News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸೌಂದರ್ಯ

ಹಳದಿ ಕಟ್ಟಿದ ಹಲ್ಲಿಗೆ, ನಿಮ್ಮ ಮನೆಯಲ್ಲಿರುವ ಈ ವಸ್ತುಗಳನ್ನೇ ಬಳಸಿ, ಬಿಳಿಯಾಗಿ ಫಳ ಫಳ ಹೊಳೆಯುವಂತೆ ಮಾಡಿ…

294

ಹಲ್ಲು ಮನುಷ್ಯನ ದೇಹದ ಪ್ರಮುಖ ಅಂಗವಾಗಿದ್ದು, ಕೇವಲ ತಿನ್ನುವುದಕ್ಕೆ ಮಾತ್ರವಲ್ಲ, ನಮ್ಮ ಮುಖದ ಸೌಂದರ್ಯದಲ್ಲಿ ಹಲ್ಲು ವಹಿಸುವ ಪಾತ್ರವನ್ನು ನಾವು ಕೇರ್ಲೆಸ್ ಮಾಡೋ ಅಂಗಿಲ್ಲ. ಯಾಕಂದ್ರೆ ಬಿಳಿ ಬಿಳಿಯಾಗಿ ಪಳ ಪಳ ಅಂತ ಹೊಳೆಯುವ ಹಲ್ಲು ನಮ್ಮ ಮುಖದ ಚಂದವನ್ನು ಜಾಸ್ತಿ ಮಾಡುತ್ತೆ. ನೀವು ಸ್ವಲ್ಪ ಜನರನ್ನು ಗಮನಿಸಿ ನೋಡಿ, ಅವ್ರ ಹಲ್ಲುಗಳು ಬಿಳಿಯಾಗಿ ಹೊಳೆಯುತ್ತಿದ್ರೆ, ಪಟ ಪಟ ಅಂತ ಮಾತಾಡ್ತಾರೆ, ಆದ್ರೆ ಹಳದಿ ಹಲ್ಲುಗಳೇನಾದ್ರೂ ಇದ್ರೆ ಅವ್ರು ಸರಿಯಾಗಿ ಬಾಯಿಬಿಟ್ಟು ಮಾತೊಡೋಕೆ ಸಂಕೋಚ ಪಡ್ತಾರೆ.

ಹಾಗಾದ್ರೆ, ನಿಮ್ಮಲ್ಲಿ ಹಳದಿ ಹಲ್ಲುಗಳು ಏನಾದ್ರೂ ಇದ್ರೆ ದಂಕೊಚ ಬೇಡ, ನಿಮ್ಮ ಮನೆಯಲ್ಲೇ ಇರುವ ಕೆಲವು ವಸ್ತುಗಳಿಂದ ನಿಮ್ಮ ಹಲ್ಲುಗಳನ್ನು ಪಳ ಪಳ ಹೊಳೆಯುವಂತೆ ಮಾಡಿಕೊಳ್ಳಿ. ಹೇಗೆಂದು ತಿಳಿಯಲು ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಪಾಲಿಸಿ ಅಷ್ಟೇ…

ಮನೆ ಮದ್ದಿಗೆ ಬೇಕಾಗುವ ವಸ್ತುಗಳು:-

ಅಡುಗೆ ಸೋಡಾ : 1 ಚಮಚ,

ಉಪ್ಪು : ಎರಡುವರೆ ಚಮಚ,

ನೀರು : ನಾಲ್ಕು ಕಪ್,

ಒಂದು ಬ್ರಷ್,

ಹೈಡ್ರೋಜನ್ ಪೆರಾಕ್ಸೈಡ್ : 1 ಕಪ್

ಎಂಟಿಸೆಪ್ಟಿಕ್ ಮೌತ್ವಾಶ್.

 ಇದನ್ನು ಬಳಸೋದು ಹೇಗೆ..?

ಒಂದು ಚಮಚ ಅಡುಗೆ ಸೋಡಾ ಹಾಗೂ ಅರ್ಧ ಚಮಚ  ಉಪ್ಪನ್ನು ಒಂದು ಬಟ್ಟಲಿಗೆ  ಹಾಕಿ ಬೆರೆಸಿಕೊಳ್ಳಿ. ನಂತರ ಎರಡು  ಬಟ್ಟಲು  ನೀರನ್ನು ಬಿಸಿ ಮಾಡಿ ಅದರಲ್ಲಿ  ಬ್ರಷ್  ಅದ್ದಿಕೊಳ್ಳಿ . ಆನಂತರ ಈ ಮಿಶ್ರಣವನ್ನು ಹಲ್ಲಿಗೆ ಹಚ್ಚಿ ಹುಜ್ಜಬೇಕು.ನಂತರ  ಬಿಸಿ ನೀರಿನಿಂದ  ಹಲ್ಲುಗಳನ್ನು ತೊಳೆಯಬೇಕು.

