ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ ….
ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು.
237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74 ರನ್ ಸೇರಿಸಿ ಇನಿಂಗ್ಸ್ಗೆ ಉತ್ತಮ ಅಡಿಪಾಯ ಹಾಕಿದರು.
ಮಾಲಿಂಗ ಹಾಕಿದ ಮೊದಲ ಓವರ್ನಲ್ಲೇ ಗುಣತಿಲಕ ಅವರಿಂದ ಜೀವದಾನ ಪಡೆದ ಅಜರ್ ಅಲಿ ತಾಳ್ಮೆಯಿಂದ ಆಡಿ 50 ಎಸೆತಗಳಲ್ಲಿ 34 ರನ್ ಗಳಿಸಿದರು. ಆದರೆ ಜಮಾನ್ ಸ್ಫೋಟಿಸಿದರು. 36 ಎಸೆತಗಳಲ್ಲಿ ಒಂದು ಸಿಕ್ಸರ್ ಮತ್ತು ಎಂಟು ಬೌಂಡರಿ ಒಳ ಗೊಂಡ 50 ರನ್ ಗಳಿಸಿದರು. ಇವರ ಜೊತೆಯಾಟ ಮುರಿದು ಬಿದ್ದ ನಂತರ ತಂಡ ನಿರಂತರವಾಗಿ ವಿಕೆಟ್ ಕಳೆದು ಕೊಂಡಿತು. 137 ರನ್ ಗಳಿಸುವಷ್ಟರಲ್ಲಿ ಆರು ವಿಕೆಟ್ ಕಳೆದುಕೊಂಡ ತಂಡಕ್ಕೆ ನಾಯಕ ಸರ್ಫರಾಜ್ ಅಹಮ್ಮದ್ ಮತ್ತು ಫಾಹಿಮ್ ಅಶ್ರಫ್ ಜೀವ ತುಂಬಿದರು.
ಎಂಟನೇ ವಿಕೆಟ್ಗೆ ಇವರಿಬ್ಬರು 25 ರನ್ ಸೇರಿಸಿದರು. ಫಾಹಿಮ್ ರನೌಔಟ್ ಆದಾಗ ಶ್ರೀಲಂಕಾ ಪಾಳಯದಲ್ಲಿ ಸಂಭ್ರಮ ಅಲೆದಾಡಿತು. ಈ ಸಂತಸಕ್ಕೆ ಸರ್ಫರಾಜ್ (ಔಟಾಗದೆ 61; 79 ಎ, 5 ಬೌಂ) ಮತ್ತು ಮಹಮ್ಮದ್ ಅಮೀರ್ ತಣ್ಣೀರೆರಚಿದರು. ಎಂಟನೇ ವಿಕೆಟ್ಗೆ 90 ಎಸೆತಗಳಲ್ಲಿ 75 ರನ್ ಸೇರಿಸಿದ ಇವರು ಜಯ ಕಸಿದುಕೊಂಡರು. ಇವರ ಜೊತೆಯಾಟದ ನಿರ್ಣಾಯಕ ಹಂತದಲ್ಲಿ ಎರಡು ಕ್ಯಾಚ್ಗಳನ್ನು ಕೈಚೆಲ್ಲಿದ ಶ್ರೀಲಂಕಾ ಇದಕ್ಕೆ ತಕ್ಕ ಫಲ ಉಂಡಿತು.
ಬೌಲರ್–ಬ್ಯಾಟ್ಸ್ಮನ್ ಸಮಬಲದ ಹೋರಾಟ: ಟಾಸ್ ಗೆದ್ದ ಪಾಕಿಸ್ತಾನ ಬೌಲಿಂಗ್ ಆಯ್ದುಕೊಂಡಿತು. ಆರಂಭಿಕ ಬ್ಯಾಟ್ಸ್ಮನ್ ನಿರೋಷನ್ ಡಿಕ್ವೆಲಾ ಅವರ ಅರ್ಧಶತಕ ಮತ್ತು ನಾಯಕ ಏಂಜಲೊ ಮ್ಯಾಥ್ಯೂಸ್ ಅವರ ತಾಳ್ಮೆಯ 39 ರನ್ ಶ್ರೀಲಂಕಾ ಇನಿಂಗ್ಸ್ಗೆ ಬಲ ತುಂಬಿತು. ಮಹಮ್ಮದ್ ಅಮೀರ್, ಜುನೈದ್ ಖಾನ್, ಫಾಹಿಮ್ ಅಶ್ರಫ್ ಮತ್ತು ಹಸನ್ ಅಲಿ ಪಾಕಿಸ್ತಾನ ಬೌಲಿಂಗ್ಗೆ ಮೊನಚು ನೀಡಿದರು.
