inspirational

ಹವಾ ಮಹಲ್

52

  ಇದು ಭಾರತದ ಜೈಪುರ್‌ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡ
ಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು, ಕಾರಣ ಅಂದು ಅವರು ಕಟ್ಟುನಿಟ್ಟಾಗಿ “ಪರಧಾ” ಅನ್ನು (ಮುಖದ ಹೊದಿಕೆ) ಪಾಲಿಸಬೇಕಿತ್ತು

ಕೆಂಪು ಹಾಗೂ ಗುಲಾಬಿ ಮರಳುಗಲ್ಲಿನಿಂದ ಕಟ್ಟಲಾದ, ಈ ಅರಮನೆ ಜೈಪುರ್‌ನ ವ್ಯಾಪಾರ ಕೇಂದ್ರದ ಮುಖ್ಯ ಸಾರ್ವಜನಿಕ ರಸ್ತೆಯ ಹೃದಯ ಸ್ಥಾನದಲ್ಲಿದೆ. ಇದು ನಗರದ ಅರಮನೆಯ ಭಾಗವಾಗಿದ್ದು, ಜೆನೇನ ಅಥವಾ ಮಹಿಳೆಯರ ಕೋಣೆಗಳಿಗೆ ವಿಸ್ತರಿಸಿದೆ, ಜನಾನರ ಕೋಣೆಗಳು. ವಿಶೇಷವಾಗಿ ನಸುಕಿನಲ್ಲಿ ನೋಡಿದಾಗ ಇದು ಸೂರ್ಯೋದಯದ ಹೊಂಗಿರಣಗಳಿಂದ ಬೆಳಗಿ ಗಮನಾರ್ಹವಾಗಿ ಕಾಣುತ್ತದೆ

ಕಛ್‌ವಾಹ ವಂಶದ ಮಹಾರಾಜ ಸವಾಯಿ ಜೈ ಸಿಂಗ್, ರಾಜಸ್ಥಾನದ ಅರಸ ಮೂಲತಹ ಜೈಪುರ್ ನಗರವನ್ನು 1727ರಲ್ಲಿ ಯೋಜಸಿ ನಿರ್ಮಿಸಿದರು. ಹೇಗಿದ್ದರು, ಅವರ ಮೊಮ್ಮಗ ಹಾಗೂ ಮಹಾರಾಜ ಸವಾಯಿ ಮಾಧೊಸಿಂಗ್ I ರ ಮಗನಾದ, ಸವಾಯಿ ಪ್ರತಾಪ್ ಸಿಂಗ್‌ರವರು 1799ರಲ್ಲಿ ರಾಜಯೋಗ್ಯ ನಗರದ ಅರಮನೆಯ ಮುಂದುವರಿಕೆಯಾಗಿ ಹವಾ ಮಹಲ್ ಅನ್ನು ಕಟ್ಟಿದರು. ಹಿಂದೂ ದೇವರಾದ ಕೃಷ್ಣನ ಪ್ರತಿವಿದ್ದ ಆಳವಾದ ಭಕ್ತಿ ಪ್ರತಾಪ್ ಸಿಂಗ್‌ರನ್ನು ಭಗವಂತನ ಮುಕುಟ ಅಥವಾ ರುಮಾಲಾಗಿ ಅಲಂಕರಿಸಿದ ಭಂಗಿಯ ಈ ನಿರ್ಮಾಣದ ಸಮರ್ಪಣೆಗೆ ಪ್ರೇರಿಸಿತು ಎಂದು ಅನುಮಾನಿಸಲಾಗಿದೆ.ಇದರ ನಿಖರ ಇತಿಹಾಸಕ್ಕೆ ಯಾವುದೇ ಐತಿಹಾಸಿಕ ದಾಖಲೆ ಇಲ್ಲದಿದ್ದರು, ಕಟ್ಟುನಿಟ್ಟಾದ ಪರಧಾ (ಮಹಿಳೆಯರನ್ನು ಪುರುಷರು ನೋಡಲು ತಡೆಯುವ ರೂಢಿ) ಸಂಪ್ರದಾಯದ ಅಡಿಯಲ್ಲಿದ್ದ ರಾಜ ಮನೆತನದ ಮಹಿಳೆಯರು ಮಾರುಕಟ್ಟೆಯ ಕೇಂದ್ರದ ನಡಾವಳಿ ಹಾಗೂ ರಾಜಯೋಗ್ಯ ಮೆರವಣಿಗೆ ಹಾಗೂ ಉತ್ಸವಗಳನ್ನು ಕಲ್ಲಿನಿಂದ ಕೊರೆದ ಪರದೆಯ ಹಿಂದೆ ಕುಳಿತು ವೀಕ್ಷಿಸಲು ಅವಕಾಶ ಕಲ್ಪಿಸಿದ್ದರು ಎಂದು ಊಹಿಸಲಾಗಿದೆ. ಹೊರ ಜನರು ನೋಡದಂತೆ, ಸುಖಸಾಧನಗಳ ಸೌಕರ್ಯಗಳ ಹಾಗೂ ಕಟ್ಟುನಿಟ್ಟಾದ ಪರದೆಯ ಹಿಂದಿನ ಅನನ್ಯತೆಯ ಮಧ್ಯದಲ್ಲಿ, ಇದನ್ನೆ ಹವಾ ಮಹಲ್ ವೈಖರಿಯಲ್ಲಿ ಮಾಡಿತು


