ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡ
ಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು, ಕಾರಣ ಅಂದು ಅವರು ಕಟ್ಟುನಿಟ್ಟಾಗಿ “ಪರಧಾ” ಅನ್ನು (ಮುಖದ ಹೊದಿಕೆ) ಪಾಲಿಸಬೇಕಿತ್ತು

ಕೆಂಪು ಹಾಗೂ ಗುಲಾಬಿ ಮರಳುಗಲ್ಲಿನಿಂದ ಕಟ್ಟಲಾದ, ಈ ಅರಮನೆ ಜೈಪುರ್ನ ವ್ಯಾಪಾರ ಕೇಂದ್ರದ ಮುಖ್ಯ ಸಾರ್ವಜನಿಕ ರಸ್ತೆಯ ಹೃದಯ ಸ್ಥಾನದಲ್ಲಿದೆ. ಇದು ನಗರದ ಅರಮನೆಯ ಭಾಗವಾಗಿದ್ದು, ಜೆನೇನ ಅಥವಾ ಮಹಿಳೆಯರ ಕೋಣೆಗಳಿಗೆ ವಿಸ್ತರಿಸಿದೆ, ಜನಾನರ ಕೋಣೆಗಳು. ವಿಶೇಷವಾಗಿ ನಸುಕಿನಲ್ಲಿ ನೋಡಿದಾಗ ಇದು ಸೂರ್ಯೋದಯದ ಹೊಂಗಿರಣಗಳಿಂದ ಬೆಳಗಿ ಗಮನಾರ್ಹವಾಗಿ ಕಾಣುತ್ತದೆ
ಕಛ್ವಾಹ ವಂಶದ ಮಹಾರಾಜ ಸವಾಯಿ ಜೈ ಸಿಂಗ್, ರಾಜಸ್ಥಾನದ ಅರಸ ಮೂಲತಹ ಜೈಪುರ್ ನಗರವನ್ನು 1727ರಲ್ಲಿ ಯೋಜಸಿ ನಿರ್ಮಿಸಿದರು. ಹೇಗಿದ್ದರು, ಅವರ ಮೊಮ್ಮಗ ಹಾಗೂ ಮಹಾರಾಜ ಸವಾಯಿ ಮಾಧೊಸಿಂಗ್ I ರ ಮಗನಾದ, ಸವಾಯಿ ಪ್ರತಾಪ್ ಸಿಂಗ್ರವರು 1799ರಲ್ಲಿ ರಾಜಯೋಗ್ಯ ನಗರದ ಅರಮನೆಯ ಮುಂದುವರಿಕೆಯಾಗಿ ಹವಾ ಮಹಲ್ ಅನ್ನು ಕಟ್ಟಿದರು. ಹಿಂದೂ ದೇವರಾದ ಕೃಷ್ಣನ ಪ್ರತಿವಿದ್ದ ಆಳವಾದ ಭಕ್ತಿ ಪ್ರತಾಪ್ ಸಿಂಗ್ರನ್ನು ಭಗವಂತನ ಮುಕುಟ ಅಥವಾ ರುಮಾಲಾಗಿ ಅಲಂಕರಿಸಿದ ಭಂಗಿಯ ಈ ನಿರ್ಮಾಣದ ಸಮರ್ಪಣೆಗೆ ಪ್ರೇರಿಸಿತು ಎಂದು ಅನುಮಾನಿಸಲಾಗಿದೆ.ಇದರ ನಿಖರ ಇತಿಹಾಸಕ್ಕೆ ಯಾವುದೇ ಐತಿಹಾಸಿಕ ದಾಖಲೆ ಇಲ್ಲದಿದ್ದರು, ಕಟ್ಟುನಿಟ್ಟಾದ ಪರಧಾ (ಮಹಿಳೆಯರನ್ನು ಪುರುಷರು ನೋಡಲು ತಡೆಯುವ ರೂಢಿ) ಸಂಪ್ರದಾಯದ ಅಡಿಯಲ್ಲಿದ್ದ ರಾಜ ಮನೆತನದ ಮಹಿಳೆಯರು ಮಾರುಕಟ್ಟೆಯ ಕೇಂದ್ರದ ನಡಾವಳಿ ಹಾಗೂ ರಾಜಯೋಗ್ಯ ಮೆರವಣಿಗೆ ಹಾಗೂ ಉತ್ಸವಗಳನ್ನು ಕಲ್ಲಿನಿಂದ ಕೊರೆದ ಪರದೆಯ ಹಿಂದೆ ಕುಳಿತು ವೀಕ್ಷಿಸಲು ಅವಕಾಶ ಕಲ್ಪಿಸಿದ್ದರು ಎಂದು ಊಹಿಸಲಾಗಿದೆ. ಹೊರ ಜನರು ನೋಡದಂತೆ, ಸುಖಸಾಧನಗಳ ಸೌಕರ್ಯಗಳ ಹಾಗೂ ಕಟ್ಟುನಿಟ್ಟಾದ ಪರದೆಯ ಹಿಂದಿನ ಅನನ್ಯತೆಯ ಮಧ್ಯದಲ್ಲಿ, ಇದನ್ನೆ ಹವಾ ಮಹಲ್ ವೈಖರಿಯಲ್ಲಿ ಮಾಡಿತು

ಇದರ ಅಸಾಮಾನ್ಯ ವಿನ್ಯಾಸದ ಕಿಟಕಿ ಪರದೆಗಳು ಬೇಕಿರುವ ತಂಪು ತಂಗಾಳಿಯನ್ನು ಒದಗಿಸುವ ಕಾರಣ, ಹಲವು ವರ್ಷಗಳವರೆಗೆ ಜೈಪುರ್ನ ರಾಜ ಮನೆತನದ ಆಳ್ವಿಕೆಯಲ್ಲಿ ಈ ಮಹಲ್ ಅನ್ನು ಬೇಸಿಗೆ ಕಾಲದ ಉಸಿರುಕಟ್ಟುವ ಬಿಸಿ ವಾತಾವರಣದಲ್ಲಿ ಆಶ್ರಯಧಾಮವೆಂದು ಕೂಡ ಬಳಸುತ್ತಿದ್ದರು. ಇದೊಂದು ಐತಿಹಾಸಿಕ ಅದ್ಭುತ ಅರಮನೆ.
ಈ ಅದ್ವಿತೀಯ ನಿರ್ಮಾಣದ ವಾಸ್ತುಶಿಲ್ಪಿ ಅಂದಿನ ಕಾಲದಲ್ಲಿ ಭಾರತದ ಅತ್ಯುತ್ತಮ-ಯೋಜಿತ ನಗರದಲ್ಲೊಂದಾದ ಜೈಪುರ್ ನಗರದ ಯೋಜನೆಯನ್ನು ಸಾಕಾರಿಸಿದ ಲಾಲ್ ಛಂಧ್ ಉಸ್ತಾ. ನಗರದ ಇತರ ಸ್ಮಾರಕಗಳ ರಂಗಸಜ್ಜಿಕೆಯ ಹೋಲಿಕೆಯಂತೆ ಇದನ್ನು ಕೆಂಪು ಹಾಗೂ ಗುಲಾಬಿ ಬಣ್ಣದ ಮರಲುಗಲ್ಲಿನಿಂದ ಕಟ್ಟಲಾಗಿದೆ, ಇದರ ಬಣ್ಣ ಜೈಪುರ್ಗೆ ನೀಡಿದ “ಪಿನ್ಕ್ ಸಿಟಿ” ಎಂಬ ಬಿರುದಿನ ವಿಶೇಷಣವನ್ನು ಪೂರ್ತಿಯಾಗಿ ಪ್ರಮಾಣಿಸುತ್ತದೆ. ಇದರ ಮುಂಭಾಗ ಕಠಿಣವಾಗಿ ಕೊರೆದ 953 ಗೂಡುಗಳ ಝರೋಕಗಳನ್ನು ಚಿತ್ರಿಸುತ್ತದೆ (ಕೆಲವನ್ನು ಮರದಿಂದ ಮಾಡಲಾಗಿವೆ), ಇದು ನಿರ್ಮಾಣದ ಹಿಂಭಾಗದ ನಿರಾಡಂಬರವಾಗಿ ಕಾಣುವ ಭಾಗಕ್ಕೆ ಬಲವಾದ ವಿಭಿನ್ನತೆಯನ್ನು ತೋರಿಸುತ್ತದೆ. ಇದರ ಸಾಂಪ್ರದಾಯಿಕ ಹಾಗೂ ವಾಸ್ತುಶಿಲ್ಪದ ಪರಂಪರೆ ಹಿಂದೂ ರಾಜಪುತರ ವಾಸ್ತುಶಿಲ್ಪ ಹಾಗೂ ಇಸ್ಲಾಮರವಾಸ್ತುಶಿಲ್ಪ ದ ಸಮ್ಮಿಲನದ ನಿಜವಾದ ಪ್ರತಿಬಿಂಬ; ಗುಮ್ಮಟದ ಮೇಲ್ಛಾವಣಿಗಳು, ಕೊಳವೆಯಾಕಾರದ ಸ್ಥಂಬಗಳು, ಕಮಲ ಹಾಗೂ ಹೂವಿನ ಚಿತ್ರಾಕೃತಿಗಳು ರಾಜಪುತರ ಶೈಲಿಯಲ್ಲಿ ಕಂಡು ಬರುತ್ತದೆ, ಮತ್ತು ಇದರ ಕಲ್ಲುಗಳ ಮೇಲೆ ಬಳ್ಳಿಗೆಲಸದ ಅಲಂಕಾರ ಮಾಡಿ ಖಚಿತಗೊಳಿಸಿದ ಕೃತಿ ಹಾಗೂ ಕಮಾನುಗಳು ಇಸ್ಲಾಮಿಕ್ ಶೈಲಿಯನ್ನು ಸ್ಪಷ್ಟವಾಗಿ ಪ್ರದರ್ಶಿಸುತ್ತದೆ
ಹವಾ ಮಹಲ್ ಮಹಾರಾಜ ಜೈ ಸಿಂಗ್ರ chef-d’œuvre ಎಂದು ಕೂಡ ಪ್ರಚಲಿತವಾಗಿತ್ತು, ಇದರ ಸೊಬಗು ಹಾಗೂ ಮಹಲಿನಲ್ಲಿ ಒಳಗೊಂಡ ಒಳಭಾಗದ ಕಾರಣ ಇದು ಅವರ ಅತ್ಯಂತ ಪ್ರಿಯ ವಿಶ್ರಾಂತಿಧಾಮವಾಗಿತ್ತು. ಮುಂಭಾಗದ ಸಣ್ಣ ಕಿಟಕಿಗಳ ಮೂಲಕ ಹಾದು ಸಾಗುವ ತಂಗಾಳಿಯಿಂದ ಕೋಣೆಗಳಲ್ಲಾಗುವ ತಂಪು ಪ್ರಭಾವವನ್ನು, ಪ್ರತಿ ಕೋಣೆಯ ಮಧ್ಯದಲ್ಲಿ ಕಟ್ಟಲಾದ ಕಾರಂಜಿಗಳು ಹೆಚ್ಚಿಸುತ್ತವೆ.

ಮಹಲಿನ ಮೇಲ್ಛಾವಣಿಯಿಂದ ನೋಡಿದ ದೃಶ್ಯಾವಳಿ ಸ್ತಬ್ಧಗೊಳಿಸುವಂತಿದೆ.. ಹಸಿರು ಕಂದರಗಳು ಹಾಗೂ ಗುಡ್ಡಗಳು ಹಾಗೂ ಆಮೆರ್ ಕೊಟೆ ಪಶ್ಚಿಮ ಹಾಗೂ ಉತ್ತರದ ದೃಶ್ಯವಿವರವನ್ನು ನಿರ್ಮಿಸುತ್ತದೆ. ಥಾರ್ ಮರುಭೂಮಿಯ, ತೀರಾ ಸಡಿಲವಾದ ಮರಳು ಹೊಂದಿರುವ ಪ್ರದೇಶವು ದಕ್ಷಿಣ ಮತ್ತು ಪೂರ್ವಕ್ಕೆ ಹೊಂದಿದೆ. ಹಿಂದಿನ ಕಠಿಣವಾದ ಹಾಗೂ ನಿರ್ಜನ ಪ್ರದೇಶವಾದ ಈ ಭೂ ಪ್ರದೇಶದ ಎಲ್ಲ ಪರಿವರ್ತನೆಯು ಜೈಪುರ್ನ ಮಹಾರಾಜರ ಐಕ್ಯ ಪ್ರಯಾಸದ ಕಾರಣದಿಂದಾಗಿ ಸಂಭವಿಸಿತು.ಎಷ್ಟು ಮಟ್ಟಿಗೆ ಅಂದರೆ ಈ ಮಹಲ್ ಅನ್ನು ವರ್ಸೆಲಿಸ್ನ ಪ್ರತಿರೂಪ ಎಂದು ಹೇಳಲಾಗಿದೆ.ಸ್ಮಾರಕದ ಮೇಲಿನ ಅಂತಸ್ತಿನಿಂದ ಜಂತರ್ ಮಂತರ್ ಹಾಗೂ ಸಿಟಿ ಪ್ಯಾಲೆಸ್ನ ದೃಶ್ಯಗಳನ್ನು ಕೂಡ ವೀಕ್ಷಿಸಬಹುದು.