ನಿರೋಷನ್ ಮತ್ತು ಧನುಷ್ಕಾ ಆರಂಭದಲ್ಲೇ ವೇಗವಾಗಿ ರನ್ ಗಳಿಸಲು ಪ್ರಯತ್ನಿಸಿದರು. ಆದರೆ ಆರನೇ ಓವರ್ನಲ್ಲಿ ಎಡಗೈ ವೇಗಿ ಜುನೈದ್ ಖಾನ್ 13 ರನ್ ಗಳಿಸಿದ್ದ ಗುಣತಿಲಕ ಅವರನ್ನು ವಾಪಸ್ ಕಳುಹಿಸಿದರು. ಡಿಕ್ವೆಲಾ ಜೊತೆಗೂಡಿದ ಕುಶಾಲ್ ಮೆಂಡಿಸ್ ನಿಧಾನವಾಗಿ ಇನಿಂಗ್ಸ್ ಕಟ್ಟಿ ದರು. ಹತ್ತು ಓವರ್ಗಳ ಮುಕ್ತಾಯದ ವೇಳೆಗೆ ಇವರಿಬ್ಬರು ತಂಡದ ಮೊತ್ತವನ್ನು 50ಕ್ಕೆ ಏರಿಸಿದರು.
50 ರನ್ಗಳ ಜೊತೆಯಾಟದ ನಂತರ ಮೆಂಡಿಸ್ ಔಟಾದರು. ಎರಡು ಎಸೆತಗಳ ಅಂತರದಲ್ಲಿ ದಿನೇಶ್ ಚಾಂಡಿ ಮಲ್ ಕೂಡ ಔಟಾದರು. ಈ ಸಂದರ್ಭ ದಲ್ಲಿ ಜೊತೆಗೂಡಿದ ಡಿಕ್ವೆಲಾ ಮತ್ತು ನಾಯಕ ಏಂಜೆಲೊ ಮ್ಯಾಥ್ಯೂಸ್ ಉತ್ತಮ ಆಟವಾಡಿ ನಾಲ್ಕನೇ ವಿಕೆಟ್ಗೆ 78 ರನ್ ಸೇರಿಸಿದರು. ಇದರ ಪರಿ ಣಾಮ ತಂಡದ ಮೊತ್ತ 150ರ ಗಡಿ ದಾಟಿತು. 39 ರನ್ ಗಳಿಸಿದ ಮ್ಯಾಥ್ಯೂಸ್ ಔಟಾದ ನಂತರವೂ ಡಿಕ್ವೆಲಾ ರನ್ ಗಳಿಸುತ್ತ ಸಾಗಿದರು. ಅಷ್ಟರಲ್ಲಿ ಪಾಕಿ ಸ್ತಾನ ಬೌಲರ್ಗಳು ಮೇಲುಗೈ ಸಾಧಿಸಿ ದರು. ಒಂಬತ್ತು ರನ್ಗಳ ಅಂತರದಲ್ಲಿ ಡಿಕ್ವೆಲಾ (73; 86 ಎ, 4 ಬೌಂ) ಒಳ ಗೊಂಡಂತೆ ಮೂರು ವಿಕೆಟ್ ಕಬಳಿಸಿ ದರು. ಅಸೇಲಾ ಗುಣರತ್ನೆ ಮತ್ತು ಸುರಂಗ ಲಕ್ಮಲ್ ಎಂಟನೇ ವಿಕೆಟ್ಗೆ 46 ರನ್ ಸೇರಿಸಿದರು.
ಸಂಕ್ಷಿಪ್ತ ಸ್ಕೋರ್:
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀರಜ್ ಜಾರ್ಜ್ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…
ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು…
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(31 ಅಕ್ಟೋಬರ್, 2019) : ಇಂದು ನೀವು ಭರವಸೆಯ ಮಾಯಾಜಾಲದಲ್ಲಿದ್ದೀರಿ. ಇಂದು ಸುಮ್ಮನೆ ಕುಳಿತುಕೊಳ್ಳುವ ಬದಲು -ಏಕೆ ಏನನ್ನಾದರೂ ಮಾಡಬಾರದು – ಇದು ನಿಮ್ಮ ಗಳಿಕೆಯ ಶಕ್ತಿಯನ್ನು ಸುಧಾರಿಸುತ್ತದೆ. ಕೌಟುಂಬಿಕ ಸಮಸ್ಯೆಗೆ ಮೊದಲ ಆದ್ಯತೆ ನೀಡಬೇಕು. ನೀವು ವಿಳಂಬವಿಲ್ಲದೇ ಇದನ್ನು ಚರ್ಚಿಸಬೇಕು, ಏಕೆಂದರೆ…
ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ
ರಜನೀಕಾಂತ್ ರಾಜಕೀಯ ಪ್ರವೇಶ ವಿಚಾರದಲ್ಲಿ ತಮಿಳುನಾಡಲ್ಲಿ ಭಾರೀ ಜಟಾಪಟಿ ಸಾಗಿದೆ. ಅದೂ ಕೂಡಾ ರಜನಿ ವಿಚಾರದಲ್ಲಿ ತಮಿಳು ಭಾಷಿಗರ ನಡುವೆಯೇ ಜಟಾಪಟಿ ನಡೆಯುತ್ತಿದೆ. ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯ ಪ್ರವೇಶ ಮಾಡುವುದಕ್ಕೆ ತಮಿಳು ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಜನಿ ಅಭಿಮಾನಿಗಳು ತಲೈವಾ ಪರ ನಿಂತಿದ್ದಾರೆ. ಯಾರು ಏನೇ ಹೇಳಲಿ, ನೀವು ರಾಜಕೀಯಕ್ಕೆ ಎಂಟ್ರಿ ಕೊಡಿ ಅಂತ ಇದ್ದಾರೆ ಅವರ ಅಭಿಮಾನಿಗಳು.