ಇದರ ಅಸಾಮಾನ್ಯ ವಿನ್ಯಾಸದ ಕಿಟಕಿ ಪರದೆಗಳು ಬೇಕಿರುವ ತಂಪು ತಂಗಾಳಿಯನ್ನು ಒದಗಿಸುವ ಕಾರಣ, ಹಲವು ವರ್ಷಗಳವರೆಗೆ ಜೈಪುರ್‌ನ ರಾಜ ಮನೆತನದ ಆಳ್ವಿಕೆಯಲ್ಲಿ ಈ ಮಹಲ್ ಅನ್ನು ಬೇಸಿಗೆ ಕಾಲದ ಉಸಿರುಕಟ್ಟುವ ಬಿಸಿ ವಾತಾವರಣದಲ್ಲಿ ಆಶ್ರಯಧಾಮವೆಂದು ಕೂಡ ಬಳಸುತ್ತಿದ್ದರು. ಇದೊಂದು ಐತಿಹಾಸಿಕ ಅದ್ಭುತ ಅರಮನೆ.
ಈ ಅದ್ವಿತೀಯ ನಿರ್ಮಾಣದ ವಾಸ್ತುಶಿಲ್ಪಿ ಅಂದಿನ ಕಾಲದಲ್ಲಿ ಭಾರತದ ಅತ್ಯುತ್ತಮ-ಯೋಜಿತ ನಗರದಲ್ಲೊಂದಾದ ಜೈಪುರ್ ನಗರದ ಯೋಜನೆಯನ್ನು ಸಾಕಾರಿಸಿದ ಲಾಲ್ ಛಂಧ್ ಉಸ್ತಾ. ನಗರದ ಇತರ ಸ್ಮಾರಕಗಳ ರಂಗಸಜ್ಜಿಕೆಯ ಹೋಲಿಕೆಯಂತೆ ಇದನ್ನು ಕೆಂಪು ಹಾಗೂ ಗುಲಾಬಿ ಬಣ್ಣದ ಮರಲುಗಲ್ಲಿನಿಂದ ಕಟ್ಟಲಾಗಿದೆ, ಇದರ ಬಣ್ಣ ಜೈಪುರ್‌ಗೆ ನೀಡಿದ “ಪಿನ್ಕ್ ಸಿಟಿ” ಎಂಬ ಬಿರುದಿನ ವಿಶೇಷಣವನ್ನು ಪೂರ್ತಿಯಾಗಿ ಪ್ರಮಾಣಿಸುತ್ತದೆ. ಇದರ ಮುಂಭಾಗ ಕಠಿಣವಾಗಿ ಕೊರೆದ 953 ಗೂಡುಗಳ ಝರೋಕಗಳನ್ನು ಚಿತ್ರಿಸುತ್ತದೆ (ಕೆಲವನ್ನು ಮರದಿಂದ ಮಾಡಲಾಗಿವೆ), ಇದು ನಿರ್ಮಾಣದ ಹಿಂಭಾಗದ ನಿರಾಡಂಬರವಾಗಿ ಕಾಣುವ ಭಾಗಕ್ಕೆ ಬಲವಾದ ವಿಭಿನ್ನತೆಯನ್ನು ತೋರಿಸುತ್ತದೆ. ಇದರ ಸಾಂಪ್ರದಾಯಿಕ ಹಾಗೂ ವಾಸ್ತುಶಿಲ್ಪದ ಪರಂಪರೆ ಹಿಂದೂ ರಾಜಪುತರ ವಾಸ್ತುಶಿಲ್ಪ ಹಾಗೂ ಇಸ್ಲಾಮರವಾಸ್ತುಶಿಲ್ಪ ದ ಸಮ್ಮಿಲನದ ನಿಜವಾದ ಪ್ರತಿಬಿಂಬ; ಗುಮ್ಮಟದ ಮೇಲ್ಛಾವಣಿಗಳು, ಕೊಳವೆಯಾಕಾರದ ಸ್ಥಂಬಗಳು, ಕಮಲ ಹಾಗೂ ಹೂವಿನ ಚಿತ್ರಾಕೃತಿಗಳು ರಾಜಪುತರ ಶೈಲಿಯಲ್ಲಿ ಕಂಡು ಬರುತ್ತದೆ, ಮತ್ತು ಇದರ ಕಲ್ಲುಗಳ ಮೇಲೆ ಬಳ್ಳಿಗೆಲಸದ ಅಲಂಕಾರ ಮಾಡಿ ಖಚಿತಗೊಳಿಸಿದ ಕೃತಿ ಹಾಗೂ ಕಮಾನುಗಳು ಇಸ್ಲಾಮಿಕ್ ಶೈಲಿಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತದೆ

