುಮೂಳೆಗಳಲ್ಲದೆ, ಇತರೆ ಭಾಗದಲ್ಲೂ ದುಃಷ್ಪರಿಣಾಮಗಳು ಬೀರುತ್ತಿವೆ. ಸಕಲ ಅಂಗಾAಗಗಳ ಮೇಲೆಫ್ಲೋರೈಡ್ ಪ್ರಭಾವ ಬೀರುತ್ತದೆ ಹಾಗೂ ಪ್ರಮುಖವಾಗಿ ಹೃದಯ, ಸ್ವಾಶಕೊಶ, ಸಂತಾನೋತ್ಪತ್ತಿ ವ್ಯವಸ್ಥೆಯಲ್ಲಿ ಮತ್ತು…

  • ಸುದ್ದಿ

    ತಾಂಬೂಲವನ್ನು ಕೊಡುವಾಗ ತೆಗೆದುಕೊಳ್ಳುವಾಗ ಹುಷಾರಾಗಿರಿ ಏಕೆ ಗೊತ್ತಾ.?

    ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…

  • ಜ್ಯೋತಿಷ್ಯ

    ಶಿವರಾತ್ರಿಯೆಂದು ಈ ರಾಶಿಗಳು ಇರುವವರು ಹೀಗೆ ರುದ್ರಾಭಿಷೇಕ ಮಾಡಿದ್ರೆ ಹೆಚ್ಚು ಫಲ..!ಹೇಗೆಂದು ತಿಳಿಯಲು ಈ ಲೇಖನ ಓದಿ…

    ಮಹಾಶಿವರಾತ್ರಿ ದಿನದಂದು ಮಾಡುವ ರುದ್ರಾಭಿಷೇಕಕ್ಕೆ ಬಹಳ ಮಹತ್ವ ಇದೆ.ಅವರವರ ರಾಶಿಗಳಿಗೆ ತಕ್ಕಂತೆ ಮಾಡಿದ್ರೆ ಹೆಚ್ಚು ಪುಣ್ಯ ಪ್ರಾಪ್ತಿಯಾಗುತ್ತೆ ಎಂದು ಹೇಳಲಾಗಿದೆ.

  • ಆರೋಗ್ಯ

    ಈ 10 ಹವ್ಯಾಸಗಳು ನಮ್ಮ ಮೆದುಳಿಗೆ, ತೊಂದರೆ ಉಂಟು ಮಾಡುತ್ತವೆ…

    ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನನಿತ್ಯ ಈ ಒಂದು ಹಣ್ಣು ತಿಂದರೆ ಸಾಕು. ನಿಮ್ಮ ಅತ್ತಿರ ಯಾವ ಕಾಯಿಲೆಯು ಸುಳಿವುದಿಲ್ಲ. ಈ ಅರೋಗ್ಯ ಮಾಹಿತಿ ನೋಡಿ.

    ಸೀತಾಫಲ ಭಾರತೀಯರಿಗೆ ಚಿರಪರಿಚಿತ, ಆದರೆ ಎಷ್ಟೋ ಜನರಿಗೆ ಇದರ ನಿಜವಾದ ಪೌಷ್ಟಿಕತೆಯ ಬಗ್ಗೆ ತಿಳಿದಿಲ್ಲ. ನಿಜವಾಗಿ ಹೇಳಬೇಕೆಂದರೆ ಸೀತಾಫಲ ನಮ್ಮ ದೇಹಕ್ಕೆ ಬರುವ ಎಲ್ಲ ರೋಗಗಳಿಗೂ ಫುಲ್ ಸ್ಟಾಪ್ ಇಡುವ ಅದ್ಬುತ ಶಕ್ತಿ ಹೊಂದಿದೆ. ದಿನಾಲೂ ಒಂದು ಸೀತಾಫಲದ ಸೇವನೆ ದೇಹಕ್ಕೆ ಬಲಶಾಲಿ ಮದ್ದು. ಕಸ್ಟರ್ಡ್ ಆಪಲ್, ಶುಗರ್ ಆಪಲ್, ಚೆರಿಮೋಯಾ ಮೊದಲಾದ ಇತರ ಹೆಸರುಗಳಿಂದಲೂ ಕರೆಯಲ್ಪಡುವ ಈ ಸೀತಾಫಲವನ್ನು ಬೆಲೆಯ ತಕ್ಕಡಿಯಲ್ಲಿ ತೂಗದೇ ಪೋಷಕಾಂಶಗಳ ತಕ್ಕಡಿಯಲ್ಲಿ ತೂಗಿದರೆ ಇದು ಭಾರೀ ಬೆಲೆಯುಳ್ಳ ಫಲವಾಗಿದೆ. ತೂಕ ಹೆಚ್ಚಿಸಬೇಕಾದವರಿಗೆ…