News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸೌಂದರ್ಯ

ಹಳದಿ ಕಟ್ಟಿದ ಹಲ್ಲಿಗೆ, ನಿಮ್ಮ ಮನೆಯಲ್ಲಿರುವ ಈ ವಸ್ತುಗಳನ್ನೇ ಬಳಸಿ, ಬಿಳಿಯಾಗಿ ಫಳ ಫಳ ಹೊಳೆಯುವಂತೆ ಮಾಡಿ…

294

ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ. ನೀವು ಸ್ವಲ್ಪ ಜನರನ್ನು ಗಮನಿಸಿ ನೋಡಿ, ಅವ್ರ ಹಲ್ಲುಗಳು ಬಿಳಿಯಾಗಿ ಹೊಳೆಯುತ್ತಿದ್ರೆ, ಪಟ ಪಟ ಅಂತ ಮಾತಾಡ್ತಾರೆ, ಆದ್ರೆ ಹಳದಿ ಹಲ್ಲುಗಳೇನಾದ್ರೂ ಇದ್ರೆ ಅವ್ರು ಸರಿಯಾಗಿ ಬಾಯಿಬಿಟ್ಟು ಮಾತೊಡೋಕೆ ಸಂಕೋಚ ಪಡ್ತಾರೆ.

ಹಾಗಾದ್ರೆ, ನಿಮ್ಮಲ್ಲಿ ಹಳದಿ ಹಲ್ಲುಗಳು ಏನಾದ್ರೂ ಇದ್ರೆ ದಂಕೊಚ ಬೇಡ, ನಿಮ್ಮ ಮನೆಯಲ್ಲೇ ಇರುವ ಕೆಲವು ವಸ್ತುಗಳಿಂದ ನಿಮ್ಮ ಹಲ್ಲುಗಳನ್ನು ಪಳ ಪಳ ಹೊಳೆಯುವಂತೆ ಮಾಡಿಕೊಳ್ಳಿ. ಹೇಗೆಂದು ತಿಳಿಯಲು ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಪಾಲಿಸಿ ಅಷ್ಟೇ…

ಮನೆ ಮದ್ದಿಗೆ ಬೇಕಾಗುವ ವಸ್ತುಗಳು:-

ಅಡುಗೆ ಸೋಡಾ : 1 ಚಮಚ,

ಉಪ್ಪು : ಎರಡುವರೆ ಚಮಚ,

ನೀರು : ನಾಲ್ಕು ಕಪ್,

ಒಂದು ಬ್ರಷ್,

ಹೈಡ್ರೋಜನ್ ಪೆರಾಕ್ಸೈಡ್ : 1 ಕಪ್

ಎಂಟಿಸೆಪ್ಟಿಕ್ ಮೌತ್ವಾಶ್.

 ಇದನ್ನು ಬಳಸೋದು ಹೇಗೆ..?

ಒಂದು ಚಮಚ ಅಡುಗೆ ಸೋಡಾ ಹಾಗೂ ಅರ್ಧ ಚಮಚ  ಉಪ್ಪನ್ನು ಒಂದು ಬಟ್ಟಲಿಗೆ  ಹಾಕಿ ಬೆರೆಸಿಕೊಳ್ಳಿ. ನಂತರ ಎರಡು  ಬಟ್ಟಲು  ನೀರನ್ನು ಬಿಸಿ ಮಾಡಿ ಅದರಲ್ಲಿ  ಬ್ರಷ್  ಅದ್ದಿಕೊಳ್ಳಿ . ಆನಂತರ ಈ ಮಿಶ್ರಣವನ್ನು ಹಲ್ಲಿಗೆ ಹಚ್ಚಿ ಹುಜ್ಜಬೇಕು.ನಂತರ  ಬಿಸಿ ನೀರಿನಿಂದ  ಹಲ್ಲುಗಳನ್ನು ತೊಳೆಯಬೇಕು.

ಮತ್ತೊಂದು   ಪಾತ್ರೆಗೆ  ಹೈಡ್ರೋಜನ್ ಪೆರಾಕ್ಸೈಡ್  ಮತ್ತು  ಅರ್ಧ  ಬಟ್ಟಲು  ನೀರನ್ನು ಹಾಕಿ ಮಿಶ್ರಣ  ಮಾಡಬೇಕು.ಹಲ್ಲುಗಳನ್ನು  ಒಂದು  ನಿಮಿಷದವರೆಗೆ  ಇದನ್ನು ಹಾಕಿ ತೊಳೆಯಿರಿ. ನಂತರ  ತಣ್ಣನೆ  ನೀರಿನಿಂದ  ಬಾಯಿಯನ್ನು  ಸ್ವಚ್ಛಗೊಳಿಸಿಕೊಳ್ಳಿ.

