ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ ….
ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು.
237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74 ರನ್ ಸೇರಿಸಿ ಇನಿಂಗ್ಸ್ಗೆ ಉತ್ತಮ ಅಡಿಪಾಯ ಹಾಕಿದರು.
ಮಾಲಿಂಗ ಹಾಕಿದ ಮೊದಲ ಓವರ್ನಲ್ಲೇ ಗುಣತಿಲಕ ಅವರಿಂದ ಜೀವದಾನ ಪಡೆದ ಅಜರ್ ಅಲಿ ತಾಳ್ಮೆಯಿಂದ ಆಡಿ 50 ಎಸೆತಗಳಲ್ಲಿ 34 ರನ್ ಗಳಿಸಿದರು. ಆದರೆ ಜಮಾನ್ ಸ್ಫೋಟಿಸಿದರು. 36 ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಎಂಟು ಬೌಂಡರಿ ಒಳ ಗೊಂಡ 50 ರನ್ ಗಳಿಸಿದರು. ಇವರ ಜೊತೆಯಾಟ ಮುರಿದು ಬಿದ್ದ ನಂತರ ತಂಡ ನಿರಂತರವಾಗಿ ವಿಕೆಟ್ ಕಳೆದು ಕೊಂಡಿತು. 137 ರನ್ ಗಳಿಸುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡ ತಂಡಕ್ಕೆ ನಾಯಕ ಸರ್ಫರಾಜ್ ಅಹಮ್ಮದ್ ಮತ್ತು ಫಾಹಿಮ್ ಅಶ್ರಫ್ ಜೀವ ತುಂಬಿದರು.
ಎಂಟನೇ ವಿಕೆಟ್ಗೆ ಇವರಿಬ್ಬರು 25 ರನ್ ಸೇರಿಸಿದರು. ಫಾಹಿಮ್ ರನೌಔಟ್ ಆದಾಗ ಶ್ರೀಲಂಕಾ ಪಾಳಯದಲ್ಲಿ ಸಂಭ್ರಮ ಅಲೆದಾಡಿತು. ಈ ಸಂತಸಕ್ಕೆ ಸರ್ಫರಾಜ್ (ಔಟಾಗದೆ 61; 79 ಎ, 5 ಬೌಂ) ಮತ್ತು ಮಹಮ್ಮದ್ ಅಮೀರ್ ತಣ್ಣೀರೆರಚಿದರು. ಎಂಟನೇ ವಿಕೆಟ್ಗೆ 90 ಎಸೆತಗಳಲ್ಲಿ 75 ರನ್ ಸೇರಿಸಿದ ಇವರು ಜಯ ಕಸಿದುಕೊಂಡರು. ಇವರ ಜೊತೆಯಾಟದ ನಿರ್ಣಾಯಕ ಹಂತದಲ್ಲಿ ಎರಡು ಕ್ಯಾಚ್ಗಳನ್ನು ಕೈಚೆಲ್ಲಿದ ಶ್ರೀಲಂಕಾ ಇದಕ್ಕೆ ತಕ್ಕ ಫಲ ಉಂಡಿತು.
ಬೌಲರ್–ಬ್ಯಾಟ್ಸ್ಮನ್ ಸಮಬಲದ ಹೋರಾಟ: ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟ್ಸ್ಮನ್ ನಿರೋಷನ್ ಡಿಕ್ವೆಲಾ ಅವರ ಅರ್ಧಶತಕ ಮತ್ತು ನಾಯಕ ಏಂಜಲೊ ಮ್ಯಾಥ್ಯೂಸ್ ಅವರ ತಾಳ್ಮೆಯ 39 ರನ್ ಶ್ರೀಲಂಕಾ ಇನಿಂಗ್ಸ್ಗೆ ಬಲ ತುಂಬಿತು. ಮಹಮ್ಮದ್ ಅಮೀರ್, ಜುನೈದ್ ಖಾನ್, ಫಾಹಿಮ್ ಅಶ್ರಫ್ ಮತ್ತು ಹಸನ್ ಅಲಿ ಪಾಕಿಸ್ತಾನ ಬೌಲಿಂಗ್ಗೆ ಮೊನಚು ನೀಡಿದರು.
