News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಹಳೆಯ 500, 1 ಸಾವಿರ ರೂ. ನೋಟುಗಳು ಈಗ ದಕ್ಷಿಣ ಆಫ್ರಿಕಾ ಚುನಾವಣೆಯಲ್ಲಿ ಬಳಕೆಯಾಗಲಿದೆ..!ತಿಳಿಯಲು ಈ ಲೇಖನ ಓದಿ…

693

ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.

ಹೌದು. 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈ ವೇಳೆ ಇಲ್ಲಿಯ ಪ್ರಚಾರ ಕಾರ್ಯಗಳಲ್ಲಿ ಹಾರ್ಡ್ ಬೋರ್ಡ್ ಗಳನ್ನು ಬಳಸಲಾಗುತ್ತದೆ. ಈ ಹಾರ್ಡ್ ಬೋರ್ಡ್ ಗಳನ್ನು ಭಾರತದಲ್ಲಿ ನಿಷೇಧಗೊಂಡಿರುವ ನೋಟುಗಳನ್ನು ತಯಾರಿಸಿ ನಿರ್ಮಾಣ ಮಾಡಲಾಗುತ್ತಿದೆ.

ದಕ್ಷಿಣ ಆಫ್ರಿಕಾಗೆ ಹೇಗೆ ಹೋಗುತ್ತೆ?
ನಿಷೇಧಗೊಂಡಿರುವ ನೋಟುಗಳನ್ನು ಸುಟ್ಟರೆ ಪರಿಸರ ಮಾಲಿನ್ಯವಾಗುವ ಕಾರಣ ಆರ್‍ಬಿಐ ಕೇರಳದ ಕಣ್ಣೂರಿನಲ್ಲಿರವ ವೆಸ್ಟರ್ನ್ ಇಂಡಿಯಾ ಪ್ಲೈವುಡ್(ಡಬ್ಲ್ಯೂಐಪಿ) ಕಂಪೆನಿಯನ್ನು ಸಂಪರ್ಕಿಸಿತ್ತು. ಬಳಿಕ ಕಂಪೆನಿ ಹಳೆಯ ನೋಟುಗಳನ್ನು ಬಳಸಿ ಈಗ ಪ್ಲೈವುಡ್ ಹಾರ್ಡ್ ಬೋರ್ಡ್ ಗಳನ್ನು ತಯಾರಿಸಿದೆ.

ಕಂಪನಿಯ ಪ್ರಧಾನ ವ್ಯವಸ್ಥಾಪಕ ಟಿಐ ಬಾವ ಪ್ರತಿಕ್ರಿಯಿಸಿ, ನೋಟ್ ನಿಷೇಧಗೊಂಡ ಬಳಿಕ ತಿರುವನಂತಪುರಂನಲ್ಲಿರುವ ಆರ್‍ಬಿಐ ಕಚೇರಿ ನಮ್ಮನ್ನು ಸಂಪರ್ಕಿಸಿತು. ಬಳಿಕ ನಾವು ನೋಟಿನ ಸ್ಯಾಂಪಲ್ ನೀಡುವಂತೆ ಕೇಳಿದ್ವಿ. ನಮ್ಮ ರಿಸರ್ಚ್ ತಂಡ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸುವುದು ಹೇಗೆ ಎನ್ನುವುದನ್ನು ಕಂಡುಹಿಡಿದರು. ಬಳಿಕ ಈ ನೋಟುಗಳನ್ನು ಬಳಸಿ ಪ್ಲೈವುಡ್ ತಯಾರಿಸಲಾಗಿದ್ದು, ಇವುಗಳು 2019ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ ಎಂದು ಹೇಳಿದರು.

ಹೇಗೆ ಹಾರ್ಡ್ ಬೋರ್ಡ್ ತಯಾರಿಸುತ್ತೀರಿ ಎಂದು ಕೇಳಿದ ಪ್ರಶ್ನೆಗೆ, ಹೆಚ್ಚಿನ ಶಾಖದಲ್ಲಿ ನೋಟಿನ ಚೂರುಗಳನ್ನು ಕುದಿಸಿ ಹಿಟ್ಟು ಮಾಡಲಾಗುತ್ತದೆ. ಈ ಹಿಟ್ಟಿನ ಜೊತೆ ಮರದ ಹಿಟ್ಟನ್ನು ಮಿಶ್ರಣ ಮಾಡಿ ಪ್ಲೈವುಡ್ ಬೋರ್ಡ್ ತಯಾರಿಸಲಾಗಿದೆ. ಇಂತಹ ಬೋರ್ಡ್ ಗಳಿಗೆ ಆಫ್ರಿಕಾ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳಲ್ಲಿ ಬೇಡಿಕೆಯಿದೆ ಎಂದು ಬಾವ ಉತ್ತರಿಸಿದರು.

ಪ್ರಸ್ತುತ ಭಾರತದಲ್ಲಿ ನೋಟನ್ನು ಸಂಸ್ಕರಿಸಿ ಅದನ್ನು ಪ್ಲೈವುಡ್ ಮಾಡುವ ತಂತ್ರಜ್ಞಾನ ಡಬ್ಲ್ಯೂಐಪಿ ಕಂಪೆನಿ ಬಳಿ ಮಾತ್ರ ಇದೆ. ಇದೂವರೆಗೆ 750 ಟನ್ ಹಳೆಯ ನೋಟುಗಳನ್ನು ನಾವು ಸ್ವೀಕರಿಸಿದ್ದೇವೆ. ಒಂದು ಟನ್ ನೋಟಿಗೆ 128 ರೂ. ನೀಡಿದ್ದೇವೆ. ಈ ಎಲ್ಲ ಪ್ರಕ್ರಿಯೆ ಕಣ್ಣೂರಿನ ವಾಲಪಟ್ಟನಂಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದಿದೆ ಎಂದು ಅವರು ವಿವರಿಸಿದರು.