ಹವಾ ಮಹಲ್ ಮಹಾರಾಜ ಜೈ ಸಿಂಗ್‌ರ chef-d’œuvre ಎಂದು ಕೂಡ ಪ್ರಚಲಿತವಾಗಿತ್ತು, ಇದರ ಸೊಬಗು ಹಾಗೂ ಮಹಲಿನಲ್ಲಿ ಒಳಗೊಂಡ ಒಳಭಾಗದ ಕಾರಣ ಇದು ಅವರ ಅತ್ಯಂತ ಪ್ರಿಯ ವಿಶ್ರಾಂತಿಧಾಮವಾಗಿತ್ತು. ಮುಂಭಾಗದ ಸಣ್ಣ ಕಿಟಕಿಗಳ ಮೂಲಕ ಹಾದು ಸಾಗುವ ತಂಗಾಳಿಯಿಂದ ಕೋಣೆಗಳಲ್ಲಾಗುವ ತಂಪು ಪ್ರಭಾವವನ್ನು, ಪ್ರತಿ ಕೋಣೆಯ ಮಧ್ಯದಲ್ಲಿ ಕಟ್ಟಲಾದ ಕಾರಂಜಿಗಳು ಹೆಚ್ಚಿಸುತ್ತವೆ.

ಮಹಲಿನ ಮೇಲ್ಛಾವಣಿಯಿಂದ ನೋಡಿದ ದೃಶ್ಯಾವಳಿ ಸ್ತಬ್ಧಗೊಳಿಸುವಂತಿದೆ.. ಹಸಿರು ಕಂದರಗಳು ಹಾಗೂ ಗುಡ್ಡಗಳು ಹಾಗೂ ಆಮೆರ್ ಕೊಟೆ ಪಶ್ಚಿಮ ಹಾಗೂ ಉತ್ತರದ ದೃಶ್ಯವಿವರವನ್ನು ನಿರ್ಮಿಸುತ್ತದೆ. ಥಾರ್‌ ಮರುಭೂಮಿಯ, ತೀರಾ ಸಡಿಲವಾದ ಮರಳು ಹೊಂದಿರುವ ಪ್ರದೇಶವು ದಕ್ಷಿಣ ಮತ್ತು ಪೂರ್ವಕ್ಕೆ ಹೊಂದಿದೆ. ಹಿಂದಿನ ಕಠಿಣವಾದ ಹಾಗೂ ನಿರ್ಜನ ಪ್ರದೇಶವಾದ ಈ ಭೂ ಪ್ರದೇಶದ ಎಲ್ಲ ಪರಿವರ್ತನೆಯು ಜೈಪುರ್‌ನ ಮಹಾರಾಜರ ಐಕ್ಯ ಪ್ರಯಾಸದ ಕಾರಣದಿಂದಾಗಿ ಸಂಭವಿಸಿತು.ಎಷ್ಟು ಮಟ್ಟಿಗೆ ಅಂದರೆ ಈ ಮಹಲ್ ಅನ್ನು ವರ್ಸೆಲಿಸ್‌ನ ಪ್ರತಿರೂಪ ಎಂದು ಹೇಳಲಾಗಿದೆ.ಸ್ಮಾರಕದ ಮೇಲಿನ ಅಂತಸ್ತಿನಿಂದ ಜಂತರ್ ಮಂತರ್ ಹಾಗೂ ಸಿಟಿ ಪ್ಯಾಲೆಸ್‌ನ ದೃಶ್ಯಗಳನ್ನು ಕೂಡ ವೀಕ್ಷಿಸಬಹುದು.