ಹವಾ ಮಹಲ್ನ ಮೇಲಿನ ಎರಡು ಅಂತಸ್ತುಗಳ ಪ್ರವೇಶದ್ವಾರವನ್ನು ಬರಿ ಇಳಿವೋರೆ ಮೂಲಕ ತಯಾರಿಸಲಾಗಿದೆ. ರಾಜಸ್ಥಾನ ಸರ್ಕಾರದ ಪುರಾತತ್ವ ಶಾಸ್ತ್ರ ಇಲಾಖೆಯು ಮಹಲಿನ ಊಸ್ತುವಾರಿಯನ್ನು ನೋಡಿಕೊಳ್ಳುತ್ತದೆ
Source internet
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ತಮಿಳುನಾಡು ಚುನಾವಣೆ + ವಿಜಯ್ ಸಿನಿಮಾ ವಿವಾದ 2026ರ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ನಟ ಜೋಸೆಫ್ ವಿಜಯ್ ನೇತೃತ್ವದ Tamilaga Vettri Kazhagam (TVK) ಪಕ್ಷ ಭರ್ಜರಿ ಎಂಟ್ರಿ ನೀಡಿ ರಾಜ್ಯ ರಾಜಕೀಯದಲ್ಲಿ ದೊಡ್ಡ ಶಾಕ್ ನೀಡಿದೆ. TVK ಸುಮಾರು 108 ಸ್ಥಾನಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಆದರೆ ಸ್ಪಷ್ಟ ಬಹುಮತಕ್ಕೆ ಅಗತ್ಯವಾದ ಸಂಖ್ಯೆಗೆ ತಲುಪಿಲ್ಲ, ಹಂಗ್ ಅಸೆಂಬ್ಲಿ ಪರಿಸ್ಥಿತಿ ಉಂಟಾಗಿದೆ DMK ಮತ್ತು AIADMK ಪಕ್ಷಗಳ ದೀರ್ಘಕಾಲದ ಆಧಿಪತ್ಯಕ್ಕೆ ಸವಾಲು ನೀಡಿದೆ ವಿಶೇಷವಾಗಿ ವಿಜಯ್…
ಮೇಷ ರಾಶಿ ಭವಿಷ್ಯ (Tuesday, November 23, 2021) ನಿಮ್ಮ ಅನಿರೀಕ್ಷಿತ ಸ್ವಭಾವ ನಿಮ್ಮ ವೈವಾಹಿಕ ಸಂಬಂಧವನ್ನು ಹಾಳು ಮಾಡಲು ಬಿಡಬೇಡಿ. ಇದನ್ನು ತಡೆಯುವುದನ್ನು ಖಚಿತಪಡಿಸಿಕೊಳ್ಳಿ, ಇಲ್ಲದಿದ್ದಲ್ಲಿ ನೀವು ನಂತರ ವಿಷಾದಪಡಬಹುದು. ಆಹ್ವಾನಿಸದ ಯಾವುದೇ ಅತಿಥಿ ಇಂದು ಮನೆಗೆ ಬರಬಹುದು ಆದರೆ ಈ ಅತಿಥಿಯ ಅದೃಷ್ಟದ ಕಾರಣದಿಂದ ಇಂದು ನೀವು ಆರ್ಥಿಕ ಲಾಭವನ್ನು ಪಡೆಯಬಹುದು. ಮಕ್ಕಳು ನಿಮ್ಮ ದಿನವನ್ನು ಕಠಿಣಗೊಳಿಸುತ್ತಾರೆ. ಅವರ ಆಸಕ್ತಿ ಕಾಯ್ದುಕೊಳ್ಳಲು ಪ್ರೀತಿಯ ಅಸ್ತ್ರ ಬಳಸಿ ಮತ್ತು ಯಾವುದೇ ಅನಗತ್ಯ ಒತ್ತಡ ತಪ್ಪಿಸಿ. ಪ್ರೀತಿಯಿಂದ…
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.