ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ ….
ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು.
237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74 ರನ್ ಸೇರಿಸಿ ಇನಿಂಗ್ಸ್ಗೆ ಉತ್ತಮ ಅಡಿಪಾಯ ಹಾಕಿದರು.
ಮಾಲಿಂಗ ಹಾಕಿದ ಮೊದಲ ಓವರ್ನಲ್ಲೇ ಗುಣತಿಲಕ ಅವರಿಂದ ಜೀವದಾನ ಪಡೆದ ಅಜರ್ ಅಲಿ ತಾಳ್ಮೆಯಿಂದ ಆಡಿ 50 ಎಸೆತಗಳಲ್ಲಿ 34 ರನ್ ಗಳಿಸಿದರು. ಆದರೆ ಜಮಾನ್ ಸ್ಫೋಟಿಸಿದರು. 36 ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಎಂಟು ಬೌಂಡರಿ ಒಳ ಗೊಂಡ 50 ರನ್ ಗಳಿಸಿದರು. ಇವರ ಜೊತೆಯಾಟ ಮುರಿದು ಬಿದ್ದ ನಂತರ ತಂಡ ನಿರಂತರವಾಗಿ ವಿಕೆಟ್ ಕಳೆದು ಕೊಂಡಿತು. 137 ರನ್ ಗಳಿಸುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡ ತಂಡಕ್ಕೆ ನಾಯಕ ಸರ್ಫರಾಜ್ ಅಹಮ್ಮದ್ ಮತ್ತು ಫಾಹಿಮ್ ಅಶ್ರಫ್ ಜೀವ ತುಂಬಿದರು.
ಎಂಟನೇ ವಿಕೆಟ್ಗೆ ಇವರಿಬ್ಬರು 25 ರನ್ ಸೇರಿಸಿದರು. ಫಾಹಿಮ್ ರನೌಔಟ್ ಆದಾಗ ಶ್ರೀಲಂಕಾ ಪಾಳಯದಲ್ಲಿ ಸಂಭ್ರಮ ಅಲೆದಾಡಿತು. ಈ ಸಂತಸಕ್ಕೆ ಸರ್ಫರಾಜ್ (ಔಟಾಗದೆ 61; 79 ಎ, 5 ಬೌಂ) ಮತ್ತು ಮಹಮ್ಮದ್ ಅಮೀರ್ ತಣ್ಣೀರೆರಚಿದರು. ಎಂಟನೇ ವಿಕೆಟ್ಗೆ 90 ಎಸೆತಗಳಲ್ಲಿ 75 ರನ್ ಸೇರಿಸಿದ ಇವರು ಜಯ ಕಸಿದುಕೊಂಡರು. ಇವರ ಜೊತೆಯಾಟದ ನಿರ್ಣಾಯಕ ಹಂತದಲ್ಲಿ ಎರಡು ಕ್ಯಾಚ್ಗಳನ್ನು ಕೈಚೆಲ್ಲಿದ ಶ್ರೀಲಂಕಾ ಇದಕ್ಕೆ ತಕ್ಕ ಫಲ ಉಂಡಿತು.
ಬೌಲರ್–ಬ್ಯಾಟ್ಸ್ಮನ್ ಸಮಬಲದ ಹೋರಾಟ: ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟ್ಸ್ಮನ್ ನಿರೋಷನ್ ಡಿಕ್ವೆಲಾ ಅವರ ಅರ್ಧಶತಕ ಮತ್ತು ನಾಯಕ ಏಂಜಲೊ ಮ್ಯಾಥ್ಯೂಸ್ ಅವರ ತಾಳ್ಮೆಯ 39 ರನ್ ಶ್ರೀಲಂಕಾ ಇನಿಂಗ್ಸ್ಗೆ ಬಲ ತುಂಬಿತು. ಮಹಮ್ಮದ್ ಅಮೀರ್, ಜುನೈದ್ ಖಾನ್, ಫಾಹಿಮ್ ಅಶ್ರಫ್ ಮತ್ತು ಹಸನ್ ಅಲಿ ಪಾಕಿಸ್ತಾನ ಬೌಲಿಂಗ್ಗೆ ಮೊನಚು ನೀಡಿದರು.