ಹವಾ ಮಹಲ್‌ನ ಮೇಲಿನ ಎರಡು ಅಂತಸ್ತುಗಳ ಪ್ರವೇಶದ್ವಾರವನ್ನು ಬರಿ ಇಳಿವೋರೆ ಮೂಲಕ ತಯಾರಿಸಲಾಗಿದೆ. ರಾಜಸ್ಥಾನ ಸರ್ಕಾರದ ಪುರಾತತ್ವ ಶಾಸ್ತ್ರ ಇಲಾಖೆಯು ಮಹಲಿನ ಊಸ್ತುವಾರಿಯನ್ನು ನೋಡಿಕೊಳ್ಳುತ್ತದೆ

Source internet

About the author / 

Chethan Mardalu

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೊದಲ ವಾರವೇ ಗಳಿಕೆಯಲ್ಲಿ ದಾಖಲೆ ಮುರಿದ ಶ್ರೀಮುರಳಿ ಅಭಿನಯದ ಭರಾಟೆ..!

    ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಶ್ರೀ ಪಂಡಿತ್ ರಾಘವೇಂದ್ರ ಸ್ವಾಮಿಗಳು ಗುರೂಜಿ ದೈವಜ್ಞ ಭಟ್ .ಪ್ರೀತಿಯಲ್ಲಿ ನಂಬಿ ಮೋಸ ಹೋದವರು,ಮಕ್ಕಳು ಪ್ರೀತಿಯಲ್ಲಿ ಬಿದ್ದು ತಂದೆ ತಾಯಿ ಮಾತನ್ನು ಕೇಳದೆ ಇದ್ದರೆ,ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ಶತ್ರುಗಳಿಂದ ತೊಂದರೆ,ಗುಪ್ತ ಸಮಸ್ಯೆಗಳಿಗೆ ಕೇರಳ ಭಗವತಿ ದೇವಿಯ ಆರಾಧಕರಾದ ರಾಘವೇಂದ್ರ ಸ್ವಾಮಿಗಳು ಶಾಸ್ತ್ರಿಗಳು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 100% ಪರಿಹಾರ ಮಾಡಿಕೊಡುತ್ತಾರೆ 9901077772 ಮೇಷ: ಈ ದಿನ ರಾಶಿಯ ವ್ಯಕ್ತಿಗಳಿಗೆ ಆಕಸ್ಮಿಕ ಧನ ಲಾಭ, ಸ್ತ್ರೀಯರಿಗೆ ಲಾಭ ಮಾನಸಿಕ ಒತ್ತಡ, ಋಣ ವಿಮೋಚನೆ, ಶತ್ರುಗಳಿಂದ ಜಯ.ಕೇರಳ ಭಗವತಿ…