ಮತ್ತೊಂದು   ಪಾತ್ರೆಗೆ  ಹೈಡ್ರೋಜನ್ ಪೆರಾಕ್ಸೈಡ್  ಮತ್ತು  ಅರ್ಧ  ಬಟ್ಟಲು  ನೀರನ್ನು ಹಾಕಿ ಮಿಶ್ರಣ  ಮಾಡಬೇಕು.ಹಲ್ಲುಗಳನ್ನು  ಒಂದು  ನಿಮಿಷದವರೆಗೆ  ಇದನ್ನು ಹಾಕಿ ತೊಳೆಯಿರಿ. ನಂತರ  ತಣ್ಣನೆ  ನೀರಿನಿಂದ  ಬಾಯಿಯನ್ನು  ಸ್ವಚ್ಛಗೊಳಿಸಿಕೊಳ್ಳಿ.

ನಂತರ  ಮೌತ್ವಾಶ್ ನಿಂದ ಬಾಯಿಯನ್ನು ಮುಕ್ಕಳಿಸಿ. ದಿನನಿತ್ಯ  ಇದೆ ರೀತಿ  ಮಾಡುತ್ತ ಬಂದರೆ  ಕೆಲವೇ  ಕೆಲವು  ದಿನಗಳಲ್ಲಿ ಹಳದಿ ಹಲ್ಲಿನ  ಸಮಸ್ಯೆ ನಿವಾಹರಣೆಯಾಗುತ್ತದೆ.

ಇನ್ನೇನು ಇಂದಿನಿಂದಲೇ ಶುರು ಮಾಡ್ಕೊಳ್ಳಿ. ಯಾರೇ ಬಂದರು ಮನಬಿಚ್ಚಿ ಬಾಯಿ ಬಿಟ್ಟು ಸಂಕೋಚವಿಲ್ಲದೇ ಮಾತನಾಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಇಲ್ಲಿದೆ ಬಿಜೆಪಿ ಎರಡನೇ ಪಟ್ಟಿ..!ನಿಮ್ಮ ಕ್ಷೇತ್ರದ ಯಾರಿಗೆ ಟಿಕೆಟ್ ಸಿಕ್ಕಿದೆ?ಯಾರಿಗಿಲ್ಲ?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…

  • ಸುದ್ದಿ

    ಒಳ ಉಡುಪಿಗೆ ಕೈ ಹಾಕಿ ಲೈಂಗಿಕ ದೌರ್ಜನ್ಯ: ಮಹಿಳೆ ಒಬ್ಬಳು ಟ್ರಂಪ್ ವಿರುದ್ಧ ಆರೋಪ ಮಾಡಿದ್ದಾಳೆ…

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್‍ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್‍ಹಟನ್‍ನ ಬರ್ಗ್‍ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್‍ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • ಜ್ಯೋತಿಷ್ಯ

    ಗುರು ರಾಯರ ಕೃಪೆಯಿಂದ ನಿಮ್ಮ ರಾಶಿಗಳಿಗೆ ಶುಭ ಯೋಗವಿದ್ದು ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…

  • ಸುದ್ದಿ

    ಒಂದು ಕೋಳಿ ರಸ್ತೆ ದಾಟಲು ಪೊಲೀಸ್ ಅಧಿಕಾರಿ ಮಾಡಿದ ಕೆಲಸವೇನು ಗೊತ್ತಾ? ತಿಳಿದರೆ ಶಾಕ್ ಆಗ್ತೀರಾ,.!

    ಎಲ್ಲರಿಗೂ ರಕ್ಷಣೆಯೊದಗಿಸುವುದು ಪೊಲೀಸರ ಕರ್ತವ್ಯ… ಅದನ್ನು ನಮ್ಮ ಪೊಲೀಸರು ಚೆನ್ನಾಗಿಯೇ ನಿಭಾಯಿಸುತ್ತಿದ್ದಾರೆ… ತಾವು ಕಷ್ಟ ಅನುಭವಿಸಿದರೂ ಬೇರೆಯವರಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತಾರೆ ಪೊಲೀಸರು… ಇಲ್ಲಿ ಎಂದಲ್ಲ ವಿಶ್ವದ ಯಾವ ಮೂಲೆಗೆ ಹೋದರೂ ಪೊಲೀಸರ ಕರ್ತವ್ಯ ನಿರ್ವಹಣೆ, ದ್ಯೇಯ ಸಾಮಾನ್ಯವಾಗಿ ಒಂದೇ ರೀತಿ ಇರುತ್ತದೆ. ಆದರೆ, ಕೆಲವೊಮ್ಮೆ ಈ ಕರ್ತವ್ಯ ನಿರ್ವಹಣೆಯ ನಡುವೆ ಸಂಭವಿಸುವ ವಿದ್ಯಮಾನಗಳು ವಿಚಿತ್ರ ಮತ್ತು ವಿಶಿಷ್ಟವೆನಿಸುತ್ತವೆ. ಅಂತಹ ವಿಶಿಷ್ಟ ವಿದ್ಯಮಾನದಲ್ಲಿ ಇದೂ ಒಂದು. ಏವನ್ ಮತ್ತು ಸೋಮರ್‌ಸೆಟ್‌ ಕಾನ್‌ಸ್ಟಾಬ್ಯುಲರಿಯ ಅಧಿಕಾರಿಯೊಬ್ಬರು ಕೆಲಸ ನಿರ್ವಹಿಸಿ ಮನೆಗೆ ಹೋಗುವ…