ನಂತರ  ಮೌತ್ವಾಶ್ ನಿಂದ ಬಾಯಿಯನ್ನು ಮುಕ್ಕಳಿಸಿ. ದಿನನಿತ್ಯ  ಇದೆ ರೀತಿ  ಮಾಡುತ್ತ ಬಂದರೆ  ಕೆಲವೇ  ಕೆಲವು  ದಿನಗಳಲ್ಲಿ ಹಳದಿ ಹಲ್ಲಿನ  ಸಮಸ್ಯೆ ನಿವಾಹರಣೆಯಾಗುತ್ತದೆ.

ಇನ್ನೇನು ಇಂದಿನಿಂದಲೇ ಶುರು ಮಾಡ್ಕೊಳ್ಳಿ. ಯಾರೇ ಬಂದರು ಮನಬಿಚ್ಚಿ ಬಾಯಿ ಬಿಟ್ಟು ಸಂಕೋಚವಿಲ್ಲದೇ ಮಾತನಾಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಫೆಬ್ರವರಿ, 2019) ನೀವು ಮಗುವಿನ ಗುಣಪಡಿಸುವ ಶಕ್ತಿಯನ್ನು ಅನುಭವಿಸುತ್ತೀರಿ. ಅವರು ಭೂಮಿಯ ಮೇಲೆ ಅತ್ಯಂತ ಶಕ್ತಿಯುತಆಧ್ಯಾತ್ಮಿಕ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಸೋಮವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡು ತಿರುಗಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ ಅನೇಕ ತೊಂದರೆಗಳು ಉಂಟಾಗುವವು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…

  • ತಂತ್ರಜ್ಞಾನ

    ನೆಲದ ಮೇಲೆ ಹಾಗೊ ಆಕಾಶದಲ್ಲಿ ಹಾರುವ ಕಾರು..!ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.

  • ಆರೋಗ್ಯ

    ಹಾರ್ಟ್ ಅಟ್ಯಾಕ್ ಆಗೋ ಮುಂಚೆ ಏನಾಗುತ್ತೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ….

    ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.

  • ನೀತಿ ಕಥೆ

    ನಿಮ್ಮ ಹೆಸರಿನ ಬಗ್ಗೆ ನೀವು ತುಂಬಾ ತಲೆ ಕೆಡಿಸಿಕೊಂಡಿದ್ದೀರಾ..?ಹಾಗಾದ್ರೆ ಈ ‘ದುಷ್ಟ’ನ ಕತೆ ಓದಿ…

    ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?

  • ಸುದ್ದಿ

    ತಾಯಂದಿರು ಪರೀಕ್ಷೆ ಬರೆಯಲು ಹೋದಾಗ ಪೇದೆಗಳು ಮಾಡಿದ ಕೆಲಸವೇನು ಗೊತ್ತಾ?

    ಪರೀಕ್ಷೆ ಬರೆಯಲು ಹೋದ ತಾಯಂದಿರ ಮಕ್ಕಳನ್ನು ನೋಡಿಕೊಂಡ ಅಸ್ಸಾಂನ ಮಹಿಳಾ ಪೇದೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಸ್ಸಾಂನ ಮಹಿಳಾ ಪೇದೆಗಳು ಮಕ್ಕಳನ್ನು ಎತ್ತಿಕೊಂಡು ಅವರನ್ನು ನೋಡಿಕೊಳ್ಳುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಸಾಕಷ್ಟು ಶೇರ್ ಆಗುತ್ತಿದ್ದು, ಅನೇಕರು ಪೇದೆಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಸ್ಸಾಂ ಪೊಲೀಸರು, ಇಬ್ಬರು ಮಹಿಳಾ ಪೇದೆಗಳು ಮಗುವನ್ನು ಎತ್ತಿಕೊಂಡು ಸಂತೈಸುತ್ತಿರುವ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಅದಕ್ಕೆ, “ತಾಯಿ ಯಾಗುವುದು ಒಂದು ಕ್ರಿಯೆ. ನೀವು ಅದನ್ನು…