  • ಆರೋಗ್ಯ

    ನೀವು ಕಾಫಿ ಪ್ರಿಯರಾ? ಹಾಗೇನಾದರೂ ಆಗಿದ್ದರೆ ಹುಷಾರು.

    ಗರ್ಭಿಣಿಯರು ಹೆಚ್ಚಾಗಿ ಕಾಫಿ ಸೇವಿಸುವುದು ಅವರ ಆರೋಗ್ಯಕ್ಕೆ ಒಳ್ಳೆಯದಲ್ಲ. ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದಲ್ಲ. ದಿನಕ್ಕೊಮ್ಮೆಯೋ, ಎರಡು ಬಾರಿಯೋ ಕಾಫಿ ಸೇವಿಸಿದರೆ ಅದು ಚೈತನ್ಯ ನೀಡುವುದಲ್ಲದೆ, ಚಟುವಟಿಕೆಯಿಂದ ಇರಲು ಸಹಕರಿಸುತ್ತದೆ. ಆದರೆ ಇದೇ ಅಭ್ಯಾಸ ಅತಿಯಾಗಿ, ದಿನಕ್ಕೆ ಐದಾರು ಬಾರಿ ಅಥವಾ ಇನ್ನೂ ಹೆಚ್ಚು ಬಾರಿ ಕಾಫಿ ಸೇವಿಸುತ್ತಲೇ ಇರುವುದರಿಂದ ಶರೀರದ ಆರೋಗ್ಯ ಸಂಪೂರ್ಣ ಹದಗೆಡುವುದು ಖಂಡಿತ. ಮಾನಸಿಕ ಆರೋಗ್ಯದ ಮೇಲೂ ಇದು ಪ್ರಭಾವ ಬೀರುತ್ತದೆ ಎಂಬುದೂ ಸಹ ಇತ್ತೀಚೆಗೆ ದೃಢಪಟ್ಟಿದೆ. ಅತಿಯಾಗಿ ಕಾಫಿ ಸೇವಿಸುವ ವ್ಯಕ್ತಿ…

  • ಸುದ್ದಿ

    ನೆನಪಿಡಿ ಊಟದ ನಂತರ ಅಪ್ಪಿತಪ್ಪಿಯೂ ಸಹ ಇಂತಹ ತಪ್ಪುಗಳನ್ನು ಮಾಡದೆ ಹೆಚ್ಚರವಹಿಸಿ,.!

    ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…

  • Cinema

    ಪತಿಯ ಕೆನ್ನೆ ಸವರಿದ ಮೇಘನಾ, ಅಣ್ಣನನ್ನು ತಬ್ಬಿಕೊಂಡು ಧ್ರುವ ಕಣ್ಣೀರು .

    ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್‍ವುಡ್‍ನ ಅನೇಕ…

  • ಉಪಯುಕ್ತ ಮಾಹಿತಿ

    ಅಪ್ಪಳಿಸಲಿದೆ ಗಜ ಚಂದ ಮಾರುತ..!ಎಲ್ಲೆಲ್ಲಿ ಮಳೆಯಾಗುತ್ತೆ ಗೊತ್ತಾ..?

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…