ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ ….
ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು.
237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74 ರನ್ ಸೇರಿಸಿ ಇನಿಂಗ್ಸ್ಗೆ ಉತ್ತಮ ಅಡಿಪಾಯ ಹಾಕಿದರು.
ಮಾಲಿಂಗ ಹಾಕಿದ ಮೊದಲ ಓವರ್ನಲ್ಲೇ ಗುಣತಿಲಕ ಅವರಿಂದ ಜೀವದಾನ ಪಡೆದ ಅಜರ್ ಅಲಿ ತಾಳ್ಮೆಯಿಂದ ಆಡಿ 50 ಎಸೆತಗಳಲ್ಲಿ 34 ರನ್ ಗಳಿಸಿದರು. ಆದರೆ ಜಮಾನ್ ಸ್ಫೋಟಿಸಿದರು. 36 ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಎಂಟು ಬೌಂಡರಿ ಒಳ ಗೊಂಡ 50 ರನ್ ಗಳಿಸಿದರು. ಇವರ ಜೊತೆಯಾಟ ಮುರಿದು ಬಿದ್ದ ನಂತರ ತಂಡ ನಿರಂತರವಾಗಿ ವಿಕೆಟ್ ಕಳೆದು ಕೊಂಡಿತು. 137 ರನ್ ಗಳಿಸುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡ ತಂಡಕ್ಕೆ ನಾಯಕ ಸರ್ಫರಾಜ್ ಅಹಮ್ಮದ್ ಮತ್ತು ಫಾಹಿಮ್ ಅಶ್ರಫ್ ಜೀವ ತುಂಬಿದರು.
ಎಂಟನೇ ವಿಕೆಟ್ಗೆ ಇವರಿಬ್ಬರು 25 ರನ್ ಸೇರಿಸಿದರು. ಫಾಹಿಮ್ ರನೌಔಟ್ ಆದಾಗ ಶ್ರೀಲಂಕಾ ಪಾಳಯದಲ್ಲಿ ಸಂಭ್ರಮ ಅಲೆದಾಡಿತು. ಈ ಸಂತಸಕ್ಕೆ ಸರ್ಫರಾಜ್ (ಔಟಾಗದೆ 61; 79 ಎ, 5 ಬೌಂ) ಮತ್ತು ಮಹಮ್ಮದ್ ಅಮೀರ್ ತಣ್ಣೀರೆರಚಿದರು. ಎಂಟನೇ ವಿಕೆಟ್ಗೆ 90 ಎಸೆತಗಳಲ್ಲಿ 75 ರನ್ ಸೇರಿಸಿದ ಇವರು ಜಯ ಕಸಿದುಕೊಂಡರು. ಇವರ ಜೊತೆಯಾಟದ ನಿರ್ಣಾಯಕ ಹಂತದಲ್ಲಿ ಎರಡು ಕ್ಯಾಚ್ಗಳನ್ನು ಕೈಚೆಲ್ಲಿದ ಶ್ರೀಲಂಕಾ ಇದಕ್ಕೆ ತಕ್ಕ ಫಲ ಉಂಡಿತು.
ಬೌಲರ್–ಬ್ಯಾಟ್ಸ್ಮನ್ ಸಮಬಲದ ಹೋರಾಟ: ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟ್ಸ್ಮನ್ ನಿರೋಷನ್ ಡಿಕ್ವೆಲಾ ಅವರ ಅರ್ಧಶತಕ ಮತ್ತು ನಾಯಕ ಏಂಜಲೊ ಮ್ಯಾಥ್ಯೂಸ್ ಅವರ ತಾಳ್ಮೆಯ 39 ರನ್ ಶ್ರೀಲಂಕಾ ಇನಿಂಗ್ಸ್ಗೆ ಬಲ ತುಂಬಿತು. ಮಹಮ್ಮದ್ ಅಮೀರ್, ಜುನೈದ್ ಖಾನ್, ಫಾಹಿಮ್ ಅಶ್ರಫ್ ಮತ್ತು ಹಸನ್ ಅಲಿ ಪಾಕಿಸ್ತಾನ ಬೌಲಿಂಗ್ಗೆ ಮೊನಚು ನೀಡಿದರು.
