ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ.
ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ.
ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ ದೂರವಾಗಿ ಧನ ಲಾಭವಾಗುತ್ತದೆ ಎಂಬುದರ ಸಂಕೇತವಂತೆ.
ಹಣದ ವ್ಯವಹಾರ ನಡೆಸುವ ವೇಳೆ ಕೈನಿಂದ ಹಣ ಕೆಳಗೆ ಬಿದ್ರೆ ಶುಭ ಸಂಕೇತ. ಭವಿಷ್ಯದಲ್ಲಿ ದೊಡ್ಡ ಮಟ್ಟದಲ್ಲಿ ಧನ ಲಾಭವಾಗಲಿದೆ ಎಂದರ್ಥ.
ಶಾಸ್ತ್ರದ ಪ್ರಕಾರ, ಕನ್ಯೆಯನ್ನು ಶುಭ ಮುಹೂರ್ತದಲ್ಲಿ, ಹಳದಿ ಬಟ್ಟೆಯಲ್ಲಿ ನೋಡಿದ್ರೂ ಧನ ಪ್ರಾಪ್ತಿಯಾಗಲಿದೆ. ಇದು ಸಂಪತ್ತು ವೃದ್ಧಿಯ ಸಂಕೇತ ನೀಡುತ್ತದೆ.
ರಸ್ತೆಯಲ್ಲಿ ಮುಂಗುಸಿ ಕಾಣಿಸಿಕೊಂಡ್ರೆ ಅಥವಾ ರಸ್ತೆ ದಾಟಿದ್ರೆ ಶುಭ ಸಂಕೇತ. ಇದು ಕೂಡ ಹಣ ಪ್ರಾಪ್ತಿಯ ಸೂಚನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಮಾರಾಟ ಕುಸಿತದ ಬೆನ್ನಲ್ಲೇ ಗ್ರಾಹಕರನ್ನು ಸೆಳೆಯಲು ಮಾರುತಿ ಸುಜುಕಿ ಭರ್ಜರಿ ಡಿಸ್ಕೌಂಟ್ ಆಫರ್ ನೀಡಿದೆ. ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ವಿಶೇಷ ಆಫರ್ ನೀಡಲಾಗಿದೆ. ವಾಹನ ಮಾರಾಟ ಕುಸಿತ ಕಂಡಿರುವ ಬೆನ್ನಲ್ಲೇ ಬಹುತೇಕ ಎಲ್ಲಾ ಆಟೋಮೊಬೈಲ್ ಕಂಪನಿಗಳು ಡಿಸ್ಕೌಂಟ್ ಆಫರ್ ನೀಡುತ್ತಿದೆ. ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ S ಕ್ರಾಸ್ ಕಾರು ಖರೀದಿಸುವ ಗ್ರಾಹಕರಿಗೆ ಭರ್ಜರಿ ಡಿಸ್ಕೌಂಟ್ ಆಫರ್ ಘೋಷಿಸಿದೆ. ಈ ತಿಂಗಳಲ್ಲಿ S ಕ್ರಾಸ್ ಖರೀದಿಸುವ ಗ್ರಾಹಕರಿಗೆ ಗರಿಷ್ಠ…
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….