ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ. ನೀವು ಸ್ವಲ್ಪ ಜನರನ್ನು ಗಮನಿಸಿ ನೋಡಿ, ಅವ್ರ ಹಲ್ಲುಗಳು ಬಿಳಿಯಾಗಿ ಹೊಳೆಯುತ್ತಿದ್ರೆ, ಪಟ ಪಟ ಅಂತ ಮಾತಾಡ್ತಾರೆ, ಆದ್ರೆ ಹಳದಿ ಹಲ್ಲುಗಳೇನಾದ್ರೂ ಇದ್ರೆ ಅವ್ರು ಸರಿಯಾಗಿ ಬಾಯಿಬಿಟ್ಟು ಮಾತೊಡೋಕೆ ಸಂಕೋಚ ಪಡ್ತಾರೆ.
ಹಾಗಾದ್ರೆ, ನಿಮ್ಮಲ್ಲಿ ಹಳದಿ ಹಲ್ಲುಗಳು ಏನಾದ್ರೂ ಇದ್ರೆ ದಂಕೊಚ ಬೇಡ, ನಿಮ್ಮ ಮನೆಯಲ್ಲೇ ಇರುವ ಕೆಲವು ವಸ್ತುಗಳಿಂದ ನಿಮ್ಮ ಹಲ್ಲುಗಳನ್ನು ಪಳ ಪಳ ಹೊಳೆಯುವಂತೆ ಮಾಡಿಕೊಳ್ಳಿ. ಹೇಗೆಂದು ತಿಳಿಯಲು ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಪಾಲಿಸಿ ಅಷ್ಟೇ…
ಅಡುಗೆ ಸೋಡಾ : 1 ಚಮಚ,
ಉಪ್ಪು : ಎರಡುವರೆ ಚಮಚ,
ನೀರು : ನಾಲ್ಕು ಕಪ್,
ಒಂದು ಬ್ರಷ್,
ಹೈಡ್ರೋಜನ್ ಪೆರಾಕ್ಸೈಡ್ : 1 ಕಪ್
ಎಂಟಿಸೆಪ್ಟಿಕ್ ಮೌತ್ವಾಶ್.
ಒಂದು ಚಮಚ ಅಡುಗೆ ಸೋಡಾ ಹಾಗೂ ಅರ್ಧ ಚಮಚ ಉಪ್ಪನ್ನು ಒಂದು ಬಟ್ಟಲಿಗೆ ಹಾಕಿ ಬೆರೆಸಿಕೊಳ್ಳಿ. ನಂತರ ಎರಡು ಬಟ್ಟಲು ನೀರನ್ನು ಬಿಸಿ ಮಾಡಿ ಅದರಲ್ಲಿ ಬ್ರಷ್ ಅದ್ದಿಕೊಳ್ಳಿ . ಆನಂತರ ಈ ಮಿಶ್ರಣವನ್ನು ಹಲ್ಲಿಗೆ ಹಚ್ಚಿ ಹುಜ್ಜಬೇಕು.ನಂತರ ಬಿಸಿ ನೀರಿನಿಂದ ಹಲ್ಲುಗಳನ್ನು ತೊಳೆಯಬೇಕು.
ಮತ್ತೊಂದು ಪಾತ್ರೆಗೆ ಹೈಡ್ರೋಜನ್ ಪೆರಾಕ್ಸೈಡ್ ಮತ್ತು ಅರ್ಧ ಬಟ್ಟಲು ನೀರನ್ನು ಹಾಕಿ ಮಿಶ್ರಣ ಮಾಡಬೇಕು.ಹಲ್ಲುಗಳನ್ನು ಒಂದು ನಿಮಿಷದವರೆಗೆ ಇದನ್ನು ಹಾಕಿ ತೊಳೆಯಿರಿ. ನಂತರ ತಣ್ಣನೆ ನೀರಿನಿಂದ ಬಾಯಿಯನ್ನು ಸ್ವಚ್ಛಗೊಳಿಸಿಕೊಳ್ಳಿ.
ನಂತರ ಮೌತ್ವಾಶ್ ನಿಂದ ಬಾಯಿಯನ್ನು ಮುಕ್ಕಳಿಸಿ. ದಿನನಿತ್ಯ ಇದೆ ರೀತಿ ಮಾಡುತ್ತ ಬಂದರೆ ಕೆಲವೇ ಕೆಲವು ದಿನಗಳಲ್ಲಿ ಹಳದಿ ಹಲ್ಲಿನ ಸಮಸ್ಯೆ ನಿವಾಹರಣೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ಬಾರಿಯ ಐಪಿಎಲ್ ಕ್ರಿಕೆಟ್ ಸರಣಿ ವಿದೇಶದಲ್ಲಿ ನಡೆಯುತ್ತದೆ ಎಂಬ ಸುದ್ಧಿ ಎಲ್ಲೆಡೆ ಹರಡಿತ್ತು. ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಬಿಸಿಸಿಐ ಈ ಬಾರಿಯ ಐಪಿಎಲ್ ಎಲ್ಲಿ ನಡೆಯುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಭಾರತದಲ್ಲಿ ಲೋಕಸಭಾ ಚುನಾವಣೆ ಇರುವ ಕಾರಣ ವಿದೇಶದಲ್ಲಿ ಐಪಿಎಲ್ ನಡೆಯಲಿದೆ ಎನ್ನಲಾಗಿತ್ತು. 2009 ದಿಲ್ಲಿ ಭಾರತದಲ್ಲಿ ಲೋಕಸಭಾ ಚುನಾವಣೆ ಇದ್ದ ಕಾರಣ ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ನಡೆಸಲಾಗಿತ್ತು. ಈ ಬಾರಿಯೂ ಸಹ ವಿದೇಶದಲ್ಲಿ ಸರಣಿ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.ಆದರೆ ಈ…
ಸಾಮಾನ್ಯವಾಗಿ ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ ಹೆಚ್ಚಿನ ಆದಾಯ ಬರುವ ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು ಏಜೆಂಟ್ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…