ನಿರೋಷನ್ ಮತ್ತು ಧನುಷ್ಕಾ ಆರಂಭದಲ್ಲೇ ವೇಗವಾಗಿ ರನ್ ಗಳಿಸಲು ಪ್ರಯತ್ನಿಸಿದರು. ಆದರೆ ಆರನೇ ಓವರ್ನಲ್ಲಿ ಎಡಗೈ ವೇಗಿ ಜುನೈದ್ ಖಾನ್ 13 ರನ್ ಗಳಿಸಿದ್ದ ಗುಣತಿಲಕ ಅವರನ್ನು ವಾಪಸ್ ಕಳುಹಿಸಿದರು. ಡಿಕ್ವೆಲಾ ಜೊತೆಗೂಡಿದ ಕುಶಾಲ್ ಮೆಂಡಿಸ್ ನಿಧಾನವಾಗಿ ಇನಿಂಗ್ಸ್ ಕಟ್ಟಿ ದರು. ಹತ್ತು ಓವರ್ಗಳ ಮುಕ್ತಾಯದ ವೇಳೆಗೆ ಇವರಿಬ್ಬರು ತಂಡದ ಮೊತ್ತವನ್ನು 50ಕ್ಕೆ ಏರಿಸಿದರು.
50 ರನ್ಗಳ ಜೊತೆಯಾಟದ ನಂತರ ಮೆಂಡಿಸ್ ಔಟಾದರು. ಎರಡು ಎಸೆತಗಳ ಅಂತರದಲ್ಲಿ ದಿನೇಶ್ ಚಾಂಡಿ ಮಲ್ ಕೂಡ ಔಟಾದರು. ಈ ಸಂದರ್ಭ ದಲ್ಲಿ ಜೊತೆಗೂಡಿದ ಡಿಕ್ವೆಲಾ ಮತ್ತು ನಾಯಕ ಏಂಜೆಲೊ ಮ್ಯಾಥ್ಯೂಸ್ ಉತ್ತಮ ಆಟವಾಡಿ ನಾಲ್ಕನೇ ವಿಕೆಟ್ಗೆ 78 ರನ್ ಸೇರಿಸಿದರು. ಇದರ ಪರಿ ಣಾಮ ತಂಡದ ಮೊತ್ತ 150ರ ಗಡಿ ದಾಟಿತು. 39 ರನ್ ಗಳಿಸಿದ ಮ್ಯಾಥ್ಯೂಸ್ ಔಟಾದ ನಂತರವೂ ಡಿಕ್ವೆಲಾ ರನ್ ಗಳಿಸುತ್ತ ಸಾಗಿದರು. ಅಷ್ಟರಲ್ಲಿ ಪಾಕಿ ಸ್ತಾನ ಬೌಲರ್ಗಳು ಮೇಲುಗೈ ಸಾಧಿಸಿ ದರು. ಒಂಬತ್ತು ರನ್ಗಳ ಅಂತರದಲ್ಲಿ ಡಿಕ್ವೆಲಾ (73; 86 ಎ, 4 ಬೌಂ) ಒಳ ಗೊಂಡಂತೆ ಮೂರು ವಿಕೆಟ್ ಕಬಳಿಸಿ ದರು. ಅಸೇಲಾ ಗುಣರತ್ನೆ ಮತ್ತು ಸುರಂಗ ಲಕ್ಮಲ್ ಎಂಟನೇ ವಿಕೆಟ್ಗೆ 46 ರನ್ ಸೇರಿಸಿದರು.
ಸಂಕ್ಷಿಪ್ತ ಸ್ಕೋರ್:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು. ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್…
ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…
ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…
ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…