ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.

ಹೌದು. 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ವೇಳೆ ಇಲ್ಲಿಯ ಪ್ರಚಾರ ಕಾರ್ಯಗಳಲ್ಲಿ ಹಾರ್ಡ್ ಬೋರ್ಡ್ ಗಳನ್ನು ಬಳಸಲಾಗುತ್ತದೆ. ಈ ಹಾರ್ಡ್ ಬೋರ್ಡ್ ಗಳನ್ನು ಭಾರತದಲ್ಲಿ ನಿಷೇಧಗೊಂಡಿರುವ ನೋಟುಗಳನ್ನು ತಯಾರಿಸಿ ನಿರ್ಮಾಣ ಮಾಡಲಾಗುತ್ತಿದೆ.
ದಕ್ಷಿಣ ಆಫ್ರಿಕಾಗೆ ಹೇಗೆ ಹೋಗುತ್ತೆ?
ನಿಷೇಧಗೊಂಡಿರುವ ನೋಟುಗಳನ್ನು ಸುಟ್ಟರೆ ಪರಿಸರ ಮಾಲಿನ್ಯವಾಗುವ ಕಾರಣ ಆರ್ಬಿಐ ಕೇರಳದ ಕಣ್ಣೂರಿನಲ್ಲಿರವ ವೆಸ್ಟರ್ನ್ ಇಂಡಿಯಾ ಪ್ಲೈವುಡ್(ಡಬ್ಲ್ಯೂಐಪಿ) ಕಂಪೆನಿಯನ್ನು ಸಂಪರ್ಕಿಸಿತ್ತು. ಬಳಿಕ ಕಂಪೆನಿ ಹಳೆಯ ನೋಟುಗಳನ್ನು ಬಳಸಿ ಈಗ ಪ್ಲೈವುಡ್ ಹಾರ್ಡ್ ಬೋರ್ಡ್ ಗಳನ್ನು ತಯಾರಿಸಿದೆ.

ಕಂಪನಿಯ ಪ್ರಧಾನ ವ್ಯವಸ್ಥಾಪಕ ಟಿಐ ಬಾವ ಪ್ರತಿಕ್ರಿಯಿಸಿ, ನೋಟ್ ನಿಷೇಧಗೊಂಡ ಬಳಿಕ ತಿರುವನಂತಪುರಂನಲ್ಲಿರುವ ಆರ್ಬಿಐ ಕಚೇರಿ ನಮ್ಮನ್ನು ಸಂಪರ್ಕಿಸಿತು. ಬಳಿಕ ನಾವು ನೋಟಿನ ಸ್ಯಾಂಪಲ್ ನೀಡುವಂತೆ ಕೇಳಿದ್ವಿ. ನಮ್ಮ ರಿಸರ್ಚ್ ತಂಡ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸುವುದು ಹೇಗೆ ಎನ್ನುವುದನ್ನು ಕಂಡುಹಿಡಿದರು. ಬಳಿಕ ಈ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸಲಾಗಿದ್ದು, ಇವುಗಳು 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ ಎಂದು ಹೇಳಿದರು.

ಹೇಗೆ ಹಾರ್ಡ್ ಬೋರ್ಡ್ ತಯಾರಿಸುತ್ತೀರಿ ಎಂದು ಕೇಳಿದ ಪ್ರಶ್ನೆಗೆ, ಹೆಚ್ಚಿನ ಶಾಖದಲ್ಲಿ ನೋಟಿನ ಚೂರುಗಳನ್ನು ಕುದಿಸಿ ಹಿಟ್ಟು ಮಾಡಲಾಗುತ್ತದೆ. ಈ ಹಿಟ್ಟಿನ ಜೊತೆ ಮರದ ಹಿಟ್ಟನ್ನು ಮಿಶ್ರಣ ಮಾಡಿ ಪ್ಲೈವುಡ್ ಬೋರ್ಡ್ ತಯಾರಿಸಲಾಗಿದೆ. ಇಂತಹ ಬೋರ್ಡ್ ಗಳಿಗೆ ಆಫ್ರಿಕಾ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಲ್ಲಿ ಬೇಡಿಕೆಯಿದೆ ಎಂದು ಬಾವ ಉತ್ತರಿಸಿದರು.

ಪ್ರಸ್ತುತ ಭಾರತದಲ್ಲಿ ನೋಟನ್ನು ಸಂಸ್ಕರಿಸಿ ಅದನ್ನು ಪ್ಲೈವುಡ್ ಮಾಡುವ ತಂತ್ರಜ್ಞಾನ ಡಬ್ಲ್ಯೂಐಪಿ ಕಂಪೆನಿ ಬಳಿ ಮಾತ್ರ ಇದೆ. ಇದೂವರೆಗೆ 750 ಟನ್ ಹಳೆಯ ನೋಟುಗಳನ್ನು ನಾವು ಸ್ವೀಕರಿಸಿದ್ದೇವೆ. ಒಂದು ಟನ್ ನೋಟಿಗೆ 128 ರೂ. ನೀಡಿದ್ದೇವೆ. ಈ ಎಲ್ಲ ಪ್ರಕ್ರಿಯೆ ಕಣ್ಣೂರಿನ ವಾಲಪಟ್ಟನಂಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದಿದೆ ಎಂದು ಅವರು ವಿವರಿಸಿದರು.
ನಾವು ತಯಾರಿಸಿದ ಹಾರ್ಡ್ ಬೋರ್ಡ್ ಗಳು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಈ ಬೋರ್ಡ್ ನೋಟ್ ನಿಂದ ತಯಾರಿಸಲಾಗಿದೆ. ಹೀಗಾಗಿ ಇದಕ್ಕೆ ಬೆಲೆ ಜಾಸ್ತಿ ಎಂದು ಹೇಳಿ ಮಾರಾಟ ಮಾಡುತ್ತಿದ್ದಾರೆ. ಆದರೆ ನಾವು ಆ ರೀತಿ ಮಾಡದೇ ಒಂದೇ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿದರು..
ಆರ್ಬಿಐಗೆ ಎಷ್ಟು ನೋಟು ಬಂದಿದೆ?

ರದ್ದಾಗಿರುವ 500 ಮತ್ತು 1 ಸಾವಿರ ರೂ. ಮುಖಬೆಲೆಯ 15.44 ಲಕ್ಷ ರೂ. ಮೌಲ್ಯದ ನೋಟುಗಳ ಪೈಕಿ 15.28 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳು ಆರ್ಬಿಐಗೆ ವಾಪಸ್ ಬಂದಿದೆ. 16 ಸಾವಿರ ಕೋಟಿ ರೂ. ಮೌಲ್ಯದ ನೋಟುಗಳು ಅಥವಾ ಶೇ.1.4 ರಷ್ಟು ನೋಟುಗಳು ವಾಪಸ್ ಬಂದಿಲ್ಲ. ಶೇ.98.6ರಷ್ಟು ನೋಟುಗಳು ವಾಪಸ್ ಬಂದಿದೆ ಎಂದು ಆರ್ಬಿಐ ಆಗಸ್ಟ್ 30ರಂದು ಮಾಹಿತಿ ನೀಡಿತ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….
ವಾಸ್ತುದೋಷದಿಂದ ಸುಖ-ಸಮೃದ್ಧಿ ನಾಶವಾಗುತ್ತದೆ. ಕುಟುಂಬದಲ್ಲಿ ಸಮಸ್ಯೆ ಕಾಡುತ್ತದೆ. ಮನೆಯಲ್ಲಿ ವಾಸ್ತುದೋಷವಿದೆ ಎನ್ನುವ ಕಾರಣಕ್ಕೆ ಜನರು ಮನೆ ಒಡೆಯಲೂ ಮುಂದಾಗ್ತಾರೆ. ಆದ್ರೆ ಮನೆ ಒಡೆಯಬೇಕಾಗಿಲ್ಲ… ಕೆಲ ಸರಳ ಉಪಾಯಗಳನ್ನು ಅನುಸರಿಸಿ ವಾಸ್ತು ದೋಷವನ್ನು ಕಡಿಮೆ ಮಾಡಬಹುದು… *ದೇವರ ಪೂಜೆ ಮಾಡಿದ ಹೂವನ್ನು ದೇವರ ಮನೆಯಲ್ಲಿಡಬೇಡಿ. *ಈಶಾನ್ಯ ಮೂಲೆಯಲ್ಲಿ ಅಧಿಕ ತೂಕದ ವಸ್ತುಗಳನ್ನು ಇಡಬೇಡಿ. *ಮನೆಯ ಉತ್ತರ ದಿಕ್ಕಿನಲ್ಲಿ ತುಳಸಿ ಗಿಡವನ್ನಿಡಿ. *ಮನೆಯ ಗೋಡೆ ಮೇಲೆ ಹಸಿರು, ಸುಂದರ ಫೋಟೋಗಳನ್ನು ಹಾಕಿ. *ನೀರಿಗೆ ಅರಿಶಿನವನ್ನು ಬೆರೆಸಿ ವೀಳ್ಯದೆಲೆ ಸಹಾಯದಿಂದ ಮನೆಗೆಲ್ಲ ಸಿಂಪಡಿಸಿ….
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…