ನಿರೋಷನ್ ಮತ್ತು ಧನುಷ್ಕಾ ಆರಂಭದಲ್ಲೇ ವೇಗವಾಗಿ ರನ್ ಗಳಿಸಲು ಪ್ರಯತ್ನಿಸಿದರು. ಆದರೆ ಆರನೇ ಓವರ್ನಲ್ಲಿ ಎಡಗೈ ವೇಗಿ ಜುನೈದ್ ಖಾನ್ 13 ರನ್ ಗಳಿಸಿದ್ದ ಗುಣತಿಲಕ ಅವರನ್ನು ವಾಪಸ್ ಕಳುಹಿಸಿದರು. ಡಿಕ್ವೆಲಾ ಜೊತೆಗೂಡಿದ ಕುಶಾಲ್ ಮೆಂಡಿಸ್ ನಿಧಾನವಾಗಿ ಇನಿಂಗ್ಸ್ ಕಟ್ಟಿ ದರು. ಹತ್ತು ಓವರ್ಗಳ ಮುಕ್ತಾಯದ ವೇಳೆಗೆ ಇವರಿಬ್ಬರು ತಂಡದ ಮೊತ್ತವನ್ನು 50ಕ್ಕೆ ಏರಿಸಿದರು.
50 ರನ್ಗಳ ಜೊತೆಯಾಟದ ನಂತರ ಮೆಂಡಿಸ್ ಔಟಾದರು. ಎರಡು ಎಸೆತಗಳ ಅಂತರದಲ್ಲಿ ದಿನೇಶ್ ಚಾಂಡಿ ಮಲ್ ಕೂಡ ಔಟಾದರು. ಈ ಸಂದರ್ಭ ದಲ್ಲಿ ಜೊತೆಗೂಡಿದ ಡಿಕ್ವೆಲಾ ಮತ್ತು ನಾಯಕ ಏಂಜೆಲೊ ಮ್ಯಾಥ್ಯೂಸ್ ಉತ್ತಮ ಆಟವಾಡಿ ನಾಲ್ಕನೇ ವಿಕೆಟ್ಗೆ 78 ರನ್ ಸೇರಿಸಿದರು. ಇದರ ಪರಿ ಣಾಮ ತಂಡದ ಮೊತ್ತ 150ರ ಗಡಿ ದಾಟಿತು. 39 ರನ್ ಗಳಿಸಿದ ಮ್ಯಾಥ್ಯೂಸ್ ಔಟಾದ ನಂತರವೂ ಡಿಕ್ವೆಲಾ ರನ್ ಗಳಿಸುತ್ತ ಸಾಗಿದರು. ಅಷ್ಟರಲ್ಲಿ ಪಾಕಿ ಸ್ತಾನ ಬೌಲರ್ಗಳು ಮೇಲುಗೈ ಸಾಧಿಸಿ ದರು. ಒಂಬತ್ತು ರನ್ಗಳ ಅಂತರದಲ್ಲಿ ಡಿಕ್ವೆಲಾ (73; 86 ಎ, 4 ಬೌಂ) ಒಳ ಗೊಂಡಂತೆ ಮೂರು ವಿಕೆಟ್ ಕಬಳಿಸಿ ದರು. ಅಸೇಲಾ ಗುಣರತ್ನೆ ಮತ್ತು ಸುರಂಗ ಲಕ್ಮಲ್ ಎಂಟನೇ ವಿಕೆಟ್ಗೆ 46 ರನ್ ಸೇರಿಸಿದರು.
ಸಂಕ್ಷಿಪ್ತ ಸ್ಕೋರ್:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.
ಈ ಪ್ರಶ್ನೆಗೆ ಹೌದು ಎಂದು ಉತ್ತರಿಸಬೇಕಾಗುತ್ತದೆ. ಬೋರಲಾಗಿ ಅಂದರೆ ಹೊಟ್ಟೆ ಅಡಿಯಾಗಿ ಮಲಗುವದರಿಂದ ನಿಮ್ಮ ಬೆನ್ನು ಮತ್ತು ಕುತ್ತಿಗೆ ದುಬಾರಿ ಬೆಲೆಯನ್ನು ತೆರಬೇಕಾಗುತ್ತದೆ. ಇದು ನಿದ್ರೆಯನ್ನು ಕೆಡಿಸುವ ಜೊತೆಗೆ ನಿಮ್ಮ ಶರೀರಕ್ಕೂ ಅನಾನುಕೂಲವನ್ನುಂಟು ಮಾಡುತ್ತದೆ.
ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಇನ್ನೇನು ಚುನಾವಣಾ ಹತ್ತಿರ ಸಮೀಪಿಸುತ್ತಿದೆ.ಈಗಂತೂ ಎಲ್ಲಿ ನೋಡಿದರೂ ಚುನಾವಣಾ ಬಗ್ಗೆಯೇ ಮಾತುಗಳು.ಯಾರು ಗೆಲ್ತಾರೆ,ಯಾರು ಸೋಲ್ತಾರೆ ಎಂಬುದೇ ಚರ್ಚೆ ಒಂದು ಕಡೆ ಆಗಿದ್ದರೆ, ಮತ್ತೊಂದು ಕಡೆ ವೋಟರ್ IDಗೆ ಸಂಬಂದಪಟ್ಟ ಕೆಲಸಗಳು ಭರದಿಂದಲೇ ನಡೆಯುತ್ತಿದೆ.
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…