ನಾವು ತಯಾರಿಸಿದ ಹಾರ್ಡ್ ಬೋರ್ಡ್ ಗಳು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯಲ್ಲಿ ಮಾರಾಟವಾಗುತ್ತಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಈ ಬೋರ್ಡ್ ನೋಟ್ ನಿಂದ ತಯಾರಿಸಲಾಗಿದೆ. ಹೀಗಾಗಿ ಇದಕ್ಕೆ ಬೆಲೆ ಜಾಸ್ತಿ ಎಂದು ಹೇಳಿ ಮಾರಾಟ ಮಾಡುತ್ತಿದ್ದಾರೆ. ಆದರೆ ನಾವು ಆ ರೀತಿ ಮಾಡದೇ ಒಂದೇ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿದರು..

ಆರ್‍ಬಿಐಗೆ  ಎಷ್ಟು ನೋಟು ಬಂದಿದೆ?


ರದ್ದಾಗಿರುವ 500 ಮತ್ತು 1 ಸಾವಿರ ರೂ. ಮುಖಬೆಲೆಯ 15.44 ಲಕ್ಷ ರೂ. ಮೌಲ್ಯದ ನೋಟುಗಳ ಪೈಕಿ 15.28 ಲಕ್ಷ ಕೋಟಿ ರೂ. ಮೌಲ್ಯದ ನೋಟುಗಳು ಆರ್‍ಬಿಐಗೆ ವಾಪಸ್ ಬಂದಿದೆ. 16 ಸಾವಿರ ಕೋಟಿ ರೂ. ಮೌಲ್ಯದ ನೋಟುಗಳು ಅಥವಾ ಶೇ.1.4 ರಷ್ಟು ನೋಟುಗಳು ವಾಪಸ್ ಬಂದಿಲ್ಲ. ಶೇ.98.6ರಷ್ಟು ನೋಟುಗಳು ವಾಪಸ್ ಬಂದಿದೆ ಎಂದು ಆರ್‍ಬಿಐ ಆಗಸ್ಟ್ 30ರಂದು ಮಾಹಿತಿ ನೀಡಿತ್ತು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಇವು ಜಿಎಸ್ಟಿ ಅಡಿಯಲ್ಲಿ ಕಡಿಮೆಯಾಗಲಿವೆ.ಏನು ಅಂತ ಗೊತ್ತಾ ನಿಮಗೆ ???

    ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು  ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು?                                                                                  …

  • inspirational

    ಕರ್ನಾಟಕದಲ್ಲಿ ಮಹತ್ವದ ರಜೆ ಬದಲಾವಣೆ ಸುದ್ದಿ – ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನ

    ಮೊದಲಿಗೆ ಮಾರ್ಚ್ 31, 2026 ರಂದು ಮಹಾವೀರ ಜಯಂತಿ ರಜೆ ಎಂದು ಘೋಷಿಸಲಾಗಿತ್ತು. ಆದರೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿ **ರಜೆಯನ್ನು ಮಾರ್ಚ್ 30 (ಸೋಮವಾರ)**ಕ್ಕೆ ಮುಂದೂಡಿದೆ. ಈ ರಜೆ ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳು ಮತ್ತು ಕೆಲವು ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ. ಮಹಾವೀರ ಜಯಂತಿ ಇಂದು – ಪ್ರಮುಖ ಆಚರಣೆ ಜೈನ ಧರ್ಮದ 24ನೇ ತೀರ್ಥಂಕರರಾದ ಭಗವಾನ್ ಮಹಾವೀರರ ಜನ್ಮ ದಿನವನ್ನು ಮಹಾವೀರ ಜಯಂತಿಯಾಗಿ ಆಚರಿಸಲಾಗುತ್ತದೆ. ಅವರ ಉಪದೇಶಗಳು ಅಹಿಂಸೆ, ಸತ್ಯ, ಅಪರಿಗ್ರಹ, ಬ್ರಹ್ಮಚರ್ಯ, ಅಸ್ತೇಯ ಎಂಬ…

  • ಜೀವನಶೈಲಿ

    ದಯವಿಟ್ಟು ಹೀಗೆ ಹಲ್ಲುಜ್ಜುವುದು ಬೇಡವೇ ಬೇಡ ??? ಏಕೇ ಗೊತ್ತಾ? ಮುಂದೆ ಓದಿ…..

    ಬಾಯಿ ನಮ್ಮ ದೇಹಾರೋಗ್ಯದ ಕನ್ನಡಿ ಎನ್ನುತ್ತಾರೆ,ಆದರೆ ಕೆಲವರು ಹಲ್ಲುಜ್ಜುವಾಗ ಸ್ನೇಹಿತರ ಜೊತೆ ಮಾತನಾಡಿಕೊಂಡೋ, ಟಿವಿ ನೋಡಿಕೊಂಡೋ, ಮತ್ತೆನ್ನಿನೋ ಮಾಡಿಕೊಂಡೋ ಗಂಟೆಗಟ್ಟಲೆ ಹಲ್ಲು ಉಜ್ಜುತ್ತಾರೆ….

  • ಸುದ್ದಿ

    ಸುಮಲತಾ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ..ಅವರಿಗೆ ಬಿಜೆಪಿ ಸೇರಿದಂತೆ ಕಾಂಗ್ರೆಸ್ ಪಕ್ಷದ ಬೆಂಬಲ ಕೂಡ ಇದೆ ಎಂದ ಸಿಎಂ ಕುಮಾರಸ್ವಾಮಿ..!

    ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…

  • ಸ್ಪೂರ್ತಿ

    ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…