ನಿರೋಷನ್ ಮತ್ತು ಧನುಷ್ಕಾ ಆರಂಭದಲ್ಲೇ ವೇಗವಾಗಿ ರನ್ ಗಳಿಸಲು ಪ್ರಯತ್ನಿಸಿದರು. ಆದರೆ ಆರನೇ ಓವರ್ನಲ್ಲಿ ಎಡಗೈ ವೇಗಿ ಜುನೈದ್ ಖಾನ್ 13 ರನ್ ಗಳಿಸಿದ್ದ ಗುಣತಿಲಕ ಅವರನ್ನು ವಾಪಸ್ ಕಳುಹಿಸಿದರು. ಡಿಕ್ವೆಲಾ ಜೊತೆಗೂಡಿದ ಕುಶಾಲ್ ಮೆಂಡಿಸ್ ನಿಧಾನವಾಗಿ ಇನಿಂಗ್ಸ್ ಕಟ್ಟಿ ದರು. ಹತ್ತು ಓವರ್ಗಳ ಮುಕ್ತಾಯದ ವೇಳೆಗೆ ಇವರಿಬ್ಬರು ತಂಡದ ಮೊತ್ತವನ್ನು 50ಕ್ಕೆ ಏರಿಸಿದರು.
50 ರನ್ಗಳ ಜೊತೆಯಾಟದ ನಂತರ ಮೆಂಡಿಸ್ ಔಟಾದರು. ಎರಡು ಎಸೆತಗಳ ಅಂತರದಲ್ಲಿ ದಿನೇಶ್ ಚಾಂಡಿ ಮಲ್ ಕೂಡ ಔಟಾದರು. ಈ ಸಂದರ್ಭ ದಲ್ಲಿ ಜೊತೆಗೂಡಿದ ಡಿಕ್ವೆಲಾ ಮತ್ತು ನಾಯಕ ಏಂಜೆಲೊ ಮ್ಯಾಥ್ಯೂಸ್ ಉತ್ತಮ ಆಟವಾಡಿ ನಾಲ್ಕನೇ ವಿಕೆಟ್ಗೆ 78 ರನ್ ಸೇರಿಸಿದರು. ಇದರ ಪರಿ ಣಾಮ ತಂಡದ ಮೊತ್ತ 150ರ ಗಡಿ ದಾಟಿತು. 39 ರನ್ ಗಳಿಸಿದ ಮ್ಯಾಥ್ಯೂಸ್ ಔಟಾದ ನಂತರವೂ ಡಿಕ್ವೆಲಾ ರನ್ ಗಳಿಸುತ್ತ ಸಾಗಿದರು. ಅಷ್ಟರಲ್ಲಿ ಪಾಕಿ ಸ್ತಾನ ಬೌಲರ್ಗಳು ಮೇಲುಗೈ ಸಾಧಿಸಿ ದರು. ಒಂಬತ್ತು ರನ್ಗಳ ಅಂತರದಲ್ಲಿ ಡಿಕ್ವೆಲಾ (73; 86 ಎ, 4 ಬೌಂ) ಒಳ ಗೊಂಡಂತೆ ಮೂರು ವಿಕೆಟ್ ಕಬಳಿಸಿ ದರು. ಅಸೇಲಾ ಗುಣರತ್ನೆ ಮತ್ತು ಸುರಂಗ ಲಕ್ಮಲ್ ಎಂಟನೇ ವಿಕೆಟ್ಗೆ 46 ರನ್ ಸೇರಿಸಿದರು.
ಸಂಕ್ಷಿಪ್ತ ಸ್ಕೋರ್